Video: ನಾನು ಇಲ್ಲಿಂದ ಹೋಗಲ್ಲ ಬಿಟ್ಟುಬಿಡಿ..! ಚೈನ್ ಕಿತ್ತುಕೊಂಡು ಓಡಿದ ಲಕ್ಷ್ಮೀ ಆನೆ!

Video: ನಾನು ಇಲ್ಲಿಂದ ಹೋಗಲ್ಲ ಬಿಟ್ಟುಬಿಡಿ..! ಚೈನ್ ಕಿತ್ತುಕೊಂಡು ಓಡಿದ ಲಕ್ಷ್ಮೀ ಆನೆ!

Published : Oct 10, 2019, 02:57 PM IST

ನಾನು ಇಲ್ಲಿಂದ ಹೋಗಲ್ಲ ಬಿಟ್ಟುಬಿಡಿ..!| 1 ಗಂಟೆಯಿಂದ ಲಾರಿ ಹತ್ತದೆ ಸತಾಯಿಸುತ್ತಿರುವ ಲಕ್ಷ್ಮಿ ಆನೆ| ಲಕ್ಷ್ಮಿ ಆನೆಗೆ ದಂತಗಳಿಂದ ತಿವಿದು ಲಟರಿ ಹತ್ತಿಸಲು ಮುಂದಾದ ಗೋಪಿ ಆನೆ| ಗೋಪಿ ಏಟು ತಾಳದೆ ಅರಮನೆ ಆವರಣದಲ್ಲೆಲ್ಲಾ ಓಡಾಡುತ್ತಿರುವ ಲಕ್ಷ್ಮಿ ಆನೆ| ಲಾರಿಗೆ ಕಟ್ಟಲಾಗಿದ್ದ ಚೈನ್ ಕಿತ್ತುಕೊಂಡ ಓಡಿದ ಲಕ್ಷ್ಮಿ ಆನೆ.

ಮೈಸೂರು[ಅ.10]: ನಾಡಹಬ್ಬ ಮೈಸೂರು ದಸರಾಗೆ ತೆರೆ ಬಿದ್ದಿದೆ. ವಿಶ್ವ ವಿಖ್ಯಾತ ಮೈಸೂರಿನ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಕ್ಯಾಪ್ಟನ್ ಅರ್ಜುನ ನೇತೃತ್ವದ ಗಜ ಪಡೆಯೂ ಕಾಡಿನತ್ತ ಮರಳಬೇಕಿದೆ. ಮೈಸೂರು ಅರಮನೆ ಆವರಣದಲ್ಲಿ ಒಂದು ದಿನ ರಿಲ್ಯಾಕ್ಸ್ ಮಾಡಿದ್ದ ಆನೆಗಳನ್ನು ಕರೆದೊಯ್ಯಲು ಲಾರಿಗಳೂ ಬಂದಿವೆ. ಆದರೆ ಲಕ್ಷ್ಂಇ ಆನೆಗೆ ಮಾತ್ರ ಮೈಸೂರು ಬಿಟ್ಟು ಹೋಗಲು ಮನಸ್ಸಿಲ್ಲ.

ಹೌದು ಲಕ್ಷ್ಮೀ ಆನೆ 1 ಗಂಟೆಯಿಂದ ಲಾರಿ ಹತ್ತದೆ ಸತಾಯಿಸುತ್ತಿದೆ. ಗೋಪಿ ಆನೆ ತನ್ನ ದಂತಗಳಿಂದ ತಿವಿದು ಲಾರಿ ಹತ್ತಿಸಲು ಯತ್ನಿಸುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಬದಲಾಗಿ ಗೋಪಿ ಏಟು ತಾಳದೆ, ಲಾರಿಗೆ ಕಟ್ಟಲಾಗಿದ್ದ ಚೈನ್ ಕಿತ್ತು ಹಾಕಿದ ಲಕ್ಷ್ಮೀ ಆನೆ ಅರಮನೆ ಆವರಣದಲ್ಲೆಲ್ಲಾ ಓಡಾಡಲಾರಂಭಿಸಿದೆ. 

