Constitution Awareness: ಸಂವಿಧಾನ ಜಾಗೃತಿ ಅಭಿಯಾನ..! ಮಹತ್ವ ಸಾರಲು ತಳಮಟ್ಟದ ಪ್ರಯತ್ನ!

Constitution Awareness: ಸಂವಿಧಾನ ಜಾಗೃತಿ ಅಭಿಯಾನ..! ಮಹತ್ವ ಸಾರಲು ತಳಮಟ್ಟದ ಪ್ರಯತ್ನ!

Published : Feb 24, 2024, 10:18 AM IST

ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ಸಂವಿಧಾನ ಜಾಗೃತಿ ಅಭಿಯಾನದ ಬಗ್ಗೆ ಶಾಸಕ ನರೇಂದ್ರಸ್ವಾಮಿ ಮಾತನಾಡಿದ್ದಾರೆ. ಇದರ ವಿಡಿಯೋ ಇಲ್ಲಿದೆ..
 

ಕಾಂಗ್ರೆಸ್‌ ಸರ್ಕಾರದಿಂದ ಸಂವಿಧಾನ ಜಾಗೃತಿ ಅಭಿಯಾನ(Constitution Awareness Campaign) ಮಾಡಲಾಗುತ್ತಿದೆ. ಸಂವಿಧಾನವೇ ಸರಿಯಿಲ್ಲ ಎಂಬ ಅಭಿಪ್ರಾಯ ಕೆಲವರಲ್ಲಿ ಇದ್ದು, ಇದನ್ನು ಈ ಅಭಿಯಾನ ಬದಲಿಸುತ್ತಾ ಎಂದು ನೋಡಬೇಕಿದೆ. ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ಸಂವಿಧಾನ ಜಾಗೃತಿ ಅಭಿಯಾನದ ಬಗ್ಗೆ ಶಾಸಕ ನರೇಂದ್ರಸ್ವಾಮಿ(MLA Narendraswamy) ಮಾತನಾಡಿದ್ದಾರೆ. ಇಡೀ ದೇಶ ಸಂತೋಷದಿಂದ ಇರಬೇಕು ಎಂಬುದು ಸಂವಿಧಾನದ ಆಶಯವಾಗಿದೆ. ಇಂದಿಗೂ ನಮ್ಮ ದೇಶದಲ್ಲಿ ಅಸ್ಪೃಶ್ಯತೆ , ಜಾತಿ ವ್ಯವಸ್ಥೆ ಎಲ್ಲಾ ಇದೆ. ಹಾಗಾಗಿ ಸಂವಿಧಾನ ಜಾಗೃತಿ ಅಭಿಯಾನ ಈ ದೇಶಕೋಸ್ಕರ ಅವಶ್ಯಕತೆ ಇದೆ ಎಂದು ಶಾಸಕ ನರೇಂದ್ರಸ್ವಾಮಿ ಹೇಳುತ್ತಾರೆ.

ಇದನ್ನೂ ವೀಕ್ಷಿಸಿ:  Congress Govt Controversies: ಬಿಜೆಪಿ ಕೌಂಟರ್‌ಗೆ .."ಅಸಲಿ ಸತ್ಯ" ತಿಳಿಸಿದ ಮುಜರಾಯಿ ಮಂತ್ರಿ..!

02:48ಶ್ರೀದೇವಿ ಮಗಳಿಗೆ 5 ಕೋಟಿಯ ಕಾರ್ ಗಿಫ್ಟ್ ಕೊಟ್ಟಿದ್ದು ಬಾಯ್‌ಫ್ರೆಂಡ್ ಅಲ್ಲ ಮತ್ಯಾರು?
15:48 ತಿಹಾರ್ ಜೈಲು ಕಂಬಿ ಹಿಂದೆ ಉಗ್ರ ತಹಾವೂರ್.. ಯಾರು next​ ಟಾರ್ಗೆಟ್​..?
22:51ನೇಪಾಳದಲ್ಲಿ ಮ್ಯಾಡ್​​ ಹನಿ ತುಂಬಾನೇ ಫೇಮಸ್​​​! ಬುಡಕಟ್ಟು ಜನ ಸಂಗ್ರಹಿಸೋ ತುಪ್ಪಕ್ಕೆ ಹೆಚ್ಚು ಬೇಡಿಕೆ ಏಕೆ?
16:40ಕಣಿವೆ ನಾಡಿನ ಕಾಡುಗಳಲ್ಲಿ ಉಗ್ರಸರ್ಪಗಳ ರಣಬೇಟೆ: ಭಾರತ ಸೇನೆಯ ಆರ್ಭಟಕ್ಕೆ ಭಯೋತ್ಪಾದಕರಿಗೆ ಚಳಿಜ್ವರ!
22:52ಇಲ್ಲಿದೆ ನೋಡಿ ವೈರಲ್​ ಜಗತ್ತಿನಲ್ಲಿ ಸದ್ದು ಮಾಡ್ತಿರೋ ಸಖತ್​ ಸುದ್ದಿಗಳ ಗುಚ್ಛ ವೈರಲ್​ ನ್ಯೂಸ್!
22:24 2025ರಲ್ಲಿ ಏನೇನಾಗ್ತಿದೆ : ವರ್ಷದ ಆರಂಭದಲ್ಲೇ ಭೂಕಂಪ ಪ್ರಳಯ, ಭೀಕರ ಕಾಡ್ಗಿಚ್ಚು ಶೀತ ಬಿರುಗಾಳಿ
25:41 ಏಷ್ಯಾನೆಟ್‌ ಸುವರ್ಣನ್ಯೂಸ್‌ ನ್ಯೂಇಯರ್‌ ಸಂಭ್ರಮ, ಸುವರ್ಣಪಾರ್ಟಿಯಲ್ಲಿ ಗಿಲ್ಲಿ ಕಾಮಿಡಿ
08:03ಡಿಕೆಸು ಹೆಸರೇಳಿ ವಂಚನೆ: ಐಶ್ವರ್ಯ- ವನಿತಾ ನಡುವೆ ಆರೋಪ ಪ್ರತ್ಯಾರೋಪ
15:12ಮತ್ತೊಮ್ಮೆ ಪೊಲೀಸ್‌ ಸ್ಟೇಷನ್‌ಗೆ ಅಲ್ಲು ಅರ್ಜುನ್‌; ವಕೀಲರ ಸಮ್ಮುಖದಲ್ಲೇ ನಟನ ವಿಚಾರಣೆ
22:53 ನೋ ಡೌಟ್, ರಶ್ಮಿಕಾ ರಿಯಲ್ ಲೇಡಿ ಸೂಪರ್‌ಸ್ಟಾರ್: ಐರನ್‌ಲೆಗ್ ಅಲ್ಲ ಗೋಲ್ಡನ್‌ಫ್ಲ್ಯಾಗ್ ಶ್ರೀವಲ್ಲಿ ವಾರ್!