ಮಾಫಿಯಾ ಮಟ್ಟ ಹಾಕಲು ಯೋಗಿ ದಿಟ್ಟ ಹೆಜ್ಜೆ: ಕಂಗೆಟ್ಟು ಕುಳಿತ ರಕ್ತಪಿಪಾಸುಗಳು

ಮಾಫಿಯಾ ಮಟ್ಟ ಹಾಕಲು ಯೋಗಿ ದಿಟ್ಟ ಹೆಜ್ಜೆ: ಕಂಗೆಟ್ಟು ಕುಳಿತ ರಕ್ತಪಿಪಾಸುಗಳು

Published : Feb 26, 2023, 01:18 PM ISTUpdated : Feb 26, 2023, 01:47 PM IST

ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಹೊಸ ಶಪಥ ಮಾಡಿದ್ದು, ಮಾಫಿಯಾವನ್ನು ಮಟ್ಟ ಹಾಕುವುದಕ್ಕೆ ದಿಟ್ಟ ಹೆಜ್ಜೆ ಇಟ್ಟಿದ್ದಾರೆ. 
 

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾಫಿಯಾವನ್ನು ಮಣ್ಣು ಮಾಡ್ತೀನಿ ಅಂತ  ಮಹಾಶಪಥ ಮಾಡಿದ್ದಾರೆ. ಅವರ ಮಾತಿಗೆ ಉತ್ತರ ಪ್ರದೇಶದ ಪುಢಾರಿಗಳು, ರೌಡಿಗಳು, ರಕ್ತಪಿಪಾಸುಗಳು ಕಂಗೆಟ್ಟು ಕೂತಿದ್ದಾರೆ. ಯೋಗಿಯಿಂದ ಕಾಪಾಡೋರು ಯಾರಿದ್ದಾರೆ ಅನ್ನೋ ಪ್ರಶ್ನೆಯ ಹುಡುಕಾಟದಲ್ಲಿ ಅವರೆಲ್ಲಾ ಬ್ಯುಸಿಯಾಗಿದಾರೆ. 15 ವರ್ಷದ ಹಿಂದೆ ಕಂಬನಿ ಮಿಡಿದಿದ್ದ ಕಣ್ಣುಗಳಲ್ಲಿ, ಈಗ  ಬೆಂಕಿ ಚೆಂಡು ಹೊಳೀತಿದೆ.. ಇಂಥಾ ಯೋಗಿ ಯುಪಿಗೆ ತಂದ ಸೌಭಾಗ್ಯವೇನು? ಇಲ್ಲಿದೆ ಸಂಪೂರ್ಣ ಮಾಹಿತಿ.

ಕಾರ್ಯಕರ್ತರಿಗೆ ಬೈಕ್ ಗಿಫ್ಟ್ ಕೊಟ್ಟ ಗಣಿಧಣಿ: ಪಕ್ಷ ಸಂಘಟನೆಗೆ ಸಿದ್ಧತ ...

02:48ಶ್ರೀದೇವಿ ಮಗಳಿಗೆ 5 ಕೋಟಿಯ ಕಾರ್ ಗಿಫ್ಟ್ ಕೊಟ್ಟಿದ್ದು ಬಾಯ್‌ಫ್ರೆಂಡ್ ಅಲ್ಲ ಮತ್ಯಾರು?
15:48 ತಿಹಾರ್ ಜೈಲು ಕಂಬಿ ಹಿಂದೆ ಉಗ್ರ ತಹಾವೂರ್.. ಯಾರು next​ ಟಾರ್ಗೆಟ್​..?
22:51ನೇಪಾಳದಲ್ಲಿ ಮ್ಯಾಡ್​​ ಹನಿ ತುಂಬಾನೇ ಫೇಮಸ್​​​! ಬುಡಕಟ್ಟು ಜನ ಸಂಗ್ರಹಿಸೋ ತುಪ್ಪಕ್ಕೆ ಹೆಚ್ಚು ಬೇಡಿಕೆ ಏಕೆ?
16:40ಕಣಿವೆ ನಾಡಿನ ಕಾಡುಗಳಲ್ಲಿ ಉಗ್ರಸರ್ಪಗಳ ರಣಬೇಟೆ: ಭಾರತ ಸೇನೆಯ ಆರ್ಭಟಕ್ಕೆ ಭಯೋತ್ಪಾದಕರಿಗೆ ಚಳಿಜ್ವರ!
22:52ಇಲ್ಲಿದೆ ನೋಡಿ ವೈರಲ್​ ಜಗತ್ತಿನಲ್ಲಿ ಸದ್ದು ಮಾಡ್ತಿರೋ ಸಖತ್​ ಸುದ್ದಿಗಳ ಗುಚ್ಛ ವೈರಲ್​ ನ್ಯೂಸ್!
22:24 2025ರಲ್ಲಿ ಏನೇನಾಗ್ತಿದೆ : ವರ್ಷದ ಆರಂಭದಲ್ಲೇ ಭೂಕಂಪ ಪ್ರಳಯ, ಭೀಕರ ಕಾಡ್ಗಿಚ್ಚು ಶೀತ ಬಿರುಗಾಳಿ
25:41 ಏಷ್ಯಾನೆಟ್‌ ಸುವರ್ಣನ್ಯೂಸ್‌ ನ್ಯೂಇಯರ್‌ ಸಂಭ್ರಮ, ಸುವರ್ಣಪಾರ್ಟಿಯಲ್ಲಿ ಗಿಲ್ಲಿ ಕಾಮಿಡಿ
08:03ಡಿಕೆಸು ಹೆಸರೇಳಿ ವಂಚನೆ: ಐಶ್ವರ್ಯ- ವನಿತಾ ನಡುವೆ ಆರೋಪ ಪ್ರತ್ಯಾರೋಪ
15:12ಮತ್ತೊಮ್ಮೆ ಪೊಲೀಸ್‌ ಸ್ಟೇಷನ್‌ಗೆ ಅಲ್ಲು ಅರ್ಜುನ್‌; ವಕೀಲರ ಸಮ್ಮುಖದಲ್ಲೇ ನಟನ ವಿಚಾರಣೆ
22:53 ನೋ ಡೌಟ್, ರಶ್ಮಿಕಾ ರಿಯಲ್ ಲೇಡಿ ಸೂಪರ್‌ಸ್ಟಾರ್: ಐರನ್‌ಲೆಗ್ ಅಲ್ಲ ಗೋಲ್ಡನ್‌ಫ್ಲ್ಯಾಗ್ ಶ್ರೀವಲ್ಲಿ ವಾರ್!
Read more