ಪ್ರವಾಹದ ನೀರ ಮಧ್ಯೆ ಹೆತ್ತಮ್ಮ ಮಾಡಿದ್ದೇನು..? ದೇವರೆ ಕಾಪಾಡಪ್ಪ ಅಂತ ಹೇಳಿ ಈ ಯುವಕ ಮಾಡಿದ್ದೇನು..!

ಪ್ರವಾಹದ ನೀರ ಮಧ್ಯೆ ಹೆತ್ತಮ್ಮ ಮಾಡಿದ್ದೇನು..? ದೇವರೆ ಕಾಪಾಡಪ್ಪ ಅಂತ ಹೇಳಿ ಈ ಯುವಕ ಮಾಡಿದ್ದೇನು..!

Published : Jul 21, 2024, 08:29 AM IST

ಸಖತ್ ಇಂಟ್ರಸ್ಟಿಂಗ್ ಅಷ್ಟೇ, ಡೇರಿಂಗ್ ಎಂಡ್ ಥ್ರಿಲ್ಲಿಂಗ್ ಆಗಿರೋ ಎಪಿಸೋಡೇ ಈ ಸೂಪರ್ ಸ್ಪೆಷಲ್. ಇವತ್ತು ನಿಮ್ಮ ಮುಂದೆ, ಒಂದಿಷ್ಟು ಹಾರಿಬಲ್. ಡೆಡ್ಲಿ ಅಷ್ಟೇ ಫನ್ನಿ ವಿಡಿಯೋಗಳನ್ನ ಒಂದೊಂದಾಗಿ ಇಡ್ತಾ ಹೋಗ್ತಿದ್ದೇವೆ. ಈ ವಿಡಿಯೋಗಳನ್ನ ನೋಡಿ ನೀವು ಥ್ರಿಲ್ ಆಗೋದಂತೂ ಗ್ಯಾರಂಟಿ. 

ಧುಮ್ಮಿಕ್ಕಿ ಹರಿಯುತ್ತಿದ್ದ ಜಲಪಾತದ(Waterfall) ಕೆಳಗೆ ನಿಂತಿರುವ ಯುವಕರ (Youths) ಪರದಾಟ ಹೇಂಗಿದೆ ನೋಡಿದ್ರಾ. ಅಲ್ಲಿಂದ ಬರೋದಕ್ಕೂ ಆಗದೇ.. ಅಲ್ಲೂ ಗಟ್ಟಿಯಾಗಿ ನಿಲ್ಲೋದಕ್ಕೂ ಆಗದೇ ಒಂದೇ ಸಮನೆ ಒದ್ದಾಡ್ತಿದ್ದಾರೆ. ಮಳೆಗಾಲ (Rain season) ಬಂದರೆ ಸಾಕು, ಜನ ಬೆಟ್ಟ ಗುಡ್ಡ ಅಲೆಯೋದಕ್ಕೆ ಶುರು ಮಾಡ್ಬಿಡ್ತಾರೆ. ಪ್ರಕೃತಿ ಸೌಂದರ್ಯ ಸವಿಯುತ್ತಾ, ಜಲಪಾತದ ನೀರಲ್ಲಿ ಸ್ನಾನ ಮಾಡೋದೇ ಒಂದು ಖುಷಿ. ಇಲ್ಲೂ ಮೂವರು ಗೆಳೆಯರು ಮಳೆ ಬರ್ತಾ ಇದೆ. ಎಂಜಾಯ್ ಮಾಡೋಣ ಅಂತ ಪ್ರವಾಸಕ್ಕೆ ಹೊರಟಿದ್ದಾರೆ. ಆದರೆ ಮುಂದೆ ಆಗಿದ್ದು ಮಾತ್ರ ಅವರ ಊಹೆಗೂ ಮೀರಿದ್ದು. ಈ ಮಳೆಗಾಲದ ಸಮಯದಲ್ಲಿ ಹರಿಯುವ ನೀರಲ್ಲಿ ಇಳಿಯುವುದಾಗಲಿ ಅಥವಾ, ಜಲಪಾತದ ಕೆಳಗೆ ಹೋಗುವುದಾಗಲಿ ಮಾಡುವುದು ಅಪಾಯಕ್ಕೆ ಆಹ್ವಾನ ಕೊಟ್ಟಂತೆ. ಆಗಾಗ ದುರಂತಗಳು ಸಂಭವಿಸುವುದನ್ನ ನಾವು ನೋಡ್ತಾನೇ ಇರ್ತೆವೆ. ಈ ಗೆಳೆಯರು ಆ ಸತ್ಯವನ್ನೇ ಮರತ್ಹೋಗಿದ್ದರು. ಜಾಲಿ ಮೂಡಲ್ಲಿ ಇದ್ದ ಇವರು, ಆ ಭಯಂಕರ ರೂಪದ ಜಲಪಾತದ ಕೆಳಗೆ ಹೋಗಿ ನಿಂತಿದ್ದಾರೆ. ನಿಲ್ಲೋದೇನೋ ಓಕೆ.. ಈ ಮೂವರಿಗೂ ಅಲ್ಲಿಂದ ಹೇಗೆ ಹೊರಗೆ ಬರಬೇಕು ಅನ್ನೊದೇ ಗೊತ್ತಾಗ್ತಿರಲಿಲ್ಲ. ಒಬ್ಬನನ್ನೇ ಹಾಗೋ ಹೀಗೋ ಸೇಫ್ ಮಾಡಿದ್ರು. ಆದರೆ ಇನ್ನಿಬ್ಬರು ಜೀವ ಭಯಕ್ಕೆ  ನಿಂತ ಜಾಗದಿಂದ ಮಿಸುಕಾಡಿರ್ಲಿಲ್ಲ. ಕೊನೆಗೆ ಅಲ್ಲಿಗೆ ಪೊಲೀಸರು ಮತ್ತು ರಕ್ಷಣಾ ತಂಡವರು. ಹಗ್ಗವನ್ನ ಕಟ್ಟಿ ಒಬ್ಬೊಬ್ಬರಾಗಿ ಅಲ್ಲಿಂದ ಸೇಫ್ ಹೊರಗೆ ತಂದಿದ್ದಾರೆ.

