ಧರ್ಮ, ಸಂಸ್ಕೃತಿ, ಆಚರಣೆ ವಿರೋಧ ಪ್ರಚಾರಕ್ಕಾ? ಸನಾತನ ಧರ್ಮ ನಾಶ ಹೇಳಿಕೆ ಬೆಂಬಲಿಸ್ತಾರಾ ಭಗವಾನ್..?

ಧರ್ಮ, ಸಂಸ್ಕೃತಿ, ಆಚರಣೆ ವಿರೋಧ ಪ್ರಚಾರಕ್ಕಾ? ಸನಾತನ ಧರ್ಮ ನಾಶ ಹೇಳಿಕೆ ಬೆಂಬಲಿಸ್ತಾರಾ ಭಗವಾನ್..?

Published : Sep 25, 2023, 04:32 PM IST

ಹಳೆಯ ಕಾಲದಿಂದ ನಡೆದುಕೊಂಡು ಬಂದಿರುವ ಕಂದಾಚಾರಗಳು ಇನ್ನೂ ನಡೆದುಕೊಂಡು ಬಂದಿವೆ ಎಂದು ಚಿಂತಕ ಕೆ.ಎಸ್. ಭಗವಾನ್ ಹೇಳುತ್ತಾರೆ.
 

ಏಷ್ಯಾನೆಟ್‌ ಸುವರ್ಣ ನ್ಯೂಸ್‌ನಲ್ಲಿ ಲೇಖಕ, ಚಿಂತಕ, ಬುದ್ಧಿಜೀವಿ ಕೆ.ಎಸ್. ಭಗವಾನ್(KS Bhagawan) ಹಲವಾರು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಮೊದಲಿಗೆ ಅವರು ಮಹಿಷ ದಸರಾ ಬಗ್ಗೆ ಮಾತನಾಡಿದ್ದು, ಮಹಿಷ(Mahisha) ರಾಕ್ಷಸ ಅಲ್ಲ ಎಂದು ಅವರು ಹೇಳಿದ್ದಾರೆ. ಮೈಸೂರಿಗೆ(Mysore) ಮೊದಲು ಮಹಿಷ ಮಂಡಲ ಎಂದು ಹೆಸರಿತ್ತು. ಮಹಿಷ ದುಷ್ಟ ಆಗಿದ್ರೆ, ಅವನ ಹೆಸರನ್ನು ಹೇಗೆ ಇಟ್ರಿ. ಹಾಗಾಗಿ ಅವನು ರಾಕ್ಷಸ ಎಂಬುದು ಸಂಪೂರ್ಣ ತಪ್ಪು ಕಲ್ಪನೆ ಎಂದು ಕೆ.ಎಸ್‌. ಭಗವಾನ್‌ ಹೇಳಿದ್ದಾರೆ. ಎಲ್ಲಾ ಶೂದ್ರರು ಬ್ರಾಹ್ಮಣರ ಗುಲಾಮರು ಎಂದು ಮನು ಬರೆಯುತ್ತಾನೆ. ಹಾಗಾಗಿ ಯಾರು ಜನಿವಾರ ಹಾಕುವುದಿಲ್ಲವೋ ಅವರೆಲ್ಲಾ ಶೂದ್ರರು. ಹಿಂದೂ(Hindu) ಎಂಬ ಶಬ್ಧ 10ನೇ ಶತಮಾನದ ಹಿಂದೆ ರಚನೆಯಾದ ಸಂಸ್ಕೃತದ ಯಾವ ಗ್ರಂಥದಲ್ಲೂ ಇಲ್ಲ ಎಂದು ಭಗವಾನ್‌ ಹೇಳಿದರು.   

ಇದನ್ನೂ ವೀಕ್ಷಿಸಿ:  ರಾಮಮಂದಿರ ಉದ್ಘಾಟನೆಗೆ ದಿನಗಣನೆ: ಅಯೋಧ್ಯೆ ತಲುಪಿದ ಮಂಗಳೂರು ನಾಗಲಿಂಗ ಪುಷ್ಪ !

