ರಾಜಕೀಯಕ್ಕೆ ನಾನು ಹೋಗಲಿಲ್ಲ, ರಾಜಕೀಯ ನನ್ನನ್ನು ಎಳೆದುಕೊಂಡಿದೆ: ಡಾ. ಸಿ ಎನ್‌ ಮಂಜುನಾಥ್

ರಾಜಕೀಯಕ್ಕೆ ನಾನು ಹೋಗಲಿಲ್ಲ, ರಾಜಕೀಯ ನನ್ನನ್ನು ಎಳೆದುಕೊಂಡಿದೆ: ಡಾ. ಸಿ ಎನ್‌ ಮಂಜುನಾಥ್

Published : Mar 31, 2024, 06:44 PM IST

ವೈಟ್‌ ಕಾಲರ್‌ನಲ್ಲಿ ಕಮಿಟ್‌ಮೆಂಟ್‌ ಇದೆ, ಕೈಂಡ್‌ನೆಸ್‌ ಇದೆ, ಹಾರ್ಡ್‌ವರ್ಕ್‌ ಇದೆ ಎನ್ನುವ ಮೂಲಕ ನಾವು ಜನಸೇವೆ ಮಾಡಲು ಸಿದ್ಧ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಡಾ. ಸಿ ಎನ್‌ ಮಂಜುನಾಥ್‌ ಹೇಳಿದ್ದಾರೆ. 
 

ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಡಾ. ಸಿ ಎನ್‌ ಮಂಜುನಾಥ್‌ ಅವರು ರಾಜ್ಯ ರಾಜಕೀಯದಲ್ಲಿ ಉಂಟಾದ ಬದಲಾವಣೆ ಬಗ್ಗೆ ತಮ್ಮದೇ ಆದ ಅಭಿಪ್ರಾಯವನ್ನು ಹೊರಹಾಕಿದ್ದಾರೆ. ನಾನು ರಾಜಕೀಯಕ್ಕೆ ಹೋಗಲಿಲ್ಲ, ರಾಜಕೀಯ ನನ್ನನ್ನು ಎಳೆದುಕೊಂಡಿದೆ. ಅಲ್ಲದೆ ನನಗೆ ಸುಮಾರು ಮೂವತ್ತು ವರ್ಷಗಳ ವೈದ್ಯ ವೃತ್ತಿ ಮಾಡಿದ ಅನುಭವ ಇದೆ. ಅದೂ ಸಹ ಸಾರ್ವಜನಿಕ ಸೇವೆ ಎಂದು ನಾನು ಭಾವಿಸಿದ್ದೇನೆ. ಆ ಸಂದರ್ಭದಲ್ಲಿ ಹಾಸ್ಪಿಟಲ್‌ ಅನ್ನು ಶ್ರೇಷ್ಠ ಸ್ಥಾನಕ್ಕೆ ಕೊಂಡೊಯ್ಯುವ ಕೆಲಸ ಮಾಡಿದ್ದೇನೆ ಎಂದು ತಿಳಿಸಿದ್ದಾರೆ. ಇದರ ಜೊತೆಗೆ ನಾನು ರಾಜಕೀಯಕ್ಕೆ ಬರುವುದು ನನ್ನನ್ನೂ ಸೇರಿದಂತೆ ಯಾರಿಗೂ ಸಹ ಇಷ್ಟ ಇರಲಿಲ್ಲ. ಆದರೆ ನಾನು ರಾಜಕೀಯಕ್ಕೆ ಹೊಸಬನೇ ಇರಬಹುದು, ಜನಸೇವೆಯಲ್ಲಿ ಹೊಸಬನಲ್ಲ ಎಂದಿದ್ದಾರೆ.

