ವಿಶಿಷ್ಟ ಸೇವೆ ಮಾಡಿದ 16 ಜನರಿಗೆ ಅಸಮಾನ್ಯ ಕನ್ನಡಿಗ ಅವಾರ್ಡ್: ಸಮಾಜಕ್ಕೆ ಅನನ್ಯ ಸೇವೆ ಸಲ್ಲಿಸಿದವರಿಗೆ ಪ್ರಶಸ್ತಿ

Nov 6, 2023, 9:03 AM IST

ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತ್ತು ಕನ್ನಡಪ್ರಭ ವತಿಯಿಂದ ಅಸಾಮಾನ್ಯ ಕನ್ನಡಿಗ ಪ್ರಶಸ್ತಿಯನ್ನು ನೀಡಲಾಗುತ್ತದೆ. ಇಲ್ಲಿ ವಿಶಿಷ್ಟ ಸೇವೆ ಮಾಡಿದ 16 ಜನರಿಗೆ ಅವಾರ್ಡ್‌ ನೀಡಲಾಗಿದೆ. ಇದೊಂದು ಮಾಧ್ಯಮ ಲೋಕದಲ್ಲಿಯೇ ವಿಭಿನ್ನ ಪ್ರಯೋಗವಾಗಿದೆ. ಈ ಕಾರ್ಯಕ್ರಮದಲ್ಲಿ ಯಾವುದೇ ಮಾಧ್ಯಮ ಸುದ್ದಿ ಬಿತ್ತರಿಸುವ ಜತೆಗೆ ಸಮಾಜದ ಹಿತಕ್ಕಾಗಿ ಜನಾಭಿಪ್ರಾಯ ಸಂಗ್ರಹಿಸಿ, ಸಮಾಜಕ್ಕೆ ಮಾದರಿಯಾಗಿರುವವರನ್ನು ಪರಿಚಯಿಸುವುದು ಕೂಡ ಮಾಧ್ಯಮಗಳ ಕರ್ತವ್ಯ ಎಂದು ಕನ್ನಡಪ್ರಭ ಪ್ರಧಾನ ಸಂಪಾದಕ ರವಿ ಹೆಗಡೆ ಹೇಳಿದರು. ಕನ್ನಡಪ್ರಭ-ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಹಲವು ವಿಚಾರಗಳಲ್ಲಿ ಟ್ರೆಂಡ್‌ ಸೆಟ್ಟರ್‌ ಆಗಿದೆ. ಹಲವು ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಪ್ರಶಸ್ತಿಗಳನ್ನು ನೀಡುತ್ತಿದೆ. 

ಇದನ್ನೂ ವೀಕ್ಷಿಸಿ: