ಮೋದಿ ಅರಬ್‌ ದೊರೆಯನ್ನು ಬ್ರದರ್‌ ಅಂದ್ರೆ ಓಕೆನಾ? ಹಿಂದೂ-ಮುಸ್ಲಿಂ ಭಾವೈಕ್ಯತೆ ಬಗ್ಗೆ ನಿಮಗೆ ಏನನಿಸುತ್ತೆ?

ಮೋದಿ ಅರಬ್‌ ದೊರೆಯನ್ನು ಬ್ರದರ್‌ ಅಂದ್ರೆ ಓಕೆನಾ? ಹಿಂದೂ-ಮುಸ್ಲಿಂ ಭಾವೈಕ್ಯತೆ ಬಗ್ಗೆ ನಿಮಗೆ ಏನನಿಸುತ್ತೆ?

Published : Mar 03, 2024, 11:09 AM ISTUpdated : Mar 03, 2024, 11:11 AM IST

ಏಷ್ಯಾನೆಟ್‌ ಸುವರ್ಣ  ನ್ಯೂಸ್  ಅವರ್ ಸ್ಪೆಷಲ್‌ನಲ್ಲಿ ಅನಂತ್ ಕುಮಾರ್ ಹೆಗಡೆ ಹಲವಾರು ವಿಷಯಗಳ ಬಗ್ಗೆ ಮಾತನಾಡಿದ್ದು, ಇದರ ವಿಡಿಯೋ ಇಲ್ಲಿದೆ..

ಅನಾರೋಗ್ಯದ ಕಾರಣ ಸುಮಾರು ಎರಡು ವರ್ಷದಿಂದ ನಾನು ಎಲ್ಲೂ ಓಡಾಡಲು ಆಗಿಲ್ಲ. ಪೊಲಿಟಿಕಲ್‌ ಕಮ್‌ ಬ್ಯಾಕ್‌ಗೆ ನಾವು ಮುಸ್ಲಿಂ ವಿಷಯವನ್ನು ಬಳಸಿಕೊಳ್ಳುತ್ತಿಲ್ಲ. ನಾವು ಚರ್ಚೆ ಮಾಡುವ ಹಲವಾರು ವಿಷಯವನ್ನು ಮಾಧ್ಯಮದವರು ಬಳಸಿಕೊಳ್ಳುತ್ತಿಲ್ಲ ಎಂದು ಅನಂತ್ ಕುಮಾರ್‌ ಹೆಗಡೆ ಹೇಳಿದರು. ಈಗ ನಾವು ಅಭಿವೃದ್ಧಿಯಲ್ಲಿ ಹೆಚ್ಚೆಚ್ಚು ತೊಡಗಿಸಿಕೊಳ್ಳುತ್ತಿದ್ದೇವೆ. ನಮ್ಮ ಮಾತಿನಿಂದ ಪ್ರಧಾನಿ ಮೋದಿಯವರಿಗೆ ಮುಜುಗರವಾಗುತ್ತದೆ ಎಂಬುದರಲ್ಲಿ ಸತ್ಯವಿಲ್ಲ. ಮಸೀದಿಯಲ್ಲಿ ನಾವು ಶಿವಲಿಂಗ ಹುಡುಕುವುದಿಲ್ಲ. ಆದ್ರೆ ಕಂಡಾಗ ನಾವು ಕೈ ಮುಗಿಯುತ್ತೇವೆ. ಇತಿಹಾಸ ನೋಡಿದಾಗ ನಾವು ಇಷ್ಟೋಂದು ಕಳೆದುಕೊಂಡೆವಾ ಎಂದು ಹೊಟ್ಟೆ ಉರಿಯುತ್ತದೆ ಎಂದು ಅನಂತ್ ಕುಮಾರ್ ಹೆಗಡೆ ಹೇಳುತ್ತಾರೆ.

