ಗುತ್ತಿಗೆದಾರ ಮುಸ್ಲಿಮ್, ಮಸೀದಿ ಮಾದರಿಯಲ್ಲಿ ನಿರ್ಮಾಣ ಎಂಬುದು ಸುಳ್ಳು: ರಾಮದಾಸ್ ಕಿಡಿ

ಗುತ್ತಿಗೆದಾರ ಮುಸ್ಲಿಮ್, ಮಸೀದಿ ಮಾದರಿಯಲ್ಲಿ ನಿರ್ಮಾಣ ಎಂಬುದು ಸುಳ್ಳು: ರಾಮದಾಸ್ ಕಿಡಿ

Published : Nov 16, 2022, 02:20 PM IST

ಗುತ್ತಿಗೆದಾರ ಮುಸ್ಲಿಂ, ಮಸೀದಿ ಮಾದರಿಯಲ್ಲಿ ಕಾಮಗಾರಿ ಎಂದು ಸುಳ್ಳು ಪ್ರಚಾರ ಮಾಡಲಾಗುತ್ತಿದೆ ಎಂದು ಶಾಸಕ ರಾಮದಾಸ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಮೈಸೂರಲ್ಲಿ ಗುಂಬಜ್‌ ಮಾದರಿ ಬಸ್‌ ನಿಲ್ದಾಣ ವಿವಾದ ತಾರಕಕ್ಕೇರಿದ್ದು, ಈ ಬಗ್ಗೆ ಶಾಸಕ ಎಸ್‌.ಎ. ರಾಮದಾಸ್‌ ಸ್ಪಷ್ಟನೆ ನೀಡಿದ್ದಾರೆ. ಬಸ್‌ ನಿಲ್ದಾಣದ ಶೆಲ್ಟರ್‌ ಮಾದರಿಯನ್ನು ಬಿಡುಗಡೆ ಮಾಡಿದ್ದಾರೆ. ಮೈಸೂರಿನ ಮಹತ್ವ ಸಾರುವ ದೃಷ್ಟಿಯಿಂದ ಈ ನಿರ್ಧಾರ ಎಂದು ಅವರು ಹೇಳಿದ್ದಾರೆ. ಹಾಗೆ, ಸಂಸದ ಪ್ರತಾಪ್‌ ಸಿಂಹ ಹೇಳಿಕೆ ಬಳಿಕ ವಿನ್ಯಾಸ ಬದಲಾವಣೆ ಆರೋಪವನ್ನು ಅವರು ತಳ್ಳಿಹಾಕಿದ್ದಾರೆ. ವಿವಾದ ಸೃಷ್ಟಿಸಿದವರ ವಿರುದ್ಧ ಮೈಸೂರು ಕಮಿಷನರ್‌ಗೆ ರಾಮದಾಸ್‌ ದೂರು ನೀಡಿದ್ದಾರೆ. ಅಲ್ಲದೆ, ಗುತ್ತಿಗೆದಾರ ಮುಸ್ಲಿಂ, ಮಸೀದಿ ಮಾದರಿಯಲ್ಲಿ ಕಾಮಗಾರಿ ಎಂದು ಸುಳ್ಳು ಪ್ರಚಾರ ಮಾಡಲಾಗುತ್ತಿದೆ ಎಂದೂ ಶಾಸಕ ರಾಮದಾಸ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. 
 

22:25ಹೆಂಡತಿ ಬಡಿಸೋ ಊಟದಲ್ಲಿ ವಿಷ, ಗಂಡ ಮಟಾಷ್‌: ಹೆಣದ ಮೇಲೆ ಹುಲಿ ಕಥೆ ಕಟ್ಟಿದ ಪತ್ನಿ!
45:49ಮೈಸೂರಿನ ಉದಯಗಿರಿ ಗಲಭೆ ಪೂರ್ವನಿಯೋಜಿತ ಕೃತ್ಯ?
04:48MