ಪತ್ರಕರ್ತರ ಮೇಲೆ ಶ್ರೀಕಂಠೇಗೌಡರ ದರ್ಪ, ಹಲ್ಲೆ ಖಂಡಿಸಿದ ಜಿಲ್ಲಾ ಉಸ್ತುವಾರಿ ಸಚಿವ!

Apr 25, 2020, 7:53 PM IST

ಮಂಡ್ಯ(ಏ.25): ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ಮಾಧ್ಯಮಗಳು ಕೂಡ ಪ್ರಾಮಾಣಿಕ ಹೋರಾಟ ನಡೆಸುತ್ತಿದೆ. ಆದರೆ ಇದೇ ಪತ್ರಕರ್ತರ ಮೇಲೆ ಮಂಡ್ಯದ ಜೆಡಿಎಸ್ ಎಂಎಲ್‌ಸಿ ಶ್ರೀಕಂಠರ ಗೌಡ ಹಾಗೂ ಪುತ್ರ ಗೂಂಡಾಗಿರಿ ನಡೆಸಿದ್ದಾರೆ. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವರಾದ ನಾರಾಯಣ ಗೌಡ ಪ್ರತಿಕ್ರಿಯೆ ನೀಡಿದ್ದಾರೆ. ಇಷ್ಟೇ ಅಲ್ಲ ಸರ್ಕಾರ ಪತ್ರಕರ್ತರ ಜೊತೆಗಿದೆ. ಯಾವುದೇ ಕಾರಣಕ್ಕೂ ತಪ್ಪಿತಸ್ಥರನ್ನು ಬಿಡುವುದಿಲ್ಲ ಎಂದಿದ್ದಾರೆ.