ಮಂಡ್ಯದಲ್ಲಿ ತೊಟ್ಟಿಲಮಡು ಉತ್ಸವ, ಮಕ್ಕಳಾಗಲು ಅಷ್ಟತೀರ್ಥ ಸ್ನಾನ

ಮಂಡ್ಯದಲ್ಲಿ ತೊಟ್ಟಿಲಮಡು ಉತ್ಸವ, ಮಕ್ಕಳಾಗಲು ಅಷ್ಟತೀರ್ಥ ಸ್ನಾನ

Published : Nov 07, 2019, 02:47 PM IST

ಮೇಲುಕೋಟೆಯಲ್ಲಿ ನಡೆಯುವ ಪ್ರಸಿದ್ಧ ತೊಟ್ಟಿಲಮಡು ಉತ್ಸವದಲ್ಲಿ ನೂರಾರು ದಂಪತಿಗಳು ಭಾಗಿಯಾಗಿದ್ದಾರೆ. ಸಂತಾನಪ್ರಾಪ್ತಿಗಾಗಿ ತೊಟ್ಟಿಲುಮಡು ಉತ್ಸವದಲ್ಲಿ ಭಾಗಿಯಾದ ದಂಪತಿಗಳು ಹರಕೆ ತೀರಿಸಿದ್ದಾರೆ.

ಮಂಡ್ಯ(ನ.07): ಮೇಲುಕೋಟೆಯಲ್ಲಿ ನಡೆಯುವ ಪ್ರಸಿದ್ಧ ತೊಟ್ಟಿಲಮಡು ಉತ್ಸವದಲ್ಲಿ ನೂರಾರು ದಂಪತಿಗಳು ಭಾಗಿಯಾಗಿದ್ದಾರೆ. ಸಂತಾನಪ್ರಾಪ್ತಿಗಾಗಿ ತೊಟ್ಟಿಲುಮಡು ಉತ್ಸವದಲ್ಲಿ ಭಾಗಿಯಾದ ದಂಪತಿಗಳು ಹರಕೆ ತೀರಿಸಿದ್ದಾರೆ.

ಹರಕೆ ತೀರಿಸಿದರೆ ಇಷ್ಟಾರ್ಥ ನೆರವೇರುತ್ತೆಂಬ ನಂಬಿಕೆ ಇದ್ದು, ಮಡಿಲು ತುಂಬಿ ಹರಕೆ ತೀರಿಸಿದ್ದಾರೆ. ಚಿಕ್ಕದಾದ ತೆಂಗಿನಕಾಯಿ,ಎರಡುಬಾಳೆ ಹಣ್ಣು, ಎಲೆ ಅಡಿಕೆ, ಅರಿಷಿಣ ಕುಂಕುಮ, ಸ್ವಲ್ಪಅಕ್ಕಿ, ಚಿಕ್ಕಬೆಲ್ಲ ಇವುಗಳನ್ನು ಮುತ್ತೈದೆರೆಯರಿಂದ ಮಡಿಲಿಗೆ ಹಾಕಿಸಿಕೊಂಡು ಡಿಲುತುಂಬಿಕೊಳ್ಳುತ್ತಾರೆ. ಬರಿಗಾಗಲಲ್ಲಿ ನಡೆದು ಮೇಲುಕೋಟೆಯಲ್ಲಿರುವ ಅಷ್ಟತೀರ್ಥಗಳಲ್ಲೂ ಮಿಂದೆದ್ದ ಭಕ್ತರು ಅಷ್ಟತೀರ್ಥ ಸ್ನಾನ ಮಾಡಿದ್ದಾರೆ. ಅಷ್ಟ ತೀರ್ಥಗಳ ಬಳಿ ಚಲುನಾರಾಯಣನ ಪಾದುಕೆಗಳಿಗೆ ವಿಷೇಶ ಪೂಕೆ ಸಲ್ಲಿಸಲಾಗಿದ್ದು, ಪಾದುಕೆಯ ಉತ್ಸವ ತೆರಳುವ ವೇಳೆ ವೇದ ಪಾರಾಯಣ ಮಾಡಿದ ವೇದ ವಿದ್ವಾಂಸರು ಭಕ್ತರಿಂದ ಗೋವಿಂದನ ನಾಮಸ್ಮರಣೆ ಮಾಡಿದ್ದಾರೆ. ರಾಜ್ಯವು ಸೇರಿದಂತೆ ಹೊರ ರಾಜ್ಯದಿಂದ ಬಂದ ನೂರಾರು ಮಕ್ಕಳಾಗದ ದಂಪತಿಗಳು ಭಕ್ತಿಯಿಂದ ಸೇವೆ ಸಲ್ಲಿಸಿದ್ದಾರೆ.

