ನದಿಗೆ ಜಾರಿ ಬಿದ್ದ ವ್ಯಕ್ತಿ.. ಸಾವು ಬದುಕಿನ ಹೋರಾಟ..! ಪ್ರವಾಹದ ಮಧ್ಯೆ ಪ್ರಾಣ ಪಣಕ್ಕಿಟ್ಟು ರೀಲ್ಸ್ ಹುಚ್ಚಾಟ..!

ನದಿಗೆ ಜಾರಿ ಬಿದ್ದ ವ್ಯಕ್ತಿ.. ಸಾವು ಬದುಕಿನ ಹೋರಾಟ..! ಪ್ರವಾಹದ ಮಧ್ಯೆ ಪ್ರಾಣ ಪಣಕ್ಕಿಟ್ಟು ರೀಲ್ಸ್ ಹುಚ್ಚಾಟ..!

Published : Jul 21, 2024, 08:52 AM IST

ಸಾವಿನೊಂದಿಗೆ ಸರಸ.. ಪ್ರವಾಹಕ್ಕೆ ಟ್ರ್ಯಾಕ್ಟರ್ ನುಗ್ಗಿಸಿದವ ಏನಾದ..?
ಜಾನುವಾರು ಸಮೇತ ನದಿಯಲ್ಲೇ ಈಜಿ ಜಮೀನಿಗೆ ತೆರಳುವ ರೈತರು..!
ಭೀಕರ ಪ್ರವಾಹದಲ್ಲಿ ಸಿಲುಕಿದ್ದ ತಾಯಿ - ಮಗು ರಕ್ಷಣೆ ಹೇಗಾಯ್ತು..?
 

ಉತ್ತರದಿಂದ ದಕ್ಷಿಣದವರೆಗೆ ರಣಚಂಡಿ ಪ್ರವಾಹ(Flood) ಆರ್ಭಟಿಸ್ತಿದೆ. ಪ್ರವಾಹಾಸುರನ ಅಟ್ಟಹಾಸಕ್ಕೆ ಜನ ತತ್ತರಿಸಿ ಹೋಗಿದ್ದಾರೆ. ಏಕಾಏಕಿ ನುಗ್ಗಿ ಬಂದ ಪ್ರವಾಹದ ಮಧ್ಯೆ ಸಿಲುಕಿ ರಕ್ಷಣೆಗಾಗಿ ಅಂಗಲಾಚ್ತಿದ್ದಾರೆ. ದೇವಸ್ಥಾನಕ್ಕೆ (Temple) ಹೋದ ವೇಳೆಯೇ ಪ್ರವಾಹ ರೌದ್ರ ರೂಪತಾಳಿದ್ದು, ಯುವಕರು(Youths) ಮರವೇರಿ ಕುಳಿತು ಜೀವ ಉಳಿಸಿಕೊಂಡಿದ್ರು. ಅವ್ರ ರಕ್ಷಣೆಗೆ ಹೆಲಿಕ್ಯಾಪ್ಟರೇ ಬರಬೇಕಾಯ್ತು. ಮತ್ತೊಂದೆಡೆ ಕಣ್ಣೆದುರೇ ಪ್ರವಾಹದಲ್ಲಿ ಹಸುಗಳು(Cows) ಕೊಚ್ಚಿ ಹೋಗಿದ್ದು ಆ ದೃಶ್ಯವನ್ನ ನೋಡಿದ್ರೆ ಕರುಳು ಹಿಂಡಿದಂತಾಗುತ್ತೆ. ಈ ಮಧ್ಯೆ ಚಾಲಕನೊಬ್ಬ ತುಂಬಿ ಹರಿಯುತ್ತಿದ್ದ ನದಿಗೆ ಟ್ರಾಕ್ಟರ್ ನುಗ್ಗಿಸಿದ್ದಾನೆ. ಈ ಒಂದೊಂದು ದೃಶ್ಯವನ್ನ ನೋಡಿದ್ರೇನೆ ಗೊತ್ತಾಗುತ್ತೆ. ಈ ರಣಚಂಡಿ ಪ್ರವಾಹ ಅದೆಷ್ಟರ ಮಟ್ಟಿಗೆ ರೊಚ್ಚಿಗೆದ್ದಿದೆ ಅಂತ. ಮನೆ ಮುಂದೆ ರಕ್ಕರ ಪ್ರವಾಹ ರಭಸವಾಗಿ ಹರಿತಿದೆ. ರಸ್ತೆಗಳ ಮೇಲೆ ನೀರು ರಭಸವಾಗಿ ಹರಿಯುತ್ತಿದೆ.. ಊರಿಗೆ ಊರೆ ಜಲಾವೃತವಾಗಿದ್ದು, ಪ್ರವಾಹದ ಭೀಕರತೆಯನ್ನ ಕಂಡು ಜನ ಬೆಚ್ಚಿ ಬಿದ್ದಿದ್ದಾರೆ. ಆಕಾಶದೆತ್ತರದ ಗುಡ್ಡಗಳು ಧರಾಶಾಹಿಯಾಗ್ತಿವೆ. ನದಿಗಳು ನಗರಗಳತ್ತ ಉಕ್ಕಿ ಬರ್ತಿವೆ. ಸಂಪರ್ಕ ಸೇತುವೆಗಳೇ ಸಂಪರ್ಕ ಕಳೆದುಕೊಂಡು, ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗ್ತಿವೆ.