02:48ಶ್ರೀದೇವಿ ಮಗಳಿಗೆ 5 ಕೋಟಿಯ ಕಾರ್ ಗಿಫ್ಟ್ ಕೊಟ್ಟಿದ್ದು ಬಾಯ್‌ಫ್ರೆಂಡ್ ಅಲ್ಲ ಮತ್ಯಾರು?
15:48 ತಿಹಾರ್ ಜೈಲು ಕಂಬಿ ಹಿಂದೆ ಉಗ್ರ ತಹಾವೂರ್.. ಯಾರು next​ ಟಾರ್ಗೆಟ್​..?
22:51ನೇಪಾಳದಲ್ಲಿ ಮ್ಯಾಡ್​​ ಹನಿ ತುಂಬಾನೇ ಫೇಮಸ್​​​! ಬುಡಕಟ್ಟು ಜನ ಸಂಗ್ರಹಿಸೋ ತುಪ್ಪಕ್ಕೆ ಹೆಚ್ಚು ಬೇಡಿಕೆ ಏಕೆ?
16:40ಕಣಿವೆ ನಾಡಿನ ಕಾಡುಗಳಲ್ಲಿ ಉಗ್ರಸರ್ಪಗಳ ರಣಬೇಟೆ: ಭಾರತ ಸೇನೆಯ ಆರ್ಭಟಕ್ಕೆ ಭಯೋತ್ಪಾದಕರಿಗೆ ಚಳಿಜ್ವರ!
22:52ಇಲ್ಲಿದೆ ನೋಡಿ ವೈರಲ್​ ಜಗತ್ತಿನಲ್ಲಿ ಸದ್ದು ಮಾಡ್ತಿರೋ ಸಖತ್​ ಸುದ್ದಿಗಳ ಗುಚ್ಛ ವೈರಲ್​ ನ್ಯೂಸ್!
22:24 2025ರಲ್ಲಿ ಏನೇನಾಗ್ತಿದೆ : ವರ್ಷದ ಆರಂಭದಲ್ಲೇ ಭೂಕಂಪ ಪ್ರಳಯ, ಭೀಕರ ಕಾಡ್ಗಿಚ್ಚು ಶೀತ ಬಿರುಗಾಳಿ
25:41 ಏಷ್ಯಾನೆಟ್‌ ಸುವರ್ಣನ್ಯೂಸ್‌ ನ್ಯೂಇಯರ್‌ ಸಂಭ್ರಮ, ಸುವರ್ಣಪಾರ್ಟಿಯಲ್ಲಿ ಗಿಲ್ಲಿ ಕಾಮಿಡಿ
08:03ಡಿಕೆಸು ಹೆಸರೇಳಿ ವಂಚನೆ: ಐಶ್ವರ್ಯ- ವನಿತಾ ನಡುವೆ ಆರೋಪ ಪ್ರತ್ಯಾರೋಪ
15:12ಮತ್ತೊಮ್ಮೆ ಪೊಲೀಸ್‌ ಸ್ಟೇಷನ್‌ಗೆ ಅಲ್ಲು ಅರ್ಜುನ್‌; ವಕೀಲರ ಸಮ್ಮುಖದಲ್ಲೇ ನಟನ ವಿಚಾರಣೆ
22:53 ನೋ ಡೌಟ್, ರಶ್ಮಿಕಾ ರಿಯಲ್ ಲೇಡಿ ಸೂಪರ್‌ಸ್ಟಾರ್: ಐರನ್‌ಲೆಗ್ ಅಲ್ಲ ಗೋಲ್ಡನ್‌ಫ್ಲ್ಯಾಗ್ ಶ್ರೀವಲ್ಲಿ ವಾರ್!
Read more