ಇತಿಹಾಸಕಾರರಾಗಿ ರಾಮಮಂದಿರವನ್ನ ಹೇಗೆ ನೋಡ್ತಿರಿ..? ಮಸೀದಿ ಕೆಳಗೆ ಮಂದಿರವಿತ್ತು? ಅದು ಯಾವುದು ?

ಇತಿಹಾಸಕಾರರಾಗಿ ರಾಮಮಂದಿರವನ್ನ ಹೇಗೆ ನೋಡ್ತಿರಿ..? ಮಸೀದಿ ಕೆಳಗೆ ಮಂದಿರವಿತ್ತು? ಅದು ಯಾವುದು ?

Published : Jan 28, 2024, 06:59 PM ISTUpdated : Jan 28, 2024, 07:00 PM IST

ಇತಿಹಾಸದಲ್ಲಿ ಏನೇನೋ ನಡೆದು ಹೋಗಿದೆ. ಅದನ್ನು ಸರಿ ಮಾಡಲು ಹೋದ್ರೆ ಸಮಾಜದ ಸ್ವಾಸ್ಥ್ಯಯ ಹಾಳಾಗುತ್ತಾ ? ಹೀಗೆ ಹಲವಾರು ವಿಷಯಗಳ ಬಗ್ಗೆ ಇತಿಹಾಸಕಾರ ವಿಕ್ರಂ ಸಂಪತ್‌ ಏನ್‌ ಹೇಳ್ತಾರೆ ಕೇಳಿ..

ಪ್ರತಿಯೊಬ್ಬ ಇತಿಹಾಸಕಾರ ತನ್ನ ಭಾವನೆಗಳನ್ನು ಹಿಡಿದಿಟ್ಟುಕೊಂಡು ವರದಿ ನೀಡುವುದು ಉತ್ತಮ. ರಾಮ ಒಂದು ರಾಷ್ಟ್ರ ಪುರುಷ. ಅವರು ಕೇವಲ ಒಂದು ಧರ್ಮಕ್ಕೆ ಸೀಮಿತವಾಗಿಲ್ಲ. ಇವತ್ತಿನ ಯಾವುದೇ ಕಮ್ಯೂನಿಟಿಗಳು ಆ ಕಾಲದ ಹೀರೋಗಳನ್ನು ಹೊಗಳುವುದು ಸರಿಯಲ್ಲ. ರಾಮನನ್ನು ಕೆಲವರು ದೇವರಾಗಿ ಪೂಜಿಸಿದ್ರೆ, ಕೆಲವರು ಅವರ ತತ್ವಗಳನ್ನು ಮಾತ್ರ ಪಾಲಿಸುತ್ತಾರೆ. ನಮ್ಮ ಇತಿಹಾಸವನ್ನು ಹೇಳಬೇಕಾದ ರೀತಿಯಲ್ಲಿ ಹೇಳಲಿಲ್ಲ. ಇತಿಹಾಸ ಯಾವಾಗಲೂ ಯಾರು ಆಡಳಿತ ಮಾಡುತ್ತಾರೋ, ಅವರ ಕೈಯಲ್ಲಿ ಇರುತ್ತದೆ. ಇತಿಹಾಸದ ಸತ್ಯವನ್ನು ಹೇಳಲು ನಾವು ಹೆದರಬಾರದು ಎಂದು ಇತಿಹಾಸಕಾರ ವಿಕ್ರಂ ಸಂಪತ್‌ ಹೇಳುತ್ತಾರೆ.

ಇದನ್ನೂ ವೀಕ್ಷಿಸಿ:  ಹಿಂದೂ ರಾಷ್ಟ್ರ ಮಾಡೋದು ಅಂದ್ರೆ ಏನು ? ಅಯೋಧ್ಯೆಯಲ್ಲಿ ದಲಿತರಿಗೆ ಪೂಜೆ ಸಲ್ಲಿಸೋಕೆ ಅವಕಾಶ ಇದೆಯಾ?

02:48ಶ್ರೀದೇವಿ ಮಗಳಿಗೆ 5 ಕೋಟಿಯ ಕಾರ್ ಗಿಫ್ಟ್ ಕೊಟ್ಟಿದ್ದು ಬಾಯ್‌ಫ್ರೆಂಡ್ ಅಲ್ಲ ಮತ್ಯಾರು?
15:48 ತಿಹಾರ್ ಜೈಲು ಕಂಬಿ ಹಿಂದೆ ಉಗ್ರ ತಹಾವೂರ್.. ಯಾರು next​ ಟಾರ್ಗೆಟ್​..?
22:51ನೇಪಾಳದಲ್ಲಿ ಮ್ಯಾಡ್​​ ಹನಿ ತುಂಬಾನೇ ಫೇಮಸ್​​​! ಬುಡಕಟ್ಟು ಜನ ಸಂಗ್ರಹಿಸೋ ತುಪ್ಪಕ್ಕೆ ಹೆಚ್ಚು ಬೇಡಿಕೆ ಏಕೆ?
16:40ಕಣಿವೆ ನಾಡಿನ ಕಾಡುಗಳಲ್ಲಿ ಉಗ್ರಸರ್ಪಗಳ ರಣಬೇಟೆ: ಭಾರತ ಸೇನೆಯ ಆರ್ಭಟಕ್ಕೆ ಭಯೋತ್ಪಾದಕರಿಗೆ ಚಳಿಜ್ವರ!
22:52ಇಲ್ಲಿದೆ ನೋಡಿ ವೈರಲ್​ ಜಗತ್ತಿನಲ್ಲಿ ಸದ್ದು ಮಾಡ್ತಿರೋ ಸಖತ್​ ಸುದ್ದಿಗಳ ಗುಚ್ಛ ವೈರಲ್​ ನ್ಯೂಸ್!
22:24 2025ರಲ್ಲಿ ಏನೇನಾಗ್ತಿದೆ : ವರ್ಷದ ಆರಂಭದಲ್ಲೇ ಭೂಕಂಪ ಪ್ರಳಯ, ಭೀಕರ ಕಾಡ್ಗಿಚ್ಚು ಶೀತ ಬಿರುಗಾಳಿ
25:41 ಏಷ್ಯಾನೆಟ್‌ ಸುವರ್ಣನ್ಯೂಸ್‌ ನ್ಯೂಇಯರ್‌ ಸಂಭ್ರಮ, ಸುವರ್ಣಪಾರ್ಟಿಯಲ್ಲಿ ಗಿಲ್ಲಿ ಕಾಮಿಡಿ
08:03ಡಿಕೆಸು ಹೆಸರೇಳಿ ವಂಚನೆ: ಐಶ್ವರ್ಯ- ವನಿತಾ ನಡುವೆ ಆರೋಪ ಪ್ರತ್ಯಾರೋಪ
15:12ಮತ್ತೊಮ್ಮೆ ಪೊಲೀಸ್‌ ಸ್ಟೇಷನ್‌ಗೆ ಅಲ್ಲು ಅರ್ಜುನ್‌; ವಕೀಲರ ಸಮ್ಮುಖದಲ್ಲೇ ನಟನ ವಿಚಾರಣೆ
22:53 ನೋ ಡೌಟ್, ರಶ್ಮಿಕಾ ರಿಯಲ್ ಲೇಡಿ ಸೂಪರ್‌ಸ್ಟಾರ್: ಐರನ್‌ಲೆಗ್ ಅಲ್ಲ ಗೋಲ್ಡನ್‌ಫ್ಲ್ಯಾಗ್ ಶ್ರೀವಲ್ಲಿ ವಾರ್!
Read more