ಎಲೆಕ್ಷನ್ ಮುಗಿಯುತ್ತಿದ್ದಂತೆ ತಾಂಡಾಗಳೇ ಖಾಲಿ.. ಖಾಲಿ:  ಮಕ್ಕಳು, ವೃದ್ಧರನ್ನ ಬಿಟ್ಟರೇ ಜನರೆ ಇಲ್ಲ, ಆವರಿಸಿದ ಸ್ಮಶಾನ ಮೌನ !

ಎಲೆಕ್ಷನ್ ಮುಗಿಯುತ್ತಿದ್ದಂತೆ ತಾಂಡಾಗಳೇ ಖಾಲಿ.. ಖಾಲಿ: ಮಕ್ಕಳು, ವೃದ್ಧರನ್ನ ಬಿಟ್ಟರೇ ಜನರೆ ಇಲ್ಲ, ಆವರಿಸಿದ ಸ್ಮಶಾನ ಮೌನ !

Published : Jun 03, 2023, 11:48 AM IST

ವಿಜಯಪುರ ಜಿಲ್ಲೆಯ ಮಧಬಾವಿ ಎಲ್.ಟಿ, ಬರಟಗಿ ಎಲ್.ಟಿ, ಮಹಲ್ ಎಲ್.ಟಿ, ಕೆಸರಾಳ ಎಲ್.ಟಿ‌‌ ಸೇರಿದಂತೆ ಬಹುತೇಕ ತಾಂಡಾಗಳು ಖಾಲಿಯಾಗಿದ್ದು, ಕೆಲಸಕ್ಕಾಗಿ ಪಕ್ಕದ ರಾಜ್ಯಗಳಿಗೆ ಜನ ಗುಳೆ ಹೋಗುತ್ತಿದ್ದಾರೆ.

ವಿಜಯಪುರ: ಜಿಲ್ಲೆಯ ಬಹುತೇಕ ತಾಂಡಾಗಳು ಖಾಲಿ ಖಾಲಿಯಾಗಿವೆ. ಅಲ್ಲದೇ ಲಂಬಾಣಿ ತಾಂಡಾಗಳು ಬಿಕೋ ಎನ್ನುತ್ತಿವೆ. ಮನೆಗೆ ಮುಳ್ಳು ಕಂಟಿ ಹಾಕಿ, ಬೀಗ ಜಡಿದು ಜನ ಗುಳೆ ಹೋಗುತ್ತಿದ್ದಾರೆ. ಮತದಾನ ಬಳಿಕ ಮತ್ತೆ ತಾಂಡಾ ನಿವಾಸಿಗಳು ಗುಳೆ ಹೋಗಿದ್ದಾರೆ. ಮಹಾರಾಷ್ಟ್ರ, ಗೋವಾ ರಾಜ್ಯಗಳಿಗೆ ಜನ ಗುಳೆ ಹೋಗುತ್ತಿದ್ದು, ತಾಂಡಾಗಳಲ್ಲಿ ಸ್ಮಶಾನ ಮೌನ ಆವರಿಸಿದೆ. ಮಧಬಾವಿ ತಾಂಡಾದಲ್ಲಿ ಏಷ್ಯಾನೆಟ್ ಸುವರ್ಣ ನ್ಯೂಸ್ ರಿಯಾಲಿಟಿ ಚೆಕ್ ನಡೆಸಿದೆ. ಮಕ್ಕಳು, ವೃದ್ಧರನ್ನ ಬಿಟ್ಟರೇ ತಾಂಡಾಗಳಲ್ಲಿ ಯಾವುದೇ ಜನರು ಇಲ್ಲ. ಹೀಗಾಗಿ ಎಲ್ಲಿ ನೋಡಿದರೂ ಬೀಗ ಹಾಕಿದ ಮನೆಗಳು ಕಂಡುಬರುತ್ತವೆ. ಮನೆ ಕಟ್ಟಲು ಸಾಲ, ಸಾಲ ತೀರಿಸಲು ಉದ್ಯೋಗ ಸಿಗದೆ ನೆರೆ ರಾಜ್ಯಗಳಿಗೆ ಜನ ಗುಳೆ ಹೋಗುತ್ತಿದ್ದಾರೆ.

