ಹಸುವಿಗೆ ಅದ್ಧೂರಿ ಸೀಮಂತ: ಗೋ ಪ್ರೇಮ ಮೆರೆದ ರೈತ ಕುಟುಂಬ.. ವಿಡಿಯೋ

ಹಸುವಿಗೆ ಅದ್ಧೂರಿ ಸೀಮಂತ: ಗೋ ಪ್ರೇಮ ಮೆರೆದ ರೈತ ಕುಟುಂಬ.. ವಿಡಿಯೋ

Published : Jun 15, 2023, 03:53 PM IST

ಚಿಕ್ಕೋಡಿ ತಾಲೂಕಿನ ಹೊಸ ಇಂಗಳಿಯಲ್ಲಿ ಹಸುವಿಗೆ ಸೀಮಂತ
ಅರುಣ ಬಾಮನೆ ಕುಟುಂಬದಿಂದ ಈ ವಿಶೇಷ ಕಾರ್ಯಕ್ರಮ
ಹೆಂಗಳೆಯರಂತೆ ಉಡಿ ತುಂಬಿ, ಆರತಿ ಎತ್ತಿ ಹಸುವಿಗೂ ಸೀಮಂತ
 

ಬೆಳಗಾವಿ: ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹೊಸ ಇಂಗಳಿಯಲ್ಲಿ ಹಸುವಿಗೆ ಸೀಮಂತ ಮಾಡಲಾಗಿದೆ. ಅರುಣ ಬಾಮನೆ ಕುಟುಂಬದವರು ಹಸುವಿಗೆ ಸೀಮಂತ ಮಾಡಿದ್ದಾರೆ. ಗರ್ಭಿಣಿ ಮಹಿಳೆಗೆ ಹೇಗೆ ಉಡಿ ತುಂಬಿ, ಆರತಿ ಎತ್ತುತ್ತಾರೋ, ಅದೇ ರೀತಿ ಹಸುವಿಗೂ ಮಾಡಲಾಗಿದೆ.ಈ ಒಂದು ವಿಶೇಷ ಕಾರ್ಯಕ್ರಮದಲ್ಲಿ ಗ್ರಾಮದ ಮುತ್ತೈದೆಯರು ಭಾಗಿಯಾಗಿ, ನೈವೈದ್ಯ ನೀಡಿ ವಿಶೇಷ ಪೂಜೆ ಸಲ್ಲಿಸಿದರು.ಗೋವಿಗೆ ನಮ್ಮ ದೇಶದಲ್ಲಿ ವಿಶೇಷ ಸ್ಥಾನ ಇದೆ. ಹಾಗಾಗಿ ನಾವು ಗೋವನ್ನು ಒಂದು ತಾಯಿಯ ರೂಪದಲ್ಲಿ ನೋಡುತ್ತೇವೆ. ಮನೆಯ ಮನುಷ್ಯರಿಗೆ ನೀಡುವ ಗೌರವವನ್ನು ಹಸುವಿಗೂ ನೀಡುತ್ತೇವೆ. ಇದೀಗ ಬೆಳಗಾವಿಯ ಈ ಕುಟುಂಬ ಗೋವಿಗೆ ಸೀಮಂತ ಮಾಡುವ ಮೂಲಕ ಗೋವಿಗೆ ನಾವು ಎಷ್ಟು ಪ್ರಾಮುಖ್ಯತೆ ನೀಡುತ್ತೇವೆ ಎಂಬುದನ್ನು ಸಾಭೀತು ಮಾಡಿದ್ದಾರೆ.

ಇದನ್ನೂ ವೀಕ್ಷಿಸಿ: ಬೈಕ್‌ ಸೈಡ್ ಬ್ಯಾಗ್‌ನಲ್ಲಿದ್ದ ಹಣ ಕದ್ದ ಚಾಲಾಕಿ ಬಾಲಕ: ಕೃತ್ಯ ಸಿಸಿಟಿವಿಯಲ್ಲಿ ಸೆರೆ

02:48ಶ್ರೀದೇವಿ ಮಗಳಿಗೆ 5 ಕೋಟಿಯ ಕಾರ್ ಗಿಫ್ಟ್ ಕೊಟ್ಟಿದ್ದು ಬಾಯ್‌ಫ್ರೆಂಡ್ ಅಲ್ಲ ಮತ್ಯಾರು?
15:48 ತಿಹಾರ್ ಜೈಲು ಕಂಬಿ ಹಿಂದೆ ಉಗ್ರ ತಹಾವೂರ್.. ಯಾರು next​ ಟಾರ್ಗೆಟ್​..?
22:51ನೇಪಾಳದಲ್ಲಿ ಮ್ಯಾಡ್​​ ಹನಿ ತುಂಬಾನೇ ಫೇಮಸ್​​​! ಬುಡಕಟ್ಟು ಜನ ಸಂಗ್ರಹಿಸೋ ತುಪ್ಪಕ್ಕೆ ಹೆಚ್ಚು ಬೇಡಿಕೆ ಏಕೆ?
16:40ಕಣಿವೆ ನಾಡಿನ ಕಾಡುಗಳಲ್ಲಿ ಉಗ್ರಸರ್ಪಗಳ ರಣಬೇಟೆ: ಭಾರತ ಸೇನೆಯ ಆರ್ಭಟಕ್ಕೆ ಭಯೋತ್ಪಾದಕರಿಗೆ ಚಳಿಜ್ವರ!
22:52ಇಲ್ಲಿದೆ ನೋಡಿ ವೈರಲ್​ ಜಗತ್ತಿನಲ್ಲಿ ಸದ್ದು ಮಾಡ್ತಿರೋ ಸಖತ್​ ಸುದ್ದಿಗಳ ಗುಚ್ಛ ವೈರಲ್​ ನ್ಯೂಸ್!
22:24 2025ರಲ್ಲಿ ಏನೇನಾಗ್ತಿದೆ : ವರ್ಷದ ಆರಂಭದಲ್ಲೇ ಭೂಕಂಪ ಪ್ರಳಯ, ಭೀಕರ ಕಾಡ್ಗಿಚ್ಚು ಶೀತ ಬಿರುಗಾಳಿ
25:41 ಏಷ್ಯಾನೆಟ್‌ ಸುವರ್ಣನ್ಯೂಸ್‌ ನ್ಯೂಇಯರ್‌ ಸಂಭ್ರಮ, ಸುವರ್ಣಪಾರ್ಟಿಯಲ್ಲಿ ಗಿಲ್ಲಿ ಕಾಮಿಡಿ
08:03ಡಿಕೆಸು ಹೆಸರೇಳಿ ವಂಚನೆ: ಐಶ್ವರ್ಯ- ವನಿತಾ ನಡುವೆ ಆರೋಪ ಪ್ರತ್ಯಾರೋಪ
15:12ಮತ್ತೊಮ್ಮೆ ಪೊಲೀಸ್‌ ಸ್ಟೇಷನ್‌ಗೆ ಅಲ್ಲು ಅರ್ಜುನ್‌; ವಕೀಲರ ಸಮ್ಮುಖದಲ್ಲೇ ನಟನ ವಿಚಾರಣೆ
22:53 ನೋ ಡೌಟ್, ರಶ್ಮಿಕಾ ರಿಯಲ್ ಲೇಡಿ ಸೂಪರ್‌ಸ್ಟಾರ್: ಐರನ್‌ಲೆಗ್ ಅಲ್ಲ ಗೋಲ್ಡನ್‌ಫ್ಲ್ಯಾಗ್ ಶ್ರೀವಲ್ಲಿ ವಾರ್!
Read more