ಕುಂದಾಪುರ ಕಡೆ ಗೌರಿ ಹಬ್ಬ ಹೇಗೆ ಆಚರಿಸ್ತಾರೆ? ರಿಷಬ್ ಶೆಟ್ಟಿಯ ಜೀವನ ಸಂಗಾತಿ ಪ್ರಗತಿ ಶೆಟ್ಟಿ ಸಂಕಲ್ಪ ಮಾಡಿದ್ದೇನು..?

ಕುಂದಾಪುರ ಕಡೆ ಗೌರಿ ಹಬ್ಬ ಹೇಗೆ ಆಚರಿಸ್ತಾರೆ? ರಿಷಬ್ ಶೆಟ್ಟಿಯ ಜೀವನ ಸಂಗಾತಿ ಪ್ರಗತಿ ಶೆಟ್ಟಿ ಸಂಕಲ್ಪ ಮಾಡಿದ್ದೇನು..?

Published : Sep 18, 2023, 03:37 PM ISTUpdated : Sep 18, 2023, 03:39 PM IST

 ರಿಷಬ್ ಶೆಟ್ಟಿಯ ಪತ್ನಿ ಪ್ರಗತಿ ಶೆಟ್ಟಿ ಅವರು ಸುವರ್ಣ ನ್ಯೂಸ್ ಜತೆ  ಗಣೇಶನ ಪೂಜೆಯಲ್ಲಿ ಬಾಗಿಯಾದರು.

 ರಿಷಬ್ ಶೆಟ್ಟಿಯ ಪತ್ನಿ ಪ್ರಗತಿ ಶೆಟ್ಟಿ ಅವರು ಸುವರ್ಣ ನ್ಯೂಸ್ ಜತೆ  ಗಣೇಶನ ಪೂಜೆಯಲ್ಲಿ ಬಾಗಿಯಾದರು.  ಬಾಗಿಯಾಗಿ ಮಂಗಳೂರಿನ ಕಡೆ  ಗೌರಿ ಗಣೇಶನನ್ನು ಕುರಿಸಿ ಹಬ್ಬ ಮಾಡುವ ಪದ್ಧತಿ ಇಲ್ಲ ಎಂದು ಹೇಳಿದರು. ಹಾಗೇ ಗಣಪತಿ ಹಬ್ಬದ ಬಾಲ್ಯದಮದಿನಗಳನ್ನು ಮೆಲಕು ಹಾಕಿಕೊಂಡರು. ಇನ್ನು ಕುಟುಂಬದವರ ಜೊತೆ ಹಬ್ಬ ಆಚರಿಸ್ತಾರಾ ರಿಷಬ್ ಶೆಟ್ಟಿ ಎನ್ನುವುದರ ಬಗ್ಗೆ ಮಾಹಿತಿ ನೀಡಿದರು. ಇನ್ನು ಕಾಂತಾರ 2 ರ ಬಗ್ಗೆ ಪ್ರಗತಿ ರಹಸ್ಯ ಬಿಚ್ಚಿಟ್ಟು, ಕಾಂತಾರ 2 ಯಾವಾಗ ರಿಲೀಸ್ ಆಗತ್ತೆ  ಎಂದು ಇಂಟ್ರಸ್ಟಿಂಗ್‌ ಮಾಹಿತಿ ಶೇರ್‌ ಮಾಡಿದರು.ಹಾಗೇ  ಗಣೇಶ ಪೂಜೆ ಆಚರಣೆ ಹೇಗಿರಬೇಕು..? ಗೌರಿ ಪೂಜೆಯ ಮಹತ್ವ ಏನು..? ಗೌರಿ ಪೂಜೆ ಆಚರಣೆ ಮಾಡುವುದು ಹೇಗೆ..? ಭಾದ್ರಪದ ಮಾಸದ ಸ್ವರ್ಣಗೌರಿ ಯಾವ ವರ ಕೊಡ್ತಾಳೆ ಗೊತ್ತಾ..? ಎನ್ನುವುದರ ಕುರಿತು ಶ್ರೀ ಕಂಠ ಶಾಸ್ತ್ರಿಗಳು ಮಾಹಿತಿಯನ್ನು ನೀಡಿದರು.

04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
04:48ಮಾಜಿ ಬಾಯ್‌ಫ್ರೆಂಡ್ ಗರ್ವಿಷ್ಟ, ಟಾಕ್ಸಿಕ್ ಮ್ಯಾನ್; 'ಇದು ನಂದೇ ಕಥೆ' ಅಂದ್ರಾ -ಗರ್ಲ್‌ಫ್ರೆಂಡ್- ರಶ್ಮಿಕಾ ಮಂದಣ್ಣ?
02:38ಕತ್ರಿನಾ ಕೈಫ್-ವಿಕ್ಕಿ ಜೋಡಿಯ ;ಸಂತಾನ ಭಾಗ್ಯ'ಕ್ಕೆ ಕರ್ನಾಟಕದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಮಣ್ಯದ ನಂಟು!
03:30ರಾಜಸ್ಥಾನ ಅರಮನೆಯಲ್ಲಿ 'ಗೀತಾ-ಗೋವಿಂದ' ಮದುವೆ! ಮಡಿಕೇರಿ, ಹೈದ್ರಾಬಾದ್ ಬಿಟ್ಟು ಅಲ್ಲಿ ಯಾಕೆ?
05:15'ಮಂಚದ ಮರ್ಮ' ಬಿಚ್ಚಿಟ್ಟ ಸಂಯುಕ್ತಾ ಹೆಗ್ಡೆ; 'ನೀವೇ ನಾಯಕಿ ಮಲಗೋಣ' ಅಂತ ಕರಿತಾರೆ ಅಂದ್ರು!
05:30ಅಂತೆ ಕಂತೆ ಅಲ್ಲ, ದುರಂತ ನಾಯಕ ಆಗ್ಬಿಟ್ರಾ ದರ್ಶನ್? ಇಳಿದ ತೂಕ.. ಕಳಾಹೀನ ಮುಖ..!
02:36ಡಿಂಪಲ್ ಕ್ವೀನ್ ಈಗ 'ಆಟೋ ರಾಣಿ'..! ಆಟೋ ಚಾಲಕರ ಸಂಘಕ್ಕೆ ರಚಿತಾ ರಾಮ್ ರಾಯಭಾರಿ
06:10ದರ್ಶನ್ 'ಬುಲ್‌ ಬುಲ್‌' ಸುದೀಪ್ ಜೊತೆ ಮಾತಾಡಕಿಲ್ವಾ? ದಚ್ಚು ಶಿಷ್ಯೆ 'ಲೇಡಿ ಬಾಸ್' ಕಿಚ್ಚನಿಂದ ದೂರ?
08:40ಕನ್ನಡದಲ್ಲಿ ಓಂ ಶಾಂತಿ, ತೆಲುಗಿನಲ್ಲಿ ಡಿಸ್ಕೋ ಶಾಂತಿ ಆಗಿರೋ ರಹಸ್ಯ ಬಿಚ್ಚಿಟ್ಟ 'ರಂಭೆ' ಜ್ಯೋತಿ ರೈ!
Read more