ಕ್ಷೇತ್ರಕ್ಕೆ ಅರ್ಧ ಆಸ್ತಿ ಬರೆದುಕೊಡ್ತೀನಿ, ನೀವ್ ಕೊಡ್ತೀರಾ: ಅನರ್ಹ ಶಾಸಕ ಸವಾಲು

05:51ರಾಮನಗರ ಡೀಸಿ ಗನ್‌ಮ್ಯಾನ್‌ ಮೇಲೆ ಪುಂಡರಿಂದ ಹಲ್ಲೆ: ಕಾರಣವೇನು?
25:48ಹೆಂಡ್ತಿ ಜತೆ ಬಾಳ್ತೀನಿ ಅಂದಿದ್ದಕ್ಕೆ ಮಗನನ್ನೇ ಕೊಂದಳು! ಮಗನನ್ನ ಮುಗಿಸಲು ಎಂಥಾ ಪ್ಲಾನ್​​!
04:59ಮಂಡ್ಯದಲ್ಲೊಂದು ಮನಕಲಕುವ ಘಟನೆ: ಲವ್, ಸೆ*ಕ್ಸ್, ದೋಖಾಗೆ ತಾಯಿ-ಮಗಳು ದಾರುಣ ಅಂತ್ಯ!
03:25ರಸ್ತೆಯಲ್ಲಿ ಓವರ್‌ಟೇಕ್‌ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ!
04:04ಮಂಡ್ಯ: ಮೈಕ್ರೋ ಫೈನಾನ್ಸ್‌ ಹಾವಳಿಗೆ ಬೇಸತ್ತ ಮಹಿಳೆಯಿಂದ ಆತ್ಮಹತ್ಯೆ ಯತ್ನ
05:25Mandya: ಪೊಲೀಸ್‌ ಠಾಣೆಯಲ್ಲೇ ಪೊಲೀಸ್‌ ಕಾನ್ಸ್‌ಸ್ಟೇಬಲ್‌ ಕೆನ್ನೆಗೆ ಬಾರಿಸಿದ ಆರೋಪಿ!
23:44ಮನೆಯೊಂದರಲ್ಲಿ ಪತ್ತೆಯಾಗಿತ್ತು ವೃದ್ಧನ ರಕ್ತಸಿಕ್ತ ದೇಹ! ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿತ್ತು ಹಂತಕನ ಸುಳಿವು!
06:48ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ವಿತರಣೆಯಿಂದ ಜಟಾಪಟಿ!
06:50ಮಂಡ್ಯ: ಪಾರ್ಸಲ್​ ಡೆಲಿವರಿ ನೆಪದಲ್ಲಿ ಒಂಟಿ ಮನೆಗೆ ಬಂದು, ಮರದ ಯಂತ್ರದಿಂದ ರೈತನ ಕತ್ತು ಕೊಯ್ದ!
23:13ಇಬ್ಬರೂ ಜೀವದ ಗೆಳೆತಿಯರು, ಇಬ್ಬರಿಗೂ ಒಬ್ಬನೇ ಬಾಯ್‌ಫ್ರೆಂಡ್‌! ಗೆಳತಿ ಸತ್ತಳು ಅಂತ ಅವನೂ ಸತ್ತ!