ಇದನ್ನೂ ವೀಕ್ಷಿಸಿ:  ತೆರಿಗೆ ತಾರತಮ್ಯ ಹೆಸರಲ್ಲಿ ಉತ್ತರ-ದಕ್ಷಿಣ ರಾಜಕೀಯ! ಮೋದಿ v/s ರಾಹುಲ್ ಕದನದಲ್ಲಿ ಯಾರು ಯಾರ ಕಡೆ ?

02:48ಶ್ರೀದೇವಿ ಮಗಳಿಗೆ 5 ಕೋಟಿಯ ಕಾರ್ ಗಿಫ್ಟ್ ಕೊಟ್ಟಿದ್ದು ಬಾಯ್‌ಫ್ರೆಂಡ್ ಅಲ್ಲ ಮತ್ಯಾರು?
15:48 ತಿಹಾರ್ ಜೈಲು ಕಂಬಿ ಹಿಂದೆ ಉಗ್ರ ತಹಾವೂರ್.. ಯಾರು next​ ಟಾರ್ಗೆಟ್​..?
22:51ನೇಪಾಳದಲ್ಲಿ ಮ್ಯಾಡ್​​ ಹನಿ ತುಂಬಾನೇ ಫೇಮಸ್​​​! ಬುಡಕಟ್ಟು ಜನ ಸಂಗ್ರಹಿಸೋ ತುಪ್ಪಕ್ಕೆ ಹೆಚ್ಚು ಬೇಡಿಕೆ ಏಕೆ?
16:40ಕಣಿವೆ ನಾಡಿನ ಕಾಡುಗಳಲ್ಲಿ ಉಗ್ರಸರ್ಪಗಳ ರಣಬೇಟೆ: ಭಾರತ ಸೇನೆಯ ಆರ್ಭಟಕ್ಕೆ ಭಯೋತ್ಪಾದಕರಿಗೆ ಚಳಿಜ್ವರ!
22:52ಇಲ್ಲಿದೆ ನೋಡಿ ವೈರಲ್​ ಜಗತ್ತಿನಲ್ಲಿ ಸದ್ದು ಮಾಡ್ತಿರೋ ಸಖತ್​ ಸುದ್ದಿಗಳ ಗುಚ್ಛ ವೈರಲ್​ ನ್ಯೂಸ್!
22:24 2025ರಲ್ಲಿ ಏನೇನಾಗ್ತಿದೆ : ವರ್ಷದ ಆರಂಭದಲ್ಲೇ ಭೂಕಂಪ ಪ್ರಳಯ, ಭೀಕರ ಕಾಡ್ಗಿಚ್ಚು ಶೀತ ಬಿರುಗಾಳಿ
25:41 ಏಷ್ಯಾನೆಟ್‌ ಸುವರ್ಣನ್ಯೂಸ್‌ ನ್ಯೂಇಯರ್‌ ಸಂಭ್ರಮ, ಸುವರ್ಣಪಾರ್ಟಿಯಲ್ಲಿ ಗಿಲ್ಲಿ ಕಾಮಿಡಿ
08:03ಡಿಕೆಸು ಹೆಸರೇಳಿ ವಂಚನೆ: ಐಶ್ವರ್ಯ- ವನಿತಾ ನಡುವೆ ಆರೋಪ ಪ್ರತ್ಯಾರೋಪ
15:12ಮತ್ತೊಮ್ಮೆ ಪೊಲೀಸ್‌ ಸ್ಟೇಷನ್‌ಗೆ ಅಲ್ಲು ಅರ್ಜುನ್‌; ವಕೀಲರ ಸಮ್ಮುಖದಲ್ಲೇ ನಟನ ವಿಚಾರಣೆ
22:53 ನೋ ಡೌಟ್, ರಶ್ಮಿಕಾ ರಿಯಲ್ ಲೇಡಿ ಸೂಪರ್‌ಸ್ಟಾರ್: ಐರನ್‌ಲೆಗ್ ಅಲ್ಲ ಗೋಲ್ಡನ್‌ಫ್ಲ್ಯಾಗ್ ಶ್ರೀವಲ್ಲಿ ವಾರ್!