ಶರಣರ ನಾಡಿನಲ್ಲಿ ಸಾಹಿತ್ಯ ಸಮ್ಮೇಳನ; ಸುವರ್ಣ ನ್ಯೂಸ್ ಜೊತೆ ಮನು ಬಳಿಗಾರ್ ಸಂದರ್ಶನ!

Feb 4, 2020, 12:54 PM IST

ಬೆಂಗಳೂರು (ಫೆ. 04): ಶರಣರ ನಾಡು ಕಲಬುರ್ಗಿಯಲ್ಲಿ 85 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಂಭ್ರಮ ಶುರುವಾಗಿದೆ. ರಾಜ್ಯದ ಬೇರೆ ಬೇರೆ ಕಡೆಗಳಿಂದ ಸಾಹಿತ್ಯಾಸಕ್ತರು ಆಗಮಿಸುತ್ತಿದ್ದಾರೆ. ಅಕ್ಷರ ಜಾತ್ರೆಗೆ ಬರುವ ಅತಿಥಿಗಳಿಗೆ ಸಾಕಷ್ಟು ಅಚ್ಚರಿಗಳು ಕಾದಿವೆ. 

ಕಲಬುರಗಿ ಅಕ್ಷರ ಜಾತ್ರೆ: ಸಾಹಿತ್ಯದ ರಸದೌತಣದ ಜೊತೆಗೇ ದೇಸಿ ಅಡುಗೆ ಘಮ

ಕಲಬುರ್ಗಿ ಸಾಹಿತ್ಯ ಸಮ್ಮೇಳನದಲ್ಲಿ ಏನೆಲ್ಲಾ ವಿಶೇಷತೆಗಳಿರಲಿವೆ? ಏನೆಲ್ಲಾ ತಯಾರಿಗಳಾಗಿವೆ? ಈ ಬಗ್ಗೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಮನು ಬಳಿಗಾರ್ ಸುವರ್ಣ ನ್ಯೂಸ್‌ ಜೊತೆ ವಿಶೇಷ ಸಂದರ್ಶನದಲ್ಲಿ ಮಾತನಾಡಿದ್ದಾರೆ.