ಸಂಸ್ಕಾರವಿಲ್ಲದ ವಿದ್ಯೆ..ಅಪ್ಪ ಅಗಲಿದರೂ ಸಂಬಂಧವೇ ಇಲ್ಲ ಎಂದ ಮಕ್ಕಳು !

ಸಂಸ್ಕಾರವಿಲ್ಲದ ವಿದ್ಯೆ..ಅಪ್ಪ ಅಗಲಿದರೂ ಸಂಬಂಧವೇ ಇಲ್ಲ ಎಂದ ಮಕ್ಕಳು !

Published : Aug 29, 2023, 11:11 AM IST

ವಿದೇಶದಲ್ಲಿ ಇದ್ದ ಮಗ ಸಂಪರ್ಕಕ್ಕೆ ಸಿಗಲಿಲ್ಲ.ಮಗಳಿಗೆ ತಂದೆಯ ಸಾವಿನ ವಿಷಯ ತಿಳಿಸಿದ್ರೆ, ಶವ ಬಿಸಾಕಿ ಎಂದಿದ್ದಾಳೆ. ಬಳಿಕ ಪೊಲೀಸರೇ ವೃದ್ಧನ ಅಂತ್ಯಕ್ರಿಯೆ ನೆರವೇರಿಸಿದ್ದಾರೆ.
 

ಇತ್ತೀಚೆಗಷ್ಟೇ ಅರಕಲಗೂಡು ತಾಲೂಕಿನ, ಬಿಸಿಲಹಳ್ಳಿ ಗ್ರಾಮದಲ್ಲಿ ಕಲುಷಿತ ಆಹಾರ(Food) ಸೇವಿಸಿ ಅಸ್ವಸ್ಥಗೊಂಡಿದ್ದ ದಂಪತಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ವೇಳೆ ದಂಪತಿ ಸಾವಿನ ರಹಸ್ಯ ಬಯಲಾಗಿದೆ. ಇವರನ್ನು ಮಗನೇ ವಿಷಹಾಕಿ ಕೊಂದಿದ್ದಾನೆ ಎಂಬ ಸಂಗತಿ ಬಳಿಕ ತಿಳಿದುಬಂದಿದೆ. ಇಂದು ಒಂದು ಘಟನೆಯಾದ್ರೆ, ಮತ್ತೊಂದು ಪ್ರಕರಣದಲ್ಲಿ ಮಹಾರಾಷ್ಟ್ರದ ಬ್ಯಾಂಕ್‌ವೊಂದರ(Bank) ನಿವೃತ್ತ ‌ಮ್ಯಾನೇಜರ್‌ ಮರಣ ಹೊಂದಿದ್ದಾರೆ. ಉದ್ಯೋಗದಲ್ಲಿದ್ದಾಗ ಹೆತ್ತ ಮಕ್ಕಳಿಗೆ ಉತ್ತಮ ‌ಶಿಕ್ಷಣ ಕೊಡಿಸಿ ಜೀವನ ರೂಪಿಸಿದಾತ. ಇಬ್ಬರೂ ಮಕ್ಕಳು ‌ವಿದೇಶದಲ್ಲಿ ಉನ್ನತ ‌ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಬದುಕು ರೂಪಿಸಿಕೊಳ್ಳಲು ನೆರವಾದ ತಂದೆಯ(Father) ಆರೈಕೆ ಹೋಗಲಿ, ಅಂತ್ಯಕ್ರಿಯೆಯಿಂದಲೂ ಈ ಮಕ್ಕಳು ದೂರ ಉಳಿದಿದ್ದಾರೆ. ತಂದೆ ಸತ್ತಿರುವ ವಿಷಯ ತಿಳಿಸಿದ್ರೆ, ಅವರು ಯಾರು ಎಂದು ಗೊತ್ತಿಲ್ಲವೆಂದು ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ರಶ್ಮಿಕಾಗೆ ಭವಿಷ್ಯ ಹೇಳೋಕು ಬರುತ್ತಾ? ಅಲ್ಲೂ ಅರ್ಜುನ್ ಬಗ್ಗೆ ಅಂದೇ ಏನ್‌ ಹೇಳಿದ್ರು ಗೊತ್ತಾ ?

