HD Kumaraswamy Interview: ಬಿಜೆಪಿ-ಜೆಡಿಎಸ್ ಮೈತ್ರಿ ಕುದುರಿದ್ದು ಹೇಗೆ ಗೊತ್ತಾ..? ಎಚ್‌ಡಿಕೆ ಆರೋಗ್ಯ ಹೇಗಿದೆ ಏನ್ ಆಗಿತ್ತು?

HD Kumaraswamy Interview: ಬಿಜೆಪಿ-ಜೆಡಿಎಸ್ ಮೈತ್ರಿ ಕುದುರಿದ್ದು ಹೇಗೆ ಗೊತ್ತಾ..? ಎಚ್‌ಡಿಕೆ ಆರೋಗ್ಯ ಹೇಗಿದೆ ಏನ್ ಆಗಿತ್ತು?

Published : Apr 21, 2024, 03:04 PM IST

ಫಲಿತಾಂಶ ಬಂದ ಮೇಲೆ ಮೋದಿ ಅಲೆ ಏನು ಅನ್ನೋದು ಗೊತ್ತಾಗುತ್ತದೆ. ನನ್ನ ಪ್ರಕಾರ ಮೂರು ನಾಲ್ಕು ಕ್ಷೇತ್ರ ಬಿಟ್ಟರೆ ಉಳಿದೆಲ್ಲಾ ಕ್ಷೇತ್ರದಲ್ಲಿ ನಾವು ಗೆಲ್ಲುತ್ತೇವೆ ಎಂದು ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ ಭರವಸೆ ವ್ಯಕ್ತಪಡಿಸಿದ್ದಾರೆ. 

ಲೋಕಸಭಾ ಚುನಾವಣೆ ಹಿನ್ನೆಲೆ ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ(HD Kumaraswamy) ಈ ಮೈತ್ರಿ ಆಗಿದ್ದು ಹೇಗೆ ಅನ್ನೋ ಮಾಹಿತಿ ಬಹಿರಂಗಪಡಿಸಿದ್ದಾರೆ. ಇನ್ನು ಡಿ ಕೆ ಶಿವಕುಮಾರ್(DK Shivakumar) ಅವರ ಮೋದಿ (Narendra Modi) ಅಲೆ ಎಲ್ಲಿದೆ ಅನ್ನೋ ಪ್ರಶ್ನೆಗೆ ಉತ್ತರಿಸಿ, ಅವರ ಚಿತ್ತವೇ ಬೇರೆ ಕಡೆ ಇದೆ. ಫಲಿತಾಂಶ ಬಂದ ಮೇಲೆ ಮೋದಿ ಅಲೆ ಏನು ಅನ್ನೋದು ಗೊತ್ತಾಗುತ್ತದೆ ಎಂದು ಟಾಂಗ್‌ ನೀಡಿದ್ದಾರೆ. ಹಾಗೆಯೇ ನನ್ನ ಪ್ರಕಾರ ಮೂರು ನಾಲ್ಕು ಕ್ಷೇತ್ರ ಬಿಟ್ಟರೆ ಉಳಿದೆಲ್ಲಾ ಕ್ಷೇತ್ರದಲ್ಲಿ ನಾವು ಗೆಲ್ಲುತ್ತೇವೆ ಎಂದು ಭರವಸೆ ವ್ಯಕ್ತಪಡಿಸಿದ ಅವರು, ಬೆಂಗಳೂರು ಗ್ರಾಮಾಂತರ(Bengaluru Rural) ಕ್ಷೇತ್ರದ ಅಭ್ಯರ್ಥಿ ಬಗ್ಗೆ ಕೆಟ್ಟದಾಗಿ ಬಿಂಬಿಸಿದರು. ಹಾಗೆಯೇ ಪಕ್ಷವನ್ನು ಮಾರಿಬಿಟ್ಟರು ಎಂದು ಹೇಳಿದರು. ಆದರೆ, ನಾವು ತಮ್ಮದೇ ಆದ ಸ್ಟ್ರಾಟೆಜಿ ಆಧಾರದ ಮೇಲೆ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಿದ್ದೇವೆ ಎಂದು ವಿವರಿಸಿದ್ದಾರೆ.