ಇದನ್ನೂ ವೀಕ್ಷಿಸಿ: ಒಂಟಿ ಮಹಿಳೆ ಕೊಂದು ಮನೆ ದೋಚಿದ್ರು ಹಂತಕರು: ಬೆಟ್ಟಿಂಗ್‌ನಲ್ಲಿ ಸೋತ ಹಣವನ್ನ ಕೊಡಲು ಮರ್ಡರ್ ..!

02:48ಶ್ರೀದೇವಿ ಮಗಳಿಗೆ 5 ಕೋಟಿಯ ಕಾರ್ ಗಿಫ್ಟ್ ಕೊಟ್ಟಿದ್ದು ಬಾಯ್‌ಫ್ರೆಂಡ್ ಅಲ್ಲ ಮತ್ಯಾರು?
15:48 ತಿಹಾರ್ ಜೈಲು ಕಂಬಿ ಹಿಂದೆ ಉಗ್ರ ತಹಾವೂರ್.. ಯಾರು next​ ಟಾರ್ಗೆಟ್​..?
22:51ನೇಪಾಳದಲ್ಲಿ ಮ್ಯಾಡ್​​ ಹನಿ ತುಂಬಾನೇ ಫೇಮಸ್​​​! ಬುಡಕಟ್ಟು ಜನ ಸಂಗ್ರಹಿಸೋ ತುಪ್ಪಕ್ಕೆ ಹೆಚ್ಚು ಬೇಡಿಕೆ ಏಕೆ?
16:40ಕಣಿವೆ ನಾಡಿನ ಕಾಡುಗಳಲ್ಲಿ ಉಗ್ರಸರ್ಪಗಳ ರಣಬೇಟೆ: ಭಾರತ ಸೇನೆಯ ಆರ್ಭಟಕ್ಕೆ ಭಯೋತ್ಪಾದಕರಿಗೆ ಚಳಿಜ್ವರ!
22:52ಇಲ್ಲಿದೆ ನೋಡಿ ವೈರಲ್​ ಜಗತ್ತಿನಲ್ಲಿ ಸದ್ದು ಮಾಡ್ತಿರೋ ಸಖತ್​ ಸುದ್ದಿಗಳ ಗುಚ್ಛ ವೈರಲ್​ ನ್ಯೂಸ್!
22:24 2025ರಲ್ಲಿ ಏನೇನಾಗ್ತಿದೆ : ವರ್ಷದ ಆರಂಭದಲ್ಲೇ ಭೂಕಂಪ ಪ್ರಳಯ, ಭೀಕರ ಕಾಡ್ಗಿಚ್ಚು ಶೀತ ಬಿರುಗಾಳಿ
25:41 ಏಷ್ಯಾನೆಟ್‌ ಸುವರ್ಣನ್ಯೂಸ್‌ ನ್ಯೂಇಯರ್‌ ಸಂಭ್ರಮ, ಸುವರ್ಣಪಾರ್ಟಿಯಲ್ಲಿ ಗಿಲ್ಲಿ ಕಾಮಿಡಿ
08:03ಡಿಕೆಸು ಹೆಸರೇಳಿ ವಂಚನೆ: ಐಶ್ವರ್ಯ- ವನಿತಾ ನಡುವೆ ಆರೋಪ ಪ್ರತ್ಯಾರೋಪ
15:12ಮತ್ತೊಮ್ಮೆ ಪೊಲೀಸ್‌ ಸ್ಟೇಷನ್‌ಗೆ ಅಲ್ಲು ಅರ್ಜುನ್‌; ವಕೀಲರ ಸಮ್ಮುಖದಲ್ಲೇ ನಟನ ವಿಚಾರಣೆ
22:53 ನೋ ಡೌಟ್, ರಶ್ಮಿಕಾ ರಿಯಲ್ ಲೇಡಿ ಸೂಪರ್‌ಸ್ಟಾರ್: ಐರನ್‌ಲೆಗ್ ಅಲ್ಲ ಗೋಲ್ಡನ್‌ಫ್ಲ್ಯಾಗ್ ಶ್ರೀವಲ್ಲಿ ವಾರ್!
Read more