ಅತಿಯಾದ ಧರ್ಮ ಪಾಲನೆಯೇ ಮುಸ್ಲಿಮರಿಗೆ ಸಮಸ್ಯೆನಾ ? ಅಂಬೇಡ್ಕರ್ ಸಂವಿಧಾನ ಅವರಿಗೆ ಅನ್ವಯಿಸಲ್ವಾ ?

ಅತಿಯಾದ ಧರ್ಮ ಪಾಲನೆಯೇ ಮುಸ್ಲಿಮರಿಗೆ ಸಮಸ್ಯೆನಾ ? ಅಂಬೇಡ್ಕರ್ ಸಂವಿಧಾನ ಅವರಿಗೆ ಅನ್ವಯಿಸಲ್ವಾ ?

Published : Nov 12, 2023, 12:41 PM IST

ಮುಸ್ಲಿಂ ಲೀಡರ್‌ ಉಮರ್ ಶರೀಫ್‌ ಏಷ್ಯಾನೆಟ್‌ ಸುವರ್ಣ ನ್ಯೂಸ್‌ನಲ್ಲಿ ಇಸ್ರೇಲ್ ಮತ್ತು ಹಮಾಸ್‌ ಯುದ್ಧದ ಬಗ್ಗೆ ಮಾತನಾಡಿದ್ದು, ಇದರ ವಿಡಿಯೋ ಇಲ್ಲಿದೆ..

ಒಂದು ಮಗುವನ್ನು ಕೊಲ್ಲುವವನಿಗೆ ಯಾರೂ ಕೂಡ ಸಪೋರ್ಟ್‌ ಮಾಡಬಾರದು. ಇದು ಇಸ್ಲಾಂ(Islam) ಸಂಸ್ಕೃತಿ ಅಲ್ಲ. ಯಹೂದಿ, ಕ್ರೈಸ್ತರು, ಹಿಂದೂಗಳು ಎಲ್ಲಾರು ನಮ್ಮವರೇ ಎಂದು ಉಮರ್‌ ಶರೀಫ್‌(Umar Sharif) ಹೇಳುತ್ತಾರೆ. ಕಾಶ್ಮೀರದಲ್ಲಿ ಹಿಂದೂಗಳಿಗಿಂತ ಜಾಸ್ತಿ,ಮುಸ್ಲಿಮರು ಸತ್ತಿದ್ದಾರೆ. ಅದು ಕೂಡ ಮುಸ್ಲಿಮರ ಕೈಯಲ್ಲೇ. ತೇರಾ ಮೇರಾ ರಿಸ್ತಾ ಅಂದರೆ ಒಬ್ಬ ಮುಸಲ್ಮಾನ ನ್ಯಾಯಕ್ಕಾಗಿ ನಿಲ್ಲಬೇಕು. ಅನ್ಯಾಯ ಮಾಡಿದವರಿಗೆ ಶಿಕ್ಷೆ ನೀಡಬೇಕು ಎಂದು ಕುರಾನ್‌(Quran) ಹೇಳುತ್ತದೆ ಎಂದು ಉಮರ್‌ ಶರೀಫ್‌ ಹೇಳುತ್ತಾರೆ. ಹಮಾಸ್‌ಗೆ ಬೆಂಬಲ ನೀಡುವ ಇರಾನ್‌, ಟು ನೇಷನ್‌ ಥೇಯರಿಗೆ ಸಪೋರ್ಟ್ ಮಾಡಿದೆ. ನಮ್ಮಲ್ಲಿ ಈ ಕಾಲದಲ್ಲಿ ಅನೇಕರು ಉಗ್ರರಾಗುತ್ತಿದ್ದಾರೆ. ಇದಕ್ಕೆ ಕಾರಣ ಅವರಿಗೆ ಸಿಗುತ್ತಿರುವ ತಪ್ಪು ಮಾಹಿತಿ. ಸೌದಿ ಅರೇಬಿಯಾದಲ್ಲಿ ಅತ್ಯಂತ ಸ್ಕಾಲರ್ಸ್‌ ಇದ್ದಾರೆ ಎಂದು ಉಮರ್‌ ಶರೀಫ್‌ ಹೇಳುತ್ತಾರೆ. 

