ಅನುದಾನ ವಿಷಯದಲ್ಲಿ ಅನ್ಯಾಯವಾದ್ರೂ ಸುಮ್ಮನಿದ್ದಾರಾ ಬಿಜೆಪಿ ಸಂಸದರು ? ಎಷ್ಟು ಹಾಲಿ ಸಂಸದರಿಗೆ ಟಿಕೆಟ್ ಸಿಗುತ್ತೆ..?

ಅನುದಾನ ವಿಷಯದಲ್ಲಿ ಅನ್ಯಾಯವಾದ್ರೂ ಸುಮ್ಮನಿದ್ದಾರಾ ಬಿಜೆಪಿ ಸಂಸದರು ? ಎಷ್ಟು ಹಾಲಿ ಸಂಸದರಿಗೆ ಟಿಕೆಟ್ ಸಿಗುತ್ತೆ..?

Published : Mar 10, 2024, 04:20 PM IST

ಅನುದಾನದ ವಿಷಯದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಎಂಬ ಕಾಂಗ್ರೆಸ್ ಆರೋಪ ಸೇರಿದಂತೆ, ಹಲವು ಪ್ರಶ್ನೆಗಳಿಗೆ ಏಷ್ಯಾನೆಟ್‌ ಸುವರ್ಣ ನ್ಯೂಸ್‌ನಲ್ಲಿ ಸಂಸದ ತೇಜಸ್ವಿ ಸೂರ್ಯ ಮಾತನಾಡಿದ್ದಾರೆ.

ನಮ್ಮ ಪಕ್ಷ ಹಾಗೂ ಕಾರ್ಯಕರ್ತರು, ನಾವು ಐದು ವರ್ಷನೂ ಜನರ ಮಧ್ಯೆಯೇ ಕೆಲಸ ಮಾಡಿದ್ದೇವೆ. ಹಾಗಾಗಿ ಚುನಾವಣೆ ಬಂದಾಗ ನಮಗೆ ಏನು ವಿಶೇಷ ಅನಿಸಲ್ಲ ಎಂದು ಸಂಸದ ತೇಜಸ್ವಿ ಸೂರ್ಯ(Tejasvi Surya)ಹೇಳಿದ್ದಾರೆ. ಪ್ರಧಾನಿ ಮೋದಿ(Narendra Modi) ನಿರಂತರವಾಗಿ ನಾವು ಜನರ ಮಧ್ಯೆ ಇರುವಂತ ಸಂಪ್ರದಾಯವನ್ನು ಹಾಕಿಕೊಟ್ಟಿದ್ದಾರೆ. ಹಾಗಾಗಿ ನಾವು ಚುನಾವಣೆಗೆಂದು ವಿಶೇಷ ತಯಾರಿ ಮಾಡುತ್ತಿಲ್ಲ. ಹಿಂದೆಗಿಂತ ಹೆಚ್ಚು ಸೀಟ್‌ನನ್ನು ನಮ್ಮ ಪಕ್ಷ ಈ ಬಾರಿ ಪಡೆಯಲಿದೆ. ಕಳೆದ 10 ವರ್ಷದಲ್ಲಿ ದೇಶದ ಆರ್ಥಿಕತೆಯ ಸೈಜ್‌ ದೊಡ್ಡಾಗಿದೆ. ಪ್ರತಿ ರಾಜ್ಯಕ್ಕೂ ಹಣ ಮೂರು ವಿಧದಲ್ಲಿ ಬರುತ್ತದೆ. ಸ್ಟೇಟ್‌ ಜಿಎಸ್‌ಟಿಯಲ್ಲಿ ನೂರಕ್ಕೆ ನೂರರಷ್ಟು ಆ ರಾಜ್ಯಕ್ಕೆ ಬರುತ್ತದೆ. ಐಜಿಎಸ್‌ಟಿಯನ್ನು ನಿರ್ಧಾರ ಮಾಡೋದು ಫೈನಾನ್ಸ್‌ ಕಮಿಷನ್‌ ಆಗಿದೆ ಎಂದು ಸಂಸದ ತೇಜಸ್ವಿ ಸೂರ್ಯ ಹೇಳುತ್ತಾರೆ.

