Video

BJP ಸೇರುವ ಸುಳಿವು ಕೊಟ್ಟ ಕಾಂಗ್ರೆಸ್ ನಾಯಕ, ಇದಕ್ಕೆ ಸ್ಥಳೀಯ ಬಿಜೆಪಿಗರ ವಿರೋಧ

Mar 11, 2019, 10:21 PM IST

ಹಾಸನದಲ್ಲಿ ಜೆಡಿಎಸ್ ಹಾಗು ಕಾಂಗ್ರೆಸ್ ಮೈತ್ರಿಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಕಾಂಗ್ರೆಸ್ ಮಾಜಿ ಸಚಿವ ಎ. ಮಂಜು ಬಿಜೆಪಿ ಸೇರುವ ಸುಳಿವು ನೀಡಿದ್ದಾರೆ. ಆದ್ರೆ, ಇದಕ್ಕೆ ಸ್ವತಃ ಹಾಸನ ಬಿಜೆಪಿ ಜಿಲ್ಲಾಧ್ಯಕ್ಷ ಯೋಗಾ ರಮೇಶ್ ಪರೋಕ್ಷವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ.