Apr 25, 2020, 7:30 PM IST
ಮಂಡ್ಯ(ಏ.25): ಪತ್ರಕರ್ತರ ಕೊರೋನಾ ಟೆಸ್ಟ್ಗೆ ವಿರೋಧ ವ್ಯಕ್ತಪಡಿಸಿ ಮಂಡ್ಯದಲ್ಲಿ ಗೂಂಡಾಗಿರಿ ನಡಿಸಿದ ಜೆಡಿಎಸ್ ಎಂಎಲ್ಸಿ ಶ್ರೀಕಂಠೇ ಗೌಡ ಹಾಗೂ ಪುತ್ರನ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಇದೀಗ ಸ್ವತಃ ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಇಷ್ಟೇ ಅಲ್ಲ ಈ ಘಟನೆ ಜೊತೆಗೆ ಹೊಸ ಬಾಂಬ್ ಸಿಡಿಸಿದ್ದಾರೆ.