ಇದನ್ನೂ ವೀಕ್ಷಿಸಿ:  ಪ್ರವಾಹದ ನೀರ ಮಧ್ಯೆ ಹೆತ್ತಮ್ಮ ಮಾಡಿದ್ದೇನು..? ದೇವರೆ ಕಾಪಾಡಪ್ಪ ಅಂತ ಹೇಳಿ ಈ ಯುವಕ ಮಾಡಿದ್ದೇನು..!

02:48ಶ್ರೀದೇವಿ ಮಗಳಿಗೆ 5 ಕೋಟಿಯ ಕಾರ್ ಗಿಫ್ಟ್ ಕೊಟ್ಟಿದ್ದು ಬಾಯ್‌ಫ್ರೆಂಡ್ ಅಲ್ಲ ಮತ್ಯಾರು?
15:48 ತಿಹಾರ್ ಜೈಲು ಕಂಬಿ ಹಿಂದೆ ಉಗ್ರ ತಹಾವೂರ್.. ಯಾರು next​ ಟಾರ್ಗೆಟ್​..?
22:51ನೇಪಾಳದಲ್ಲಿ ಮ್ಯಾಡ್​​ ಹನಿ ತುಂಬಾನೇ ಫೇಮಸ್​​​! ಬುಡಕಟ್ಟು ಜನ ಸಂಗ್ರಹಿಸೋ ತುಪ್ಪಕ್ಕೆ ಹೆಚ್ಚು ಬೇಡಿಕೆ ಏಕೆ?
16:40ಕಣಿವೆ ನಾಡಿನ ಕಾಡುಗಳಲ್ಲಿ ಉಗ್ರಸರ್ಪಗಳ ರಣಬೇಟೆ: ಭಾರತ ಸೇನೆಯ ಆರ್ಭಟಕ್ಕೆ ಭಯೋತ್ಪಾದಕರಿಗೆ ಚಳಿಜ್ವರ!
22:52ಇಲ್ಲಿದೆ ನೋಡಿ ವೈರಲ್​ ಜಗತ್ತಿನಲ್ಲಿ ಸದ್ದು ಮಾಡ್ತಿರೋ ಸಖತ್​ ಸುದ್ದಿಗಳ ಗುಚ್ಛ ವೈರಲ್​ ನ್ಯೂಸ್!
22:24 2025ರಲ್ಲಿ ಏನೇನಾಗ್ತಿದೆ : ವರ್ಷದ ಆರಂಭದಲ್ಲೇ ಭೂಕಂಪ ಪ್ರಳಯ, ಭೀಕರ ಕಾಡ್ಗಿಚ್ಚು ಶೀತ ಬಿರುಗಾಳಿ
25:41 ಏಷ್ಯಾನೆಟ್‌ ಸುವರ್ಣನ್ಯೂಸ್‌ ನ್ಯೂಇಯರ್‌ ಸಂಭ್ರಮ, ಸುವರ್ಣಪಾರ್ಟಿಯಲ್ಲಿ ಗಿಲ್ಲಿ ಕಾಮಿಡಿ
08:03ಡಿಕೆಸು ಹೆಸರೇಳಿ ವಂಚನೆ: ಐಶ್ವರ್ಯ- ವನಿತಾ ನಡುವೆ ಆರೋಪ ಪ್ರತ್ಯಾರೋಪ
15:12ಮತ್ತೊಮ್ಮೆ ಪೊಲೀಸ್‌ ಸ್ಟೇಷನ್‌ಗೆ ಅಲ್ಲು ಅರ್ಜುನ್‌; ವಕೀಲರ ಸಮ್ಮುಖದಲ್ಲೇ ನಟನ ವಿಚಾರಣೆ
22:53 ನೋ ಡೌಟ್, ರಶ್ಮಿಕಾ ರಿಯಲ್ ಲೇಡಿ ಸೂಪರ್‌ಸ್ಟಾರ್: ಐರನ್‌ಲೆಗ್ ಅಲ್ಲ ಗೋಲ್ಡನ್‌ಫ್ಲ್ಯಾಗ್ ಶ್ರೀವಲ್ಲಿ ವಾರ್!
Read more