ಕೊಳೆತ ಆಹಾರವನ್ನೇ ವಾರ್ಡನ್‌ಗೆ ತಿನ್ನಿಸಿ, ಚೆನ್ನಾಗಿ ಹೊಡೆಯಿರಿ: ಶಾಸಕ ವೀರೇಂದ್ರ ಪಪ್ಪಿ

ಕೊಳೆತ ಆಹಾರವನ್ನೇ ವಾರ್ಡನ್‌ಗೆ ತಿನ್ನಿಸಿ, ಚೆನ್ನಾಗಿ ಹೊಡೆಯಿರಿ: ಶಾಸಕ ವೀರೇಂದ್ರ ಪಪ್ಪಿ

Published : Aug 05, 2023, 12:39 PM IST

ಹಾಸ್ಟೆಲ್‌ ವಿದ್ಯಾರ್ಥಿಗಳ ಪ್ರತಿಭಟನೆ ಹಿನ್ನೆಲೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ ನೀಡಿದ್ದರು. ಈ ವೇಳೆ ವಾರ್ಡನ್‌​ಗೆ ಹೊಡೆಯಿರಿ ಎಂದು ಶಾಸಕರು ಪ್ರಚೋದನೆ ನೀಡಿದ ವಿಡಿಯೋ ವೈರಲ್ ಆಗುತ್ತಿದೆ.

ಚಿತ್ರದುರ್ಗ: ಹಾಸ್ಟೆಲ್‌ನಲ್ಲಿ ಕಳಪೆ ಆಹಾರ ಪೂರೈಸಿದ್ದಕ್ಕೆ ಚಿತ್ರದುರ್ಗ (Chitradurga) ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ(MLA  Veerendra Puppy) ಆಕ್ರೋಶವನ್ನು ಹೊರಹಾಕಿದ್ದಾರೆ. ಹಾಸ್ಟೆಲ್ ವಿದ್ಯಾರ್ಥಿಗಳ ಪ್ರತಿಭಟನೆ (Protest) ವೇಳೆ ಭೇಟಿ ನೀಡಿದ್ದ ಅವರು, ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎನ್ನಲಾದ ವೀಡಿಯೋ ವೈರಲ್ ಆಗಿದೆ. ಈ ವೇಳೆ ಮಾತನಾಡಿದ ಅವರು, ಕೊಳೆತ ಆಹಾರವನ್ನೇ ವಾರ್ಡನ್‌ಗೆ ತಿನ್ನಿಸಿ, ಅವರಿಗೆ ಹೊಡೆಯಿರಿ. ನಾನು ನಿಮ್ಮ ಜೊತೆ ಇರ್ತಿನಿ ಎಂದು ಹೇಳಿಕೆ ನೀಡಿದ್ದಾರೆ. ಸರಸ್ವತಿ ಕಾನೂನು ಕಾಲೇಜಿನ ಹಾಸ್ಟೆಲ್‌ನಲ್ಲಿ ಈ ಘಟನೆ ನಡೆದಿದೆ. ಊಟದಲ್ಲಿ ಇರುವ ಹುಳಗಳನ್ನು ಆರಿಸಿ, ಅದನ್ನು ತಟ್ಟೆಗೆ ಹಾಕಿ ಬಳಿಕ ರೂಮಲ್ಲಿ ಹಾಕಿ ಚೆನ್ನಾಗಿ ಹೊಡೆಯಿರಿ. ಏನಾದರೂ ಸಮಸ್ಯೆಯಾದರೆ ನಾನಿರುತ್ತೇನೆ ಯೋಚಿಸಬೇಡಿ ಎಂದಿದ್ದಾರೆ.

ಇದನ್ನೂ ವೀಕ್ಷಿಸಿ:  ಶಿವಮೊಗ್ಗದಲ್ಲಿ ಶುರುವಾಗಿದ್ಯಾ ದ್ವೇಷ ರಾಜಕಾರಣ? : ಸರ್ಕಾರದ ಟಾರ್ಗೆಟ್ ಆದ್ರಾ ಬಿಜೆಪಿ ಕಾರ್ಯಕರ್ತರು !

