'ಕುರಾನ್ ಪಠಿಸಿದ ನಂತರ  ನಡೆಯುತ್ತೆ ರಥಜಾತ್ರೆ', ಚನ್ನಕೇಶವನ ಎದುರು ಕುರಾನ್ ಪಠಣ ಶುರುವಾಗಿದ್ದು ಹೇಗೆ..?

'ಕುರಾನ್ ಪಠಿಸಿದ ನಂತರ ನಡೆಯುತ್ತೆ ರಥಜಾತ್ರೆ', ಚನ್ನಕೇಶವನ ಎದುರು ಕುರಾನ್ ಪಠಣ ಶುರುವಾಗಿದ್ದು ಹೇಗೆ..?

Published : Mar 29, 2023, 12:15 PM IST

ಬೇಲೂರು ಚೆನ್ನಕೇಶವ ಜಾತ್ರೆ ಸಂದರ್ಭದಲ್ಲಿ, ಕುರಾನ್ ಪಠಣ ಮಾಡಲಾಗುತ್ತೆ. ಕುರಾನ್ ಪಠಣದ ನಂತರವೇ ರಥೋತ್ಸವ ಆರಂಭವಾಗೋದು. ಇದು ಪ್ರತಿ ವರ್ಷದ ನಡೆದುಕೊಂಡು ಬರುವಂತಹದ್ದು. ಆದ್ರೆ, ಈ ವರ್ಷ ಕುರಾನ್ ಪಠಣ ನಡೆಸಕೂಡದೆಂದು ಪ್ರತಿಭಟನೆ ನಡೆಯುತ್ತಿದೆ. 

ಬೇಲೂರು ಚೆನ್ನಕೇಶವ ಜಾತ್ರೆ ಸಂದರ್ಭದಲ್ಲಿ, ಕುರಾನ್ ಪಠಣ ಮಾಡಲಾಗುತ್ತೆ. ಕುರಾನ್ ಪಠಣದ ನಂತರವೇ ರಥೋತ್ಸವ ಆರಂಭವಾಗೋದು. ಇದು ಪ್ರತಿ ವರ್ಷದ ನಡೆದುಕೊಂಡು ಬರುವಂತಹದ್ದು. ಆದ್ರೆ, ಈ ವರ್ಷ ಕುರಾನ್ ಪಠಣ ನಡೆಸಕೂಡದೆಂದು ಪ್ರತಿಭಟನೆ ನಡೆಯುತ್ತಿದೆ. ಈಗ ಈ ಪ್ರತಿಭಟನೆ ಯಾಕೆ? ಸೌಹಾರ್ದತೆ ಓಕೆ, ಎಲ್ಲರೂ ಒಂದಾಗಿ ಇರಬೇಕು ಎನ್ನೋದು ಸರಿ ಆದರೆ ಚನ್ನಕೇಶವನ ಜಾತ್ರೆ ವೇಳೆ ಗೋವಿಂದ ನಾಮಸ್ಮರಣೆ ಮೊಳಗಬೇಕೇ ವಿನಃ, ಕುರಾನ್ ಪಠಣ ಸರಿಯಲ್ಲ. ದರ್ಗಾಗೆ ಹೋಗಿ ನಾವು ಹನುಮಾನ್ ಚಾಲಿಸ ಹೇಳೋಕೆ ಆಗುತ್ತಾ ಹಾಗೆಯೇ ಕೆಲವೇ ವರ್ಷಗಳ ಹಿಂದೆ ಸೇರಿಸಲಾಗಿರುವ ಇಂತಹ ಆಚರಣೆಯನ್ನು ಕೈಬಿಡಬೇಕು ಎಂದು ಹೇಳುತ್ತಿರುವುದ್ಯಾಕೆ? ಈ ವಿಡಿಯೋ ನೋಡಿ 

02:48ಶ್ರೀದೇವಿ ಮಗಳಿಗೆ 5 ಕೋಟಿಯ ಕಾರ್ ಗಿಫ್ಟ್ ಕೊಟ್ಟಿದ್ದು ಬಾಯ್‌ಫ್ರೆಂಡ್ ಅಲ್ಲ ಮತ್ಯಾರು?
15:48 ತಿಹಾರ್ ಜೈಲು ಕಂಬಿ ಹಿಂದೆ ಉಗ್ರ ತಹಾವೂರ್.. ಯಾರು next​ ಟಾರ್ಗೆಟ್​..?
22:51ನೇಪಾಳದಲ್ಲಿ ಮ್ಯಾಡ್​​ ಹನಿ ತುಂಬಾನೇ ಫೇಮಸ್​​​! ಬುಡಕಟ್ಟು ಜನ ಸಂಗ್ರಹಿಸೋ ತುಪ್ಪಕ್ಕೆ ಹೆಚ್ಚು ಬೇಡಿಕೆ ಏಕೆ?
16:40ಕಣಿವೆ ನಾಡಿನ ಕಾಡುಗಳಲ್ಲಿ ಉಗ್ರಸರ್ಪಗಳ ರಣಬೇಟೆ: ಭಾರತ ಸೇನೆಯ ಆರ್ಭಟಕ್ಕೆ ಭಯೋತ್ಪಾದಕರಿಗೆ ಚಳಿಜ್ವರ!
22:52ಇಲ್ಲಿದೆ ನೋಡಿ ವೈರಲ್​ ಜಗತ್ತಿನಲ್ಲಿ ಸದ್ದು ಮಾಡ್ತಿರೋ ಸಖತ್​ ಸುದ್ದಿಗಳ ಗುಚ್ಛ ವೈರಲ್​ ನ್ಯೂಸ್!
22:24 2025ರಲ್ಲಿ ಏನೇನಾಗ್ತಿದೆ : ವರ್ಷದ ಆರಂಭದಲ್ಲೇ ಭೂಕಂಪ ಪ್ರಳಯ, ಭೀಕರ ಕಾಡ್ಗಿಚ್ಚು ಶೀತ ಬಿರುಗಾಳಿ
25:41 ಏಷ್ಯಾನೆಟ್‌ ಸುವರ್ಣನ್ಯೂಸ್‌ ನ್ಯೂಇಯರ್‌ ಸಂಭ್ರಮ, ಸುವರ್ಣಪಾರ್ಟಿಯಲ್ಲಿ ಗಿಲ್ಲಿ ಕಾಮಿಡಿ
08:03ಡಿಕೆಸು ಹೆಸರೇಳಿ ವಂಚನೆ: ಐಶ್ವರ್ಯ- ವನಿತಾ ನಡುವೆ ಆರೋಪ ಪ್ರತ್ಯಾರೋಪ
15:12ಮತ್ತೊಮ್ಮೆ ಪೊಲೀಸ್‌ ಸ್ಟೇಷನ್‌ಗೆ ಅಲ್ಲು ಅರ್ಜುನ್‌; ವಕೀಲರ ಸಮ್ಮುಖದಲ್ಲೇ ನಟನ ವಿಚಾರಣೆ
22:53 ನೋ ಡೌಟ್, ರಶ್ಮಿಕಾ ರಿಯಲ್ ಲೇಡಿ ಸೂಪರ್‌ಸ್ಟಾರ್: ಐರನ್‌ಲೆಗ್ ಅಲ್ಲ ಗೋಲ್ಡನ್‌ಫ್ಲ್ಯಾಗ್ ಶ್ರೀವಲ್ಲಿ ವಾರ್!
Read more