ಇದನ್ನೂ ವೀಕ್ಷಿಸಿ:  Dinesh Gundu Rao: ಹಿಂದೂ ದೇವಾಲಯಗಳಿಂದ ಹಣ ಪಡೆಯಬಹುದು ಆದ್ರೆ ಚರ್ಚ್, ಮಸೀದಿಗಳಿಂದ ಬೇಡ್ವಾ?

02:48ಶ್ರೀದೇವಿ ಮಗಳಿಗೆ 5 ಕೋಟಿಯ ಕಾರ್ ಗಿಫ್ಟ್ ಕೊಟ್ಟಿದ್ದು ಬಾಯ್‌ಫ್ರೆಂಡ್ ಅಲ್ಲ ಮತ್ಯಾರು?
15:48 ತಿಹಾರ್ ಜೈಲು ಕಂಬಿ ಹಿಂದೆ ಉಗ್ರ ತಹಾವೂರ್.. ಯಾರು next​ ಟಾರ್ಗೆಟ್​..?
22:51ನೇಪಾಳದಲ್ಲಿ ಮ್ಯಾಡ್​​ ಹನಿ ತುಂಬಾನೇ ಫೇಮಸ್​​​! ಬುಡಕಟ್ಟು ಜನ ಸಂಗ್ರಹಿಸೋ ತುಪ್ಪಕ್ಕೆ ಹೆಚ್ಚು ಬೇಡಿಕೆ ಏಕೆ?
16:40ಕಣಿವೆ ನಾಡಿನ ಕಾಡುಗಳಲ್ಲಿ ಉಗ್ರಸರ್ಪಗಳ ರಣಬೇಟೆ: ಭಾರತ ಸೇನೆಯ ಆರ್ಭಟಕ್ಕೆ ಭಯೋತ್ಪಾದಕರಿಗೆ ಚಳಿಜ್ವರ!
22:52ಇಲ್ಲಿದೆ ನೋಡಿ ವೈರಲ್​ ಜಗತ್ತಿನಲ್ಲಿ ಸದ್ದು ಮಾಡ್ತಿರೋ ಸಖತ್​ ಸುದ್ದಿಗಳ ಗುಚ್ಛ ವೈರಲ್​ ನ್ಯೂಸ್!
22:24 2025ರಲ್ಲಿ ಏನೇನಾಗ್ತಿದೆ : ವರ್ಷದ ಆರಂಭದಲ್ಲೇ ಭೂಕಂಪ ಪ್ರಳಯ, ಭೀಕರ ಕಾಡ್ಗಿಚ್ಚು ಶೀತ ಬಿರುಗಾಳಿ
25:41 ಏಷ್ಯಾನೆಟ್‌ ಸುವರ್ಣನ್ಯೂಸ್‌ ನ್ಯೂಇಯರ್‌ ಸಂಭ್ರಮ, ಸುವರ್ಣಪಾರ್ಟಿಯಲ್ಲಿ ಗಿಲ್ಲಿ ಕಾಮಿಡಿ
08:03ಡಿಕೆಸು ಹೆಸರೇಳಿ ವಂಚನೆ: ಐಶ್ವರ್ಯ- ವನಿತಾ ನಡುವೆ ಆರೋಪ ಪ್ರತ್ಯಾರೋಪ
15:12ಮತ್ತೊಮ್ಮೆ ಪೊಲೀಸ್‌ ಸ್ಟೇಷನ್‌ಗೆ ಅಲ್ಲು ಅರ್ಜುನ್‌; ವಕೀಲರ ಸಮ್ಮುಖದಲ್ಲೇ ನಟನ ವಿಚಾರಣೆ
22:53 ನೋ ಡೌಟ್, ರಶ್ಮಿಕಾ ರಿಯಲ್ ಲೇಡಿ ಸೂಪರ್‌ಸ್ಟಾರ್: ಐರನ್‌ಲೆಗ್ ಅಲ್ಲ ಗೋಲ್ಡನ್‌ಫ್ಲ್ಯಾಗ್ ಶ್ರೀವಲ್ಲಿ ವಾರ್!
Read more