ಮಂಡ್ಯದಲ್ಲಿ ಪುತ್ಥಳಿ ಪಾಲಿಟಿಕ್ಸ್‌, ಲಿಂಗಾಯತ  ಮತ ಸೆಳೆಯಲು ಬಿಜೆಪಿ-ಜೆಡಿಎಸ್‌ ಸರ್ಕಸ್‌ ..!

ಮಂಡ್ಯದಲ್ಲಿ ಪುತ್ಥಳಿ ಪಾಲಿಟಿಕ್ಸ್‌, ಲಿಂಗಾಯತ ಮತ ಸೆಳೆಯಲು ಬಿಜೆಪಿ-ಜೆಡಿಎಸ್‌ ಸರ್ಕಸ್‌ ..!

Published : Mar 19, 2023, 10:30 AM ISTUpdated : Mar 19, 2023, 10:31 AM IST

ಬೆಳಗಾವಿ ಬಳಿಕ ಮಂಡ್ಯದಲ್ಲಿ ಪುತ್ಥಳಿ ಪಾಲಿಟಿಕ್ಸ್‌  ಜೋರಾಗಿದ್ದು, ಲಿಂಗಾಯತ ಸಮುದಾಯದ ಮತ ಸೆಳೆಯಲು ಬಿಜೆಪಿ-ಜೆಡಿಎಸ್‌ ಸರ್ಕಸ್‌ ಮಾಡುತ್ತಿದೆ.

ಬೆಳಗಾವಿ ಬಳಿಕ ಮಂಡ್ಯದಲ್ಲಿ ಪುತ್ಥಳಿ ಪಾಲಿಟಿಕ್ಸ್‌  ಜೋರಾಗಿದ್ದು, ಲಿಂಗಾಯತ ಸಮುದಾಯದ ಮತ ಸೆಳೆಯಲು ಬಿಜೆಪಿ-ಜೆಡಿಎಸ್‌ ಸರ್ಕಸ್‌ ಮಾಡುತ್ತಿದೆ. ಮಂಡ್ಯ ಜಿಲ್ಲೆ ಮೇಲುಕೋಟೆ ಕ್ಷೇತ್ರದಲ್ಲಿ ಪುತ್ಥಳಿ ರಾಜಕೀಯ ಆರಂಭವಾಗಿದ್ದು, ಒಂದೇ ಗ್ರಾಮದಲ್ಲಿ ಇಬ್ಬರು ಮಹನೀಯರ ಪುತ್ಥಳಿ ನಿರ್ಮಾಣ ಮಾಡಲಾಗಿದ್ದು, ಪೈಪೋಟಿ ಮೇಲೆ ಪುತ್ಥಳಿ ಅನಾವರಣ ಮಾಡಲು ನಾ ಮುಂದು ತಾ ಮುಂದು ಎನ್ನುತ್ತಿದ್ದಾರೆ. ಅಂದು ಶಿವಕುಮಾರ್‌ ಸ್ವಾಮೀಜಿ ಪುತ್ಥಳಿ ಇಂದು ಬಸವೇಶ್ವರರ ಪುತ್ಥಳಿ ಅನಾವರಣ ಮಾಡಲಾಗುತ್ತಿದೆ. ಅಂದು ಬಿಜೆಪಿಯ ಡಾ. ಇಂದ್ರೇಶ್‌ ನೇತೃತ್ವದಲ್ಲಿ ಶಿವಕುಮಾರ್‌ ಶ್ರೀ ಪುತ್ಥಳಿನಿರ್ಮಾಣ ಮಾಡಲಾಗಿತ್ತು. ಫೆ,21 ರಂದು ವಿಜಯೇದ್ರರಿಂದ ಶಿವಕುಮಾರ್‌ ಶ್ರೀ ಪುತ್ಥಳಿ ಅನಾವರಣ ಮಾಡಿರು. ಇಂದು ಪುಟ್ಟರಾಜು ಬೆಂಬಲಿಗರಿಂದ  ಬಸವೇಶ್ವರರ ಪುತ್ಥಳಿ ನಿರ್ಮಾಣ ಮಾಡಲಿದ್ದು ಕುಮಾರಸ್ವಾಮಿ ಇದನ್ನು ಅನಾವರಣಮಾಡಲಿದ್ದಾರೆ.
 

05:51ರಾಮನಗರ ಡೀಸಿ ಗನ್‌ಮ್ಯಾನ್‌ ಮೇಲೆ ಪುಂಡರಿಂದ ಹಲ್ಲೆ: ಕಾರಣವೇನು?
25:48ಹೆಂಡ್ತಿ ಜತೆ ಬಾಳ್ತೀನಿ ಅಂದಿದ್ದಕ್ಕೆ ಮಗನನ್ನೇ ಕೊಂದಳು! ಮಗನನ್ನ ಮುಗಿಸಲು ಎಂಥಾ ಪ್ಲಾನ್​​!
04:59ಮಂಡ್ಯದಲ್ಲೊಂದು ಮನಕಲಕುವ ಘಟನೆ: ಲವ್, ಸೆ*ಕ್ಸ್, ದೋಖಾಗೆ ತಾಯಿ-ಮಗಳು ದಾರುಣ ಅಂತ್ಯ!
03:25ರಸ್ತೆಯಲ್ಲಿ ಓವರ್‌ಟೇಕ್‌ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!
04:04ಮಂಡ್ಯ: ಮೈಕ್ರೋ ಫೈನಾನ್ಸ್‌ ಹಾವಳಿಗೆ ಬೇಸತ್ತ ಮಹಿಳೆಯಿಂದ ಆತ್ಮಹತ್ಯೆ ಯತ್ನ
05:25Mandya: ಪೊಲೀಸ್‌ ಠಾಣೆಯಲ್ಲೇ ಪೊಲೀಸ್‌ ಕಾನ್ಸ್‌ಸ್ಟೇಬಲ್‌ ಕೆನ್ನೆಗೆ ಬಾರಿಸಿದ ಆರೋಪಿ!
23:44ಮನೆಯೊಂದರಲ್ಲಿ ಪತ್ತೆಯಾಗಿತ್ತು ವೃದ್ಧನ ರಕ್ತಸಿಕ್ತ ದೇಹ! ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿತ್ತು ಹಂತಕನ ಸುಳಿವು!
06:48ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ವಿತರಣೆಯಿಂದ ಜಟಾಪಟಿ!
06:50ಮಂಡ್ಯ: ಪಾರ್ಸಲ್​ ಡೆಲಿವರಿ ನೆಪದಲ್ಲಿ ಒಂಟಿ ಮನೆಗೆ ಬಂದು, ಮರದ ಯಂತ್ರದಿಂದ ರೈತನ ಕತ್ತು ಕೊಯ್ದ!
23:13ಇಬ್ಬರೂ ಜೀವದ ಗೆಳೆತಿಯರು, ಇಬ್ಬರಿಗೂ ಒಬ್ಬನೇ ಬಾಯ್‌ಫ್ರೆಂಡ್‌! ಗೆಳತಿ ಸತ್ತಳು ಅಂತ ಅವನೂ ಸತ್ತ!
Read more