ಇದನ್ನೂ ವೀಕ್ಷಿಸಿ:  ಹ್ಯಾಂಡಲ್ ಮಾಡ್ತೀನೆಂದು ಜೈಲು ಸೇರುವಂತೆ ಮಾಡಿದ ಪ್ರದೋಶ್ ಮೇಲೆ ದರ್ಶನ್‌ಗಿದ್ಯಾ ಸಿಟ್ಟು?

02:48ಶ್ರೀದೇವಿ ಮಗಳಿಗೆ 5 ಕೋಟಿಯ ಕಾರ್ ಗಿಫ್ಟ್ ಕೊಟ್ಟಿದ್ದು ಬಾಯ್‌ಫ್ರೆಂಡ್ ಅಲ್ಲ ಮತ್ಯಾರು?
15:48 ತಿಹಾರ್ ಜೈಲು ಕಂಬಿ ಹಿಂದೆ ಉಗ್ರ ತಹಾವೂರ್.. ಯಾರು next​ ಟಾರ್ಗೆಟ್​..?
22:51ನೇಪಾಳದಲ್ಲಿ ಮ್ಯಾಡ್​​ ಹನಿ ತುಂಬಾನೇ ಫೇಮಸ್​​​! ಬುಡಕಟ್ಟು ಜನ ಸಂಗ್ರಹಿಸೋ ತುಪ್ಪಕ್ಕೆ ಹೆಚ್ಚು ಬೇಡಿಕೆ ಏಕೆ?
16:40ಕಣಿವೆ ನಾಡಿನ ಕಾಡುಗಳಲ್ಲಿ ಉಗ್ರಸರ್ಪಗಳ ರಣಬೇಟೆ: ಭಾರತ ಸೇನೆಯ ಆರ್ಭಟಕ್ಕೆ ಭಯೋತ್ಪಾದಕರಿಗೆ ಚಳಿಜ್ವರ!
22:52ಇಲ್ಲಿದೆ ನೋಡಿ ವೈರಲ್​ ಜಗತ್ತಿನಲ್ಲಿ ಸದ್ದು ಮಾಡ್ತಿರೋ ಸಖತ್​ ಸುದ್ದಿಗಳ ಗುಚ್ಛ ವೈರಲ್​ ನ್ಯೂಸ್!
22:24 2025ರಲ್ಲಿ ಏನೇನಾಗ್ತಿದೆ : ವರ್ಷದ ಆರಂಭದಲ್ಲೇ ಭೂಕಂಪ ಪ್ರಳಯ, ಭೀಕರ ಕಾಡ್ಗಿಚ್ಚು ಶೀತ ಬಿರುಗಾಳಿ
25:41 ಏಷ್ಯಾನೆಟ್‌ ಸುವರ್ಣನ್ಯೂಸ್‌ ನ್ಯೂಇಯರ್‌ ಸಂಭ್ರಮ, ಸುವರ್ಣಪಾರ್ಟಿಯಲ್ಲಿ ಗಿಲ್ಲಿ ಕಾಮಿಡಿ
08:03ಡಿಕೆಸು ಹೆಸರೇಳಿ ವಂಚನೆ: ಐಶ್ವರ್ಯ- ವನಿತಾ ನಡುವೆ ಆರೋಪ ಪ್ರತ್ಯಾರೋಪ
15:12ಮತ್ತೊಮ್ಮೆ ಪೊಲೀಸ್‌ ಸ್ಟೇಷನ್‌ಗೆ ಅಲ್ಲು ಅರ್ಜುನ್‌; ವಕೀಲರ ಸಮ್ಮುಖದಲ್ಲೇ ನಟನ ವಿಚಾರಣೆ
22:53 ನೋ ಡೌಟ್, ರಶ್ಮಿಕಾ ರಿಯಲ್ ಲೇಡಿ ಸೂಪರ್‌ಸ್ಟಾರ್: ಐರನ್‌ಲೆಗ್ ಅಲ್ಲ ಗೋಲ್ಡನ್‌ಫ್ಲ್ಯಾಗ್ ಶ್ರೀವಲ್ಲಿ ವಾರ್!