ಎಮಿನೆಂಟ್‌ ಇಂಜಿನಿಯರ್‌ ಅವಾರ್ಡ್‌ ಕಾರ್ಯಕ್ರಮ: ಸಾಧನೆಗೈದ 25 ಇಂಜಿನಿಯರ್‌ಗಳಿಗೆ ಗೌರವ

ಎಮಿನೆಂಟ್‌ ಇಂಜಿನಿಯರ್‌ ಅವಾರ್ಡ್‌ ಕಾರ್ಯಕ್ರಮ: ಸಾಧನೆಗೈದ 25 ಇಂಜಿನಿಯರ್‌ಗಳಿಗೆ ಗೌರವ

Published : Oct 29, 2023, 08:48 AM IST

ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತ್ತು ಕನ್ನಡಪ್ರಭ ವತಿಯಿಂದ ಇಂಜಿನಿಯರ್‌ಗಳಿಗೆ ಎಮಿನೆಂಟ್‌ ಇಂಜಿನಿಯರ್‌ ಅವಾರ್ಡ್‌ ನೀಡಲಾಯಿತು. 
 

ಇಂಜಿನಿಯರ್‌ಗಳು ಆಧುನಿಕ ಸಮಾಜದ ಬೆನ್ನೆಲುಬಾಗಿದ್ದಾರೆ. ಹಾಗಾಗಿ ಅವರನ್ನು ಗುರುತಿಸಿ ಗೌರವಿಸುವ ಕೆಲಸವನ್ನು ಏಷ್ಯಾನೆಟ್‌ ಸುವರ್ಣ ನ್ಯೂಸ್‌(Asianet Suvarna News) ಮತ್ತು ಕನ್ನಡಪ್ರಭ(Kannada Prabha) ಮಾಡುತ್ತಿದೆ. ಎಮಿನೆಂಟ್‌ ಇಂಜಿನಿಯರ್‌ ಅವಾರ್ಡ್‌ ಕಾರ್ಯಕ್ರಮದಲ್ಲಿ ಕನ್ನಡಪ್ರಭ ಪ್ರಧಾನ ಸಂಪಾದಕ ರವಿ ಹೆಗಡೆ(Ravi Hegde) ಮಾತನಾಡಿದರು. ಯಾವುದೇ ಸರ್ಕಾರ, ಕಂಪನಿ, ಉದ್ಯಮದ ಯಶಸ್ಸು ಸಾಧಿಸಿದಾಗ ಕಣ್ಣ ಮುಂದೆ ಕಾಣಿಸುವವರು ಸರ್ಕಾರದ ಮುಖ್ಯಸ್ಥರು, ಕಂಪನಿ ಸಿಇಒಗಳು, ಮಾಲೀಕರು ಮಾತ್ರ. ಆದರೆ ಆ ಯಶಸ್ಸಿನ ಹಿಂದೆ ಇರುವವರು ಇಂಜಿನಿಯರ್‌ಗಳು. ಅಂತಹ ಇಂಜಿನಿಯರ್‌ಗಳ ಸೇವೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದೊಂದಿಗೆ ಎಮಿನೆಂಟ್ ಇಂಜಿನಿಯರ್‌ ಕಾರ್ಯಕ್ರಮವನ್ನು ಕನ್ನಡ ಪ್ರಭ ಮತ್ತು ಏಷ್ಯಾನೆಟ್‌ ಸುವರ್ಣ ನ್ಯೂಸ್ ಮಾಡುತ್ತಿದೆ ಎಂದು ಅವರು ಹೇಳಿದರು.

ಇದನ್ನೂ ವೀಕ್ಷಿಸಿ:  ಪರಮೇಶ್ವರ್ ಮನೆಯಲ್ಲಿ ಡಿನ್ನರ್ ಮೀಟಿಂಗ್, ಕಾಂಗ್ರೆಸ್ ನಾಯಕರಿಗೆ ಡಿಕೆಶಿ ವಾರ್ನಿಂಗ್!

02:48ಶ್ರೀದೇವಿ ಮಗಳಿಗೆ 5 ಕೋಟಿಯ ಕಾರ್ ಗಿಫ್ಟ್ ಕೊಟ್ಟಿದ್ದು ಬಾಯ್‌ಫ್ರೆಂಡ್ ಅಲ್ಲ ಮತ್ಯಾರು?
15:48 ತಿಹಾರ್ ಜೈಲು ಕಂಬಿ ಹಿಂದೆ ಉಗ್ರ ತಹಾವೂರ್.. ಯಾರು next​ ಟಾರ್ಗೆಟ್​..?
22:51ನೇಪಾಳದಲ್ಲಿ ಮ್ಯಾಡ್​​ ಹನಿ ತುಂಬಾನೇ ಫೇಮಸ್​​​! ಬುಡಕಟ್ಟು ಜನ ಸಂಗ್ರಹಿಸೋ ತುಪ್ಪಕ್ಕೆ ಹೆಚ್ಚು ಬೇಡಿಕೆ ಏಕೆ?
16:40ಕಣಿವೆ ನಾಡಿನ ಕಾಡುಗಳಲ್ಲಿ ಉಗ್ರಸರ್ಪಗಳ ರಣಬೇಟೆ: ಭಾರತ ಸೇನೆಯ ಆರ್ಭಟಕ್ಕೆ ಭಯೋತ್ಪಾದಕರಿಗೆ ಚಳಿಜ್ವರ!
22:52ಇಲ್ಲಿದೆ ನೋಡಿ ವೈರಲ್​ ಜಗತ್ತಿನಲ್ಲಿ ಸದ್ದು ಮಾಡ್ತಿರೋ ಸಖತ್​ ಸುದ್ದಿಗಳ ಗುಚ್ಛ ವೈರಲ್​ ನ್ಯೂಸ್!
22:24 2025ರಲ್ಲಿ ಏನೇನಾಗ್ತಿದೆ : ವರ್ಷದ ಆರಂಭದಲ್ಲೇ ಭೂಕಂಪ ಪ್ರಳಯ, ಭೀಕರ ಕಾಡ್ಗಿಚ್ಚು ಶೀತ ಬಿರುಗಾಳಿ
25:41 ಏಷ್ಯಾನೆಟ್‌ ಸುವರ್ಣನ್ಯೂಸ್‌ ನ್ಯೂಇಯರ್‌ ಸಂಭ್ರಮ, ಸುವರ್ಣಪಾರ್ಟಿಯಲ್ಲಿ ಗಿಲ್ಲಿ ಕಾಮಿಡಿ
08:03ಡಿಕೆಸು ಹೆಸರೇಳಿ ವಂಚನೆ: ಐಶ್ವರ್ಯ- ವನಿತಾ ನಡುವೆ ಆರೋಪ ಪ್ರತ್ಯಾರೋಪ
15:12ಮತ್ತೊಮ್ಮೆ ಪೊಲೀಸ್‌ ಸ್ಟೇಷನ್‌ಗೆ ಅಲ್ಲು ಅರ್ಜುನ್‌; ವಕೀಲರ ಸಮ್ಮುಖದಲ್ಲೇ ನಟನ ವಿಚಾರಣೆ
22:53 ನೋ ಡೌಟ್, ರಶ್ಮಿಕಾ ರಿಯಲ್ ಲೇಡಿ ಸೂಪರ್‌ಸ್ಟಾರ್: ಐರನ್‌ಲೆಗ್ ಅಲ್ಲ ಗೋಲ್ಡನ್‌ಫ್ಲ್ಯಾಗ್ ಶ್ರೀವಲ್ಲಿ ವಾರ್!