Constitution Awareness: ಸಂವಿಧಾನ ಜಾಗೃತಿ ಅಭಿಯಾನ..! ಮಹತ್ವ ಸಾರಲು ತಳಮಟ್ಟದ ಪ್ರಯತ್ನ!

Feb 24, 2024, 10:18 AM IST

ಕಾಂಗ್ರೆಸ್‌ ಸರ್ಕಾರದಿಂದ ಸಂವಿಧಾನ ಜಾಗೃತಿ ಅಭಿಯಾನ(Constitution Awareness Campaign) ಮಾಡಲಾಗುತ್ತಿದೆ. ಸಂವಿಧಾನವೇ ಸರಿಯಿಲ್ಲ ಎಂಬ ಅಭಿಪ್ರಾಯ ಕೆಲವರಲ್ಲಿ ಇದ್ದು, ಇದನ್ನು ಈ ಅಭಿಯಾನ ಬದಲಿಸುತ್ತಾ ಎಂದು ನೋಡಬೇಕಿದೆ. ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಜೊತೆ ಸಂವಿಧಾನ ಜಾಗೃತಿ ಅಭಿಯಾನದ ಬಗ್ಗೆ ಶಾಸಕ ನರೇಂದ್ರಸ್ವಾಮಿ(MLA Narendraswamy) ಮಾತನಾಡಿದ್ದಾರೆ. ಇಡೀ ದೇಶ ಸಂತೋಷದಿಂದ ಇರಬೇಕು ಎಂಬುದು ಸಂವಿಧಾನದ ಆಶಯವಾಗಿದೆ. ಇಂದಿಗೂ ನಮ್ಮ ದೇಶದಲ್ಲಿ ಅಸ್ಪೃಶ್ಯತೆ , ಜಾತಿ ವ್ಯವಸ್ಥೆ ಎಲ್ಲಾ ಇದೆ. ಹಾಗಾಗಿ ಸಂವಿಧಾನ ಜಾಗೃತಿ ಅಭಿಯಾನ ಈ ದೇಶಕೋಸ್ಕರ ಅವಶ್ಯಕತೆ ಇದೆ ಎಂದು ಶಾಸಕ ನರೇಂದ್ರಸ್ವಾಮಿ ಹೇಳುತ್ತಾರೆ.

ಇದನ್ನೂ ವೀಕ್ಷಿಸಿ:  Congress Govt Controversies: ಬಿಜೆಪಿ ಕೌಂಟರ್‌ಗೆ .."ಅಸಲಿ ಸತ್ಯ" ತಿಳಿಸಿದ ಮುಜರಾಯಿ ಮಂತ್ರಿ..!