ಇದನ್ನೂ ವೀಕ್ಷಿಸಿ:  News Hour Special : ಸಿದ್ದರಾಮಯ್ಯ, ಡಿಕೆಶಿ ನನ್ನನ್ನು ತುಂಬಾ ಪ್ರೀತಿಯಿಂದ ನೋಡಿಕೊಳ್ಳುತ್ತಾರೆ: ಪ್ರತಾಪ್‌ ಸಿಂಹ

02:48ಶ್ರೀದೇವಿ ಮಗಳಿಗೆ 5 ಕೋಟಿಯ ಕಾರ್ ಗಿಫ್ಟ್ ಕೊಟ್ಟಿದ್ದು ಬಾಯ್‌ಫ್ರೆಂಡ್ ಅಲ್ಲ ಮತ್ಯಾರು?
15:48 ತಿಹಾರ್ ಜೈಲು ಕಂಬಿ ಹಿಂದೆ ಉಗ್ರ ತಹಾವೂರ್.. ಯಾರು next​ ಟಾರ್ಗೆಟ್​..?
22:51ನೇಪಾಳದಲ್ಲಿ ಮ್ಯಾಡ್​​ ಹನಿ ತುಂಬಾನೇ ಫೇಮಸ್​​​! ಬುಡಕಟ್ಟು ಜನ ಸಂಗ್ರಹಿಸೋ ತುಪ್ಪಕ್ಕೆ ಹೆಚ್ಚು ಬೇಡಿಕೆ ಏಕೆ?
16:40ಕಣಿವೆ ನಾಡಿನ ಕಾಡುಗಳಲ್ಲಿ ಉಗ್ರಸರ್ಪಗಳ ರಣಬೇಟೆ: ಭಾರತ ಸೇನೆಯ ಆರ್ಭಟಕ್ಕೆ ಭಯೋತ್ಪಾದಕರಿಗೆ ಚಳಿಜ್ವರ!
22:52ಇಲ್ಲಿದೆ ನೋಡಿ ವೈರಲ್​ ಜಗತ್ತಿನಲ್ಲಿ ಸದ್ದು ಮಾಡ್ತಿರೋ ಸಖತ್​ ಸುದ್ದಿಗಳ ಗುಚ್ಛ ವೈರಲ್​ ನ್ಯೂಸ್!
22:24 2025ರಲ್ಲಿ ಏನೇನಾಗ್ತಿದೆ : ವರ್ಷದ ಆರಂಭದಲ್ಲೇ ಭೂಕಂಪ ಪ್ರಳಯ, ಭೀಕರ ಕಾಡ್ಗಿಚ್ಚು ಶೀತ ಬಿರುಗಾಳಿ
25:41 ಏಷ್ಯಾನೆಟ್‌ ಸುವರ್ಣನ್ಯೂಸ್‌ ನ್ಯೂಇಯರ್‌ ಸಂಭ್ರಮ, ಸುವರ್ಣಪಾರ್ಟಿಯಲ್ಲಿ ಗಿಲ್ಲಿ ಕಾಮಿಡಿ
08:03ಡಿಕೆಸು ಹೆಸರೇಳಿ ವಂಚನೆ: ಐಶ್ವರ್ಯ- ವನಿತಾ ನಡುವೆ ಆರೋಪ ಪ್ರತ್ಯಾರೋಪ
15:12ಮತ್ತೊಮ್ಮೆ ಪೊಲೀಸ್‌ ಸ್ಟೇಷನ್‌ಗೆ ಅಲ್ಲು ಅರ್ಜುನ್‌; ವಕೀಲರ ಸಮ್ಮುಖದಲ್ಲೇ ನಟನ ವಿಚಾರಣೆ
22:53 ನೋ ಡೌಟ್, ರಶ್ಮಿಕಾ ರಿಯಲ್ ಲೇಡಿ ಸೂಪರ್‌ಸ್ಟಾರ್: ಐರನ್‌ಲೆಗ್ ಅಲ್ಲ ಗೋಲ್ಡನ್‌ಫ್ಲ್ಯಾಗ್ ಶ್ರೀವಲ್ಲಿ ವಾರ್!