ಈ ದೇಶಕ್ಕೆ ಒಂದು ಯಂಗ್‌ ಲೀಡರ್‌ಶಿಪ್‌ ಬೇಕು, ರಾಹುಲ್‌ ಗಾಂಧಿ ಪ್ರಧಾನಿ ಆಗಲಿ: ಪ್ರದೀಪ್ ಈಶ್ವರ್‌

ಈ ದೇಶಕ್ಕೆ ಒಂದು ಯಂಗ್‌ ಲೀಡರ್‌ಶಿಪ್‌ ಬೇಕು, ರಾಹುಲ್‌ ಗಾಂಧಿ ಪ್ರಧಾನಿ ಆಗಲಿ: ಪ್ರದೀಪ್ ಈಶ್ವರ್‌

Published : Sep 13, 2023, 02:35 PM ISTUpdated : Sep 13, 2023, 03:02 PM IST

ಏಸ್ಯಾನೆಟ್‌ ಸುವರ್ಣ ನ್ಯೂಸ್‌ನಲ್ಲಿ ಶಾಸಕ ಪ್ರದೀಪ್‌ ಈಶ್ವರ್‌ ಮಾತನಾಡಿದ್ದು, ಅವರ ರಾಜಕೀಯ ಜೀವನದ ಬಗ್ಗೆ ಮಾತನಾಡಿದ್ದಾರೆ. ಜೊತೆಗೆ ಶಿಕ್ಷಣ, ಚಿಕ್ಕಬಳ್ಳಾಪುರ ಕ್ಷೇತ್ರದ ಬಗ್ಗೆಯೂ ಮಾತನಾಡಿದ್ದಾರೆ.
 

ಗೆಲ್ಲುವವನಿಗೆ ಅಖಾಡ ಯಾವುದಾದ್ರೇನು ಎಂದು ಹೇಳುವ ಮೂಲಕ ನಾನು ಪಕ್ಷದ ಅಣತಿಯಂತೆ ಚಿಕ್ಕಬಳ್ಳಾಪುರ(Chikkaballapur) ಕ್ಷೇತ್ರದಲ್ಲಿ ನಿಂತೆ ಎಂದು ಶಾಸಕ ಪ್ರದೀಪ್ ಈಶ್ವರ್‌(Pradeep Eshwar) ಹೇಳಿದ್ದಾರೆ. ಕಾಂಗ್ರೆಸ್‌(Congress) ಗ್ಯಾರಂಟಿಗಳಿಂದ(guarantee) ರಾಜ್ಯದಲ್ಲಿ ಯಾವುದೇ ಆರ್ಥಿಕ ಕ್ರೈಸಿಸ್‌ ಉಂಟಾಗುವುದಿಲ್ಲ. ಅಲ್ಲದೇ ನಮ್ಮ ಈ ಯೋಜನೆಯಿಂದ ಕಡು ಬಡವರಿಗೆ ತುಂಬಾ ಅನುಕೂಲವಾಗಲಿದೆ. ನಾವು ಯಾವಾಗಲೂ ಕಡು ಬಡವರ ಪರವಾಗಿ ಇರುತ್ತೇವೆ. ಸಿದ್ದರಾಮಯ್ಯ(Siddaramaiah) ಅವರು 13 ಬಾರಿ ಬಜೆಟ್‌ ಮಂಡಿಸಿದ್ದಾರೆ. ಈ ಯೋಜನೆಗಳಿಂದ ಅನುದಾನ ಕುಂಠಿತವಾಗುವುದಿಲ್ಲ ಎಂದು ಪ್ರದೀಪ್‌ ಈಶ್ವರ್‌ ಹೇಳಿದ್ದಾರೆ. ರಾಹುಲ್‌ ಗಾಂಧಿ (Rahul ghandhi) ಪ್ರಧಾನಿ ಆಗಬೇಕು. ಕಾರಣ ದೇಶಕ್ಕೆ ಒಂದು ಯಂಗ್‌ ಲೀಡರ್‌ಶಿಪ್‌ ಬೇಕು. ರಾಜಕೀಯ ಅವರವರ ವೈಕ್ತಿಯ ಕ್ಯಾಪಸಿಟಿಯಿಂದ ನಡೆಯಬೇಕು ಎಂದು ಶಾಸಕ ಪ್ರದೀಪ್‌ ಈಶ್ವರ್‌ ಹೇಳಿದರು.

