ಶರಣರ ನಾಡಿನಲ್ಲಿ ಸಾಹಿತ್ಯ ಸಮ್ಮೇಳನ; ಸುವರ್ಣ ನ್ಯೂಸ್ ಜೊತೆ ಮನು ಬಳಿಗಾರ್ ಸಂದರ್ಶನ!

ಶರಣರ ನಾಡಿನಲ್ಲಿ ಸಾಹಿತ್ಯ ಸಮ್ಮೇಳನ; ಸುವರ್ಣ ನ್ಯೂಸ್ ಜೊತೆ ಮನು ಬಳಿಗಾರ್ ಸಂದರ್ಶನ!

Published : Feb 04, 2020, 12:54 PM ISTUpdated : Feb 04, 2020, 03:18 PM IST

ಶರಣರ ನಾಡು ಕಲಬುರ್ಗಿಯಲ್ಲಿ 85 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಂಭ್ರಮ ಶುರುವಾಗಿದೆ. ರಾಜ್ಯದ ಬೇರೆ ಬೇರೆ ಕಡೆಗಳಿಂದ ಸಾಹಿತ್ಯಾಸಕ್ತರು ಆಗಮಿಸುತ್ತಿದ್ದಾರೆ. ಅಕ್ಷರ ಜಾತ್ರೆಗೆ ಬರುವ ಅತಿಥಿಗಳಿಗೆ ಸಾಕಷ್ಟು ಅಚ್ಚರಿಗಳು ಕಾದಿವೆ.  ಕಲಬುರ್ಗಿ ಸಾಹಿತ್ಯ ಸಮ್ಮೇಳನದಲ್ಲಿ ಏನೆಲ್ಲಾ ವಿಶೇಷತೆಗಳಿರಲಿವೆ? ಏನೆಲ್ಲಾ ತಯಾರಿಗಳಾಗಿವೆ? ಈ ಬಗ್ಗೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಮನು ಬಳಿಗಾರ್ ಸುವರ್ಣ ನ್ಯೂಸ್‌ ಜೊತೆ ವಿಶೇಷ ಸಂದರ್ಶನದಲ್ಲಿ ಮಾತನಾಡಿದ್ದಾರೆ. 

ಬೆಂಗಳೂರು (ಫೆ. 04): ಶರಣರ ನಾಡು ಕಲಬುರ್ಗಿಯಲ್ಲಿ 85 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಂಭ್ರಮ ಶುರುವಾಗಿದೆ. ರಾಜ್ಯದ ಬೇರೆ ಬೇರೆ ಕಡೆಗಳಿಂದ ಸಾಹಿತ್ಯಾಸಕ್ತರು ಆಗಮಿಸುತ್ತಿದ್ದಾರೆ. ಅಕ್ಷರ ಜಾತ್ರೆಗೆ ಬರುವ ಅತಿಥಿಗಳಿಗೆ ಸಾಕಷ್ಟು ಅಚ್ಚರಿಗಳು ಕಾದಿವೆ. 

ಕಲಬುರ್ಗಿ ಸಾಹಿತ್ಯ ಸಮ್ಮೇಳನದಲ್ಲಿ ಏನೆಲ್ಲಾ ವಿಶೇಷತೆಗಳಿರಲಿವೆ? ಏನೆಲ್ಲಾ ತಯಾರಿಗಳಾಗಿವೆ? ಈ ಬಗ್ಗೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಮನು ಬಳಿಗಾರ್ ಸುವರ್ಣ ನ್ಯೂಸ್‌ ಜೊತೆ ವಿಶೇಷ ಸಂದರ್ಶನದಲ್ಲಿ ಮಾತನಾಡಿದ್ದಾರೆ. 

21:39ಗಣೇಶನ ಮಿತ್ರ ಆ.ರಾ. ಮಿತ್ರ ಜೊತೆ ಗಣೇಶೋತ್ಸವ ವಿಶೇಷ ಕಾರ್ಯಕ್ರಮ
07:34ಚಿಕ್ಕಮಗಳೂರು: ಈ ದೇಗುಲದಲ್ಲಿ ಕನ್ನಡದಲ್ಲೇ ಪೂಜೆ, ಹೋಮ, ಹವನ, ಮದುವೆ ನಡೆಯುತ್ತೆ!
07:06ಕಿನ್ನಾಳ ಎಂಬ ಚೆಂದದ ಕುಸುರಿ ಕಲೆ: ಕುಟುಂಬಕ್ಕೆ ಕಡಿಮೆಯಾಗದಿರಲಿ ಬೆಲೆ
20:08ಅವರ ಕಾವ್ಯ, ಇವರ ಧ್ವನಿ ಸೇರಿ ಆಯ್ತು ಭಾವಗೀತೆ; ಇದು ಎಚ್‌ಎಸ್‌ವಿ ಸಂದರ್ಶನ!
02:40ಸೂಫಿಸಂತರ ನಾಡಲ್ಲಿ ಕನ್ನಡ ಡಿಂಡಿಮ; ಎಚ್‌ಎಸ್‌ವಿ ಮಾತುಗಳಿವು!
19:31ಶರಣರ ನಾಡಿನಲ್ಲಿ ಸಾಹಿತ್ಯ ಸಮ್ಮೇಳನ; ಸುವರ್ಣ ನ್ಯೂಸ್ ಜೊತೆ ಮನು ಬಳಿಗಾರ್ ಸಂದರ್ಶನ!
01:36ಸಿಲಿಕಾನ್ ಸಿಟಿಯಲ್ಲಿ 'ಕಲರ್‌ಫುಲ್' ಚಿತ್ರಸಂತೆ; ಕಣ್ಮನ ಸೆಳೆಯುತ್ತಿದೆ ಕಲಾಕೃತಿಗಳು!
62:04ನಾಳೆಯಿಂದ ಎಣ್ಣೆ ಬುಟ್ ಬುಡ್ತೀನಿ... ಒಳಿತು ಮಾಡು ಮನುಷ..ನವೀನ ಗಾನ
05:38'ಶಂಕರ್ ನಾಗ್ ಇಡ್ಲಿ ಮಾರ್ತಿದ್ದರು' ಅಂದಿನ ಸತ್ಯ ಬಿಚ್ಚಿಟ್ಟ ಜೈಜಗದೀಶ್