ಲಕ್ಷ್ಮೀ ಆನೆ ಲಾರಿ ಹತ್ತಿಸಲು ಅರಣ್ಯ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಹೀಗಿರುವಾಗ ಈ ದೃಶ್ಯ ನೋಡಲು ಜನರೂ ನೆರೆದಿದ್ದು, ವರನ್ನು ನಿಯಂತ್ರಿಸಲು ಪೊಲೀಸರು ಕೂಡಾ ಇಲ್ಲದಂತಾಗಿದೆ. 

22:25ಹೆಂಡತಿ ಬಡಿಸೋ ಊಟದಲ್ಲಿ ವಿಷ, ಗಂಡ ಮಟಾಷ್‌: ಹೆಣದ ಮೇಲೆ ಹುಲಿ ಕಥೆ ಕಟ್ಟಿದ ಪತ್ನಿ!
45:49ಮೈಸೂರಿನ ಉದಯಗಿರಿ ಗಲಭೆ ಪೂರ್ವನಿಯೋಜಿತ ಕೃತ್ಯ?
04:48MUDA Case: ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ದೂರು ದಾಖಲಿಸಿದ ಸ್ನೇಹಮಯಿ ಕೃಷ್ಣ
01:38ಮೈಸೂರು ಜೈಲಿನಲ್ಲಿ 3 ಕೈದಿಗಳ ಸಾವು: ಸೇವಿಸಿದ್ದು ಎಸ್ಸೆನ್ಸಾ, ಮಾದಕ ವಸ್ತುನಾ?
11:11ನನ್ನ ಬದ್ಧತೆ ಬಗ್ಗೆ ಪ್ರಶ್ನೆ ಮಾಡಬೇಡಿ, ಮೋದಿ ಹೆಸರಲ್ಲಿ ರಾಜಕೀಯಕ್ಕೆ ಬಂದವನು ನಾನು: ಪ್ರತಾಪ್‌ ಸಿಂಹ
23:13ಇಬ್ಬರೂ ಜೀವದ ಗೆಳೆತಿಯರು, ಇಬ್ಬರಿಗೂ ಒಬ್ಬನೇ ಬಾಯ್‌ಫ್ರೆಂಡ್‌! ಗೆಳತಿ ಸತ್ತಳು ಅಂತ ಅವನೂ ಸತ್ತ!
06:26ಮುಡಾ ಕೇಸ್‌ಗೆ ಟ್ವಿಸ್ಟ್: ಸುವರ್ಣ ನ್ಯೂಸ್‌ನಲ್ಲಿ ಸ್ನೇಹಮಯಿ ಕೃಷ್ಣ ಸ್ಫೋಟಕ ಹೇಳಿಕೆ!
07:17ಚಾಮುಂಡಿಯ ಸೀರೆ ಕದ್ದವರನ್ನು ಬಯಲಿಗೆಳೆದ ಸ್ನೇಹಮಯಿ ಮೇಲೆಯೇ ರಿವೇಂಜ್‌ಗೆ ಇಳಿದ ಸರ್ಕಾರ!
18:49120 ನಿಮಿಷ ವಿಚಾರಣೆ, ಸಿದ್ದರಾಮಯ್ಯ 40 ವರ್ಷಗಳ ಕ್ಲೀನ್ ಇಮೇಜ್‌ಗೆ ಮುಡಾ ಕೊಳ್ಳಿ !
20:59ಮುಡಾ ಸಂಕಷ್ಟದಲ್ಲಿ ಸಿದ್ದರಾಮಯ್ಯ:ರಾಜೀನಾಮೆ ಕೊಟ್ಟು ಕಳಂಕದಿಂದ ಹೊರ ಬರಲಿ ಎಂದ ವರುಣಾ ಕ್ಷೇತ್ರದ ಜನ!