ಇದನ್ನೂ ವೀಕ್ಷಿಸಿ:  ಸೌದಿಯಿಂದ ಕೊಳ್ಳೋದಲ್ಲಾ..ಮಾರಾಟ ಮಾಡುತ್ತೆ ಭಾರತ: ಉಭಯ ದೇಶಗಳ ಭವಿಷ್ಯ ಬದಲಿಸುತ್ತಾ ಆ 8 ಒಪ್ಪಂದಗಳು..?

02:48ಶ್ರೀದೇವಿ ಮಗಳಿಗೆ 5 ಕೋಟಿಯ ಕಾರ್ ಗಿಫ್ಟ್ ಕೊಟ್ಟಿದ್ದು ಬಾಯ್‌ಫ್ರೆಂಡ್ ಅಲ್ಲ ಮತ್ಯಾರು?
15:48 ತಿಹಾರ್ ಜೈಲು ಕಂಬಿ ಹಿಂದೆ ಉಗ್ರ ತಹಾವೂರ್.. ಯಾರು next​ ಟಾರ್ಗೆಟ್​..?
22:51ನೇಪಾಳದಲ್ಲಿ ಮ್ಯಾಡ್​​ ಹನಿ ತುಂಬಾನೇ ಫೇಮಸ್​​​! ಬುಡಕಟ್ಟು ಜನ ಸಂಗ್ರಹಿಸೋ ತುಪ್ಪಕ್ಕೆ ಹೆಚ್ಚು ಬೇಡಿಕೆ ಏಕೆ?
16:40ಕಣಿವೆ ನಾಡಿನ ಕಾಡುಗಳಲ್ಲಿ ಉಗ್ರಸರ್ಪಗಳ ರಣಬೇಟೆ: ಭಾರತ ಸೇನೆಯ ಆರ್ಭಟಕ್ಕೆ ಭಯೋತ್ಪಾದಕರಿಗೆ ಚಳಿಜ್ವರ!
22:52ಇಲ್ಲಿದೆ ನೋಡಿ ವೈರಲ್​ ಜಗತ್ತಿನಲ್ಲಿ ಸದ್ದು ಮಾಡ್ತಿರೋ ಸಖತ್​ ಸುದ್ದಿಗಳ ಗುಚ್ಛ ವೈರಲ್​ ನ್ಯೂಸ್!
22:24 2025ರಲ್ಲಿ ಏನೇನಾಗ್ತಿದೆ : ವರ್ಷದ ಆರಂಭದಲ್ಲೇ ಭೂಕಂಪ ಪ್ರಳಯ, ಭೀಕರ ಕಾಡ್ಗಿಚ್ಚು ಶೀತ ಬಿರುಗಾಳಿ
25:41 ಏಷ್ಯಾನೆಟ್‌ ಸುವರ್ಣನ್ಯೂಸ್‌ ನ್ಯೂಇಯರ್‌ ಸಂಭ್ರಮ, ಸುವರ್ಣಪಾರ್ಟಿಯಲ್ಲಿ ಗಿಲ್ಲಿ ಕಾಮಿಡಿ
08:03ಡಿಕೆಸು ಹೆಸರೇಳಿ ವಂಚನೆ: ಐಶ್ವರ್ಯ- ವನಿತಾ ನಡುವೆ ಆರೋಪ ಪ್ರತ್ಯಾರೋಪ
15:12ಮತ್ತೊಮ್ಮೆ ಪೊಲೀಸ್‌ ಸ್ಟೇಷನ್‌ಗೆ ಅಲ್ಲು ಅರ್ಜುನ್‌; ವಕೀಲರ ಸಮ್ಮುಖದಲ್ಲೇ ನಟನ ವಿಚಾರಣೆ
22:53 ನೋ ಡೌಟ್, ರಶ್ಮಿಕಾ ರಿಯಲ್ ಲೇಡಿ ಸೂಪರ್‌ಸ್ಟಾರ್: ಐರನ್‌ಲೆಗ್ ಅಲ್ಲ ಗೋಲ್ಡನ್‌ಫ್ಲ್ಯಾಗ್ ಶ್ರೀವಲ್ಲಿ ವಾರ್!
Read more