ಇದನ್ನೂ ವೀಕ್ಷಿಸಿ:  CT Ravi Interview: ಹಿಂದುತ್ವ ವಾದಿಗಳನ್ನು ಬಿಜೆಪಿ ದೂರ ಇಟ್ಟಿರೋದ್ಯಾಕೆ? ರಾಜ್ಯ ಬಿಜೆಪಿಯಲ್ಲಿ BSY ಫ್ಯಾಮಿಲಿ ರಾಜಕೀಯ..?

02:48ಶ್ರೀದೇವಿ ಮಗಳಿಗೆ 5 ಕೋಟಿಯ ಕಾರ್ ಗಿಫ್ಟ್ ಕೊಟ್ಟಿದ್ದು ಬಾಯ್‌ಫ್ರೆಂಡ್ ಅಲ್ಲ ಮತ್ಯಾರು?
15:48 ತಿಹಾರ್ ಜೈಲು ಕಂಬಿ ಹಿಂದೆ ಉಗ್ರ ತಹಾವೂರ್.. ಯಾರು next​ ಟಾರ್ಗೆಟ್​..?
22:51ನೇಪಾಳದಲ್ಲಿ ಮ್ಯಾಡ್​​ ಹನಿ ತುಂಬಾನೇ ಫೇಮಸ್​​​! ಬುಡಕಟ್ಟು ಜನ ಸಂಗ್ರಹಿಸೋ ತುಪ್ಪಕ್ಕೆ ಹೆಚ್ಚು ಬೇಡಿಕೆ ಏಕೆ?
16:40ಕಣಿವೆ ನಾಡಿನ ಕಾಡುಗಳಲ್ಲಿ ಉಗ್ರಸರ್ಪಗಳ ರಣಬೇಟೆ: ಭಾರತ ಸೇನೆಯ ಆರ್ಭಟಕ್ಕೆ ಭಯೋತ್ಪಾದಕರಿಗೆ ಚಳಿಜ್ವರ!
22:52ಇಲ್ಲಿದೆ ನೋಡಿ ವೈರಲ್​ ಜಗತ್ತಿನಲ್ಲಿ ಸದ್ದು ಮಾಡ್ತಿರೋ ಸಖತ್​ ಸುದ್ದಿಗಳ ಗುಚ್ಛ ವೈರಲ್​ ನ್ಯೂಸ್!
22:24 2025ರಲ್ಲಿ ಏನೇನಾಗ್ತಿದೆ : ವರ್ಷದ ಆರಂಭದಲ್ಲೇ ಭೂಕಂಪ ಪ್ರಳಯ, ಭೀಕರ ಕಾಡ್ಗಿಚ್ಚು ಶೀತ ಬಿರುಗಾಳಿ
25:41 ಏಷ್ಯಾನೆಟ್‌ ಸುವರ್ಣನ್ಯೂಸ್‌ ನ್ಯೂಇಯರ್‌ ಸಂಭ್ರಮ, ಸುವರ್ಣಪಾರ್ಟಿಯಲ್ಲಿ ಗಿಲ್ಲಿ ಕಾಮಿಡಿ
08:03ಡಿಕೆಸು ಹೆಸರೇಳಿ ವಂಚನೆ: ಐಶ್ವರ್ಯ- ವನಿತಾ ನಡುವೆ ಆರೋಪ ಪ್ರತ್ಯಾರೋಪ
15:12ಮತ್ತೊಮ್ಮೆ ಪೊಲೀಸ್‌ ಸ್ಟೇಷನ್‌ಗೆ ಅಲ್ಲು ಅರ್ಜುನ್‌; ವಕೀಲರ ಸಮ್ಮುಖದಲ್ಲೇ ನಟನ ವಿಚಾರಣೆ
22:53 ನೋ ಡೌಟ್, ರಶ್ಮಿಕಾ ರಿಯಲ್ ಲೇಡಿ ಸೂಪರ್‌ಸ್ಟಾರ್: ಐರನ್‌ಲೆಗ್ ಅಲ್ಲ ಗೋಲ್ಡನ್‌ಫ್ಲ್ಯಾಗ್ ಶ್ರೀವಲ್ಲಿ ವಾರ್!