ಇದನ್ನೂ ವೀಕ್ಷಿಸಿ:  ಬೆಂಗಳೂರು ಎಪಿಎಂಸಿಯಲ್ಲಿ ಭ್ರಷ್ಟಾಚಾರ..? ಈ ಬಗ್ಗೆ ರಾಜ್ಯಪಾಲರಿಗೆ ದೂರು ಸಲ್ಲಿಕೆ

02:48ಶ್ರೀದೇವಿ ಮಗಳಿಗೆ 5 ಕೋಟಿಯ ಕಾರ್ ಗಿಫ್ಟ್ ಕೊಟ್ಟಿದ್ದು ಬಾಯ್‌ಫ್ರೆಂಡ್ ಅಲ್ಲ ಮತ್ಯಾರು?
15:48 ತಿಹಾರ್ ಜೈಲು ಕಂಬಿ ಹಿಂದೆ ಉಗ್ರ ತಹಾವೂರ್.. ಯಾರು next​ ಟಾರ್ಗೆಟ್​..?
22:51ನೇಪಾಳದಲ್ಲಿ ಮ್ಯಾಡ್​​ ಹನಿ ತುಂಬಾನೇ ಫೇಮಸ್​​​! ಬುಡಕಟ್ಟು ಜನ ಸಂಗ್ರಹಿಸೋ ತುಪ್ಪಕ್ಕೆ ಹೆಚ್ಚು ಬೇಡಿಕೆ ಏಕೆ?
16:40ಕಣಿವೆ ನಾಡಿನ ಕಾಡುಗಳಲ್ಲಿ ಉಗ್ರಸರ್ಪಗಳ ರಣಬೇಟೆ: ಭಾರತ ಸೇನೆಯ ಆರ್ಭಟಕ್ಕೆ ಭಯೋತ್ಪಾದಕರಿಗೆ ಚಳಿಜ್ವರ!
22:52ಇಲ್ಲಿದೆ ನೋಡಿ ವೈರಲ್​ ಜಗತ್ತಿನಲ್ಲಿ ಸದ್ದು ಮಾಡ್ತಿರೋ ಸಖತ್​ ಸುದ್ದಿಗಳ ಗುಚ್ಛ ವೈರಲ್​ ನ್ಯೂಸ್!
22:24 2025ರಲ್ಲಿ ಏನೇನಾಗ್ತಿದೆ : ವರ್ಷದ ಆರಂಭದಲ್ಲೇ ಭೂಕಂಪ ಪ್ರಳಯ, ಭೀಕರ ಕಾಡ್ಗಿಚ್ಚು ಶೀತ ಬಿರುಗಾಳಿ
25:41 ಏಷ್ಯಾನೆಟ್‌ ಸುವರ್ಣನ್ಯೂಸ್‌ ನ್ಯೂಇಯರ್‌ ಸಂಭ್ರಮ, ಸುವರ್ಣಪಾರ್ಟಿಯಲ್ಲಿ ಗಿಲ್ಲಿ ಕಾಮಿಡಿ
08:03ಡಿಕೆಸು ಹೆಸರೇಳಿ ವಂಚನೆ: ಐಶ್ವರ್ಯ- ವನಿತಾ ನಡುವೆ ಆರೋಪ ಪ್ರತ್ಯಾರೋಪ
15:12ಮತ್ತೊಮ್ಮೆ ಪೊಲೀಸ್‌ ಸ್ಟೇಷನ್‌ಗೆ ಅಲ್ಲು ಅರ್ಜುನ್‌; ವಕೀಲರ ಸಮ್ಮುಖದಲ್ಲೇ ನಟನ ವಿಚಾರಣೆ
22:53 ನೋ ಡೌಟ್, ರಶ್ಮಿಕಾ ರಿಯಲ್ ಲೇಡಿ ಸೂಪರ್‌ಸ್ಟಾರ್: ಐರನ್‌ಲೆಗ್ ಅಲ್ಲ ಗೋಲ್ಡನ್‌ಫ್ಲ್ಯಾಗ್ ಶ್ರೀವಲ್ಲಿ ವಾರ್!
Read more