ಕೊರೋನಾ ಕಾರಣ ಕೆಲಸ ಇಲ್ಲ, ಸರ್ಕಾರದ ಸೌಲಭ್ಯ ಸಿಗುತ್ತಿಲ್ಲ, ನೆರವಿನ ನಿರೀಕ್ಷೆಯಲ್ಲಿ 45 ಮೇದಾರ ಕುಟುಂಬ!

ಕೊರೋನಾ ಕಾರಣ ಕೆಲಸ ಇಲ್ಲ, ಸರ್ಕಾರದ ಸೌಲಭ್ಯ ಸಿಗುತ್ತಿಲ್ಲ, ನೆರವಿನ ನಿರೀಕ್ಷೆಯಲ್ಲಿ 45 ಮೇದಾರ ಕುಟುಂಬ!

Published : Jun 24, 2021, 09:24 PM ISTUpdated : Jun 25, 2021, 12:27 AM IST

ವಲಸೆ ಹೋಗಿ ಕೆಲಸ ಮಾಡುವ ನಮ್ಮ ಮೇದಾರ ಕುಟುಂಬ ಕೊರೋನಾದಿಂದ ಸಂಕಷ್ಟಕ್ಕೆ ಗುರಿಯಾಗಿದೆ. ಒಂದೆಡೆ ಕೊರೋನಾ, ಮತ್ತೊಂದೆಡೆ ಕೆಲಸ ಇಲ್ಲ, ದುಡಿಮೆ ಇಲ್ಲ. ಇತ್ತ ಸರ್ಕಾರದಿಂದ ಯಾವ ಸೌಲಭ್ಯವೂ ಸಿಕ್ಕಿಲ್ಲ. ಆಧಾರ್ ಕಾರ್ಡ್, ರೇಶನ್ ಕಾರ್ಡ್ ಇಲ್ಲ, ಕುಟುಂಬದ ಸದಸ್ಯು ವಿದ್ಯಾವಂತರಲ್ಲ. ನಮಗೆ ನೆರವು ನೀಡಿ ಎಂದು ಮೇದಾರ ಕುಟುಂಬ ಅಳಲು ತೋಡಿಕೊಂಡಿದ್ದಾರೆ.
 

ಮೈಸೂರು(ಜೂ.24) ವಲಸೆ ಹೋಗಿ ಕೆಲಸ ಮಾಡುವ ನಮ್ಮ ಮೇದಾರ ಕುಟುಂಬ ಕೊರೋನಾದಿಂದ ಸಂಕಷ್ಟಕ್ಕೆ ಗುರಿಯಾಗಿದೆ. ಒಂದೆಡೆ ಕೊರೋನಾ, ಮತ್ತೊಂದೆಡೆ ಕೆಲಸ ಇಲ್ಲ, ದುಡಿಮೆ ಇಲ್ಲ. ಇತ್ತ ಸರ್ಕಾರದಿಂದ ಯಾವ ಸೌಲಭ್ಯವೂ ಸಿಕ್ಕಿಲ್ಲ. ಆಧಾರ್ ಕಾರ್ಡ್, ರೇಶನ್ ಕಾರ್ಡ್ ಇಲ್ಲ, ಕುಟುಂಬದ ಸದಸ್ಯು ವಿದ್ಯಾವಂತರಲ್ಲ. ನಮಗೆ ನೆರವು ನೀಡಿ ಎಂದು ಮೇದಾರ ಕುಟುಂಬ ಅಳಲು ತೋಡಿಕೊಂಡಿದ್ದಾರೆ.
 

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
22:25ಹೆಂಡತಿ ಬಡಿಸೋ ಊಟದಲ್ಲಿ ವಿಷ, ಗಂಡ ಮಟಾಷ್‌: ಹೆಣದ ಮೇಲೆ ಹುಲಿ ಕಥೆ ಕಟ್ಟಿದ ಪತ್ನಿ!
45:49ಮೈಸೂರಿನ ಉದಯಗಿರಿ ಗಲಭೆ ಪೂರ್ವನಿಯೋಜಿತ ಕೃತ್ಯ?
04:48MUDA Case: ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ದೂರು ದಾಖಲಿಸಿದ ಸ್ನೇಹಮಯಿ ಕೃಷ್ಣ
01:38ಮೈಸೂರು ಜೈಲಿನಲ್ಲಿ 3 ಕೈದಿಗಳ ಸಾವು: ಸೇವಿಸಿದ್ದು ಎಸ್ಸೆನ್ಸಾ, ಮಾದಕ ವಸ್ತುನಾ?
11:11ನನ್ನ ಬದ್ಧತೆ ಬಗ್ಗೆ ಪ್ರಶ್ನೆ ಮಾಡಬೇಡಿ, ಮೋದಿ ಹೆಸರಲ್ಲಿ ರಾಜಕೀಯಕ್ಕೆ ಬಂದವನು ನಾನು: ಪ್ರತಾಪ್‌ ಸಿಂಹ
23:13ಇಬ್ಬರೂ ಜೀವದ ಗೆಳೆತಿಯರು, ಇಬ್ಬರಿಗೂ ಒಬ್ಬನೇ ಬಾಯ್‌ಫ್ರೆಂಡ್‌! ಗೆಳತಿ ಸತ್ತಳು ಅಂತ ಅವನೂ ಸತ್ತ!
06:26ಮುಡಾ ಕೇಸ್‌ಗೆ ಟ್ವಿಸ್ಟ್: ಸುವರ್ಣ ನ್ಯೂಸ್‌ನಲ್ಲಿ ಸ್ನೇಹಮಯಿ ಕೃಷ್ಣ ಸ್ಫೋಟಕ ಹೇಳಿಕೆ!
07:17ಚಾಮುಂಡಿಯ ಸೀರೆ ಕದ್ದವರನ್ನು ಬಯಲಿಗೆಳೆದ ಸ್ನೇಹಮಯಿ ಮೇಲೆಯೇ ರಿವೇಂಜ್‌ಗೆ ಇಳಿದ ಸರ್ಕಾರ!