02:48ಶ್ರೀದೇವಿ ಮಗಳಿಗೆ 5 ಕೋಟಿಯ ಕಾರ್ ಗಿಫ್ಟ್ ಕೊಟ್ಟಿದ್ದು ಬಾಯ್‌ಫ್ರೆಂಡ್ ಅಲ್ಲ ಮತ್ಯಾರು?
15:48 ತಿಹಾರ್ ಜೈಲು ಕಂಬಿ ಹಿಂದೆ ಉಗ್ರ ತಹಾವೂರ್.. ಯಾರು next​ ಟಾರ್ಗೆಟ್​..?
22:51ನೇಪಾಳದಲ್ಲಿ ಮ್ಯಾಡ್​​ ಹನಿ ತುಂಬಾನೇ ಫೇಮಸ್​​​! ಬುಡಕಟ್ಟು ಜನ ಸಂಗ್ರಹಿಸೋ ತುಪ್ಪಕ್ಕೆ ಹೆಚ್ಚು ಬೇಡಿಕೆ ಏಕೆ?
16:40ಕಣಿವೆ ನಾಡಿನ ಕಾಡುಗಳಲ್ಲಿ ಉಗ್ರಸರ್ಪಗಳ ರಣಬೇಟೆ: ಭಾರತ ಸೇನೆಯ ಆರ್ಭಟಕ್ಕೆ ಭಯೋತ್ಪಾದಕರಿಗೆ ಚಳಿಜ್ವರ!
22:52ಇಲ್ಲಿದೆ ನೋಡಿ ವೈರಲ್​ ಜಗತ್ತಿನಲ್ಲಿ ಸದ್ದು ಮಾಡ್ತಿರೋ ಸಖತ್​ ಸುದ್ದಿಗಳ ಗುಚ್ಛ ವೈರಲ್​ ನ್ಯೂಸ್!
22:24 2025ರಲ್ಲಿ ಏನೇನಾಗ್ತಿದೆ : ವರ್ಷದ ಆರಂಭದಲ್ಲೇ ಭೂಕಂಪ ಪ್ರಳಯ, ಭೀಕರ ಕಾಡ್ಗಿಚ್ಚು ಶೀತ ಬಿರುಗಾಳಿ
25:41 ಏಷ್ಯಾನೆಟ್‌ ಸುವರ್ಣನ್ಯೂಸ್‌ ನ್ಯೂಇಯರ್‌ ಸಂಭ್ರಮ, ಸುವರ್ಣಪಾರ್ಟಿಯಲ್ಲಿ ಗಿಲ್ಲಿ ಕಾಮಿಡಿ
08:03ಡಿಕೆಸು ಹೆಸರೇಳಿ ವಂಚನೆ: ಐಶ್ವರ್ಯ- ವನಿತಾ ನಡುವೆ ಆರೋಪ ಪ್ರತ್ಯಾರೋಪ
15:12ಮತ್ತೊಮ್ಮೆ ಪೊಲೀಸ್‌ ಸ್ಟೇಷನ್‌ಗೆ ಅಲ್ಲು ಅರ್ಜುನ್‌; ವಕೀಲರ ಸಮ್ಮುಖದಲ್ಲೇ ನಟನ ವಿಚಾರಣೆ
22:53 ನೋ ಡೌಟ್, ರಶ್ಮಿಕಾ ರಿಯಲ್ ಲೇಡಿ ಸೂಪರ್‌ಸ್ಟಾರ್: ಐರನ್‌ಲೆಗ್ ಅಲ್ಲ ಗೋಲ್ಡನ್‌ಫ್ಲ್ಯಾಗ್ ಶ್ರೀವಲ್ಲಿ ವಾರ್!
Read more