02:48ಶ್ರೀದೇವಿ ಮಗಳಿಗೆ 5 ಕೋಟಿಯ ಕಾರ್ ಗಿಫ್ಟ್ ಕೊಟ್ಟಿದ್ದು ಬಾಯ್‌ಫ್ರೆಂಡ್ ಅಲ್ಲ ಮತ್ಯಾರು?
15:48 ತಿಹಾರ್ ಜೈಲು ಕಂಬಿ ಹಿಂದೆ ಉಗ್ರ ತಹಾವೂರ್.. ಯಾರು next​ ಟಾರ್ಗೆಟ್​..?
22:51ನೇಪಾಳದಲ್ಲಿ ಮ್ಯಾಡ್​​ ಹನಿ ತುಂಬಾನೇ ಫೇಮಸ್​​​! ಬುಡಕಟ್ಟು ಜನ ಸಂಗ್ರಹಿಸೋ ತುಪ್ಪಕ್ಕೆ ಹೆಚ್ಚು ಬೇಡಿಕೆ ಏಕೆ?
16:40ಕಣಿವೆ ನಾಡಿನ ಕಾಡುಗಳಲ್ಲಿ ಉಗ್ರಸರ್ಪಗಳ ರಣಬೇಟೆ: ಭಾರತ ಸೇನೆಯ ಆರ್ಭಟಕ್ಕೆ ಭಯೋತ್ಪಾದಕರಿಗೆ ಚಳಿಜ್ವರ!
22:52ಇಲ್ಲಿದೆ ನೋಡಿ ವೈರಲ್​ ಜಗತ್ತಿನಲ್ಲಿ ಸದ್ದು ಮಾಡ್ತಿರೋ ಸಖತ್​ ಸುದ್ದಿಗಳ ಗುಚ್ಛ ವೈರಲ್​ ನ್ಯೂಸ್!
22:24 2025ರಲ್ಲಿ ಏನೇನಾಗ್ತಿದೆ : ವರ್ಷದ ಆರಂಭದಲ್ಲೇ ಭೂಕಂಪ ಪ್ರಳಯ, ಭೀಕರ ಕಾಡ್ಗಿಚ್ಚು ಶೀತ ಬಿರುಗಾಳಿ
25:41 ಏಷ್ಯಾನೆಟ್‌ ಸುವರ್ಣನ್ಯೂಸ್‌ ನ್ಯೂಇಯರ್‌ ಸಂಭ್ರಮ, ಸುವರ್ಣಪಾರ್ಟಿಯಲ್ಲಿ ಗಿಲ್ಲಿ ಕಾಮಿಡಿ
08:03ಡಿಕೆಸು ಹೆಸರೇಳಿ ವಂಚನೆ: ಐಶ್ವರ್ಯ- ವನಿತಾ ನಡುವೆ ಆರೋಪ ಪ್ರತ್ಯಾರೋಪ
15:12ಮತ್ತೊಮ್ಮೆ ಪೊಲೀಸ್‌ ಸ್ಟೇಷನ್‌ಗೆ ಅಲ್ಲು ಅರ್ಜುನ್‌; ವಕೀಲರ ಸಮ್ಮುಖದಲ್ಲೇ ನಟನ ವಿಚಾರಣೆ
22:53 ನೋ ಡೌಟ್, ರಶ್ಮಿಕಾ ರಿಯಲ್ ಲೇಡಿ ಸೂಪರ್‌ಸ್ಟಾರ್: ಐರನ್‌ಲೆಗ್ ಅಲ್ಲ ಗೋಲ್ಡನ್‌ಫ್ಲ್ಯಾಗ್ ಶ್ರೀವಲ್ಲಿ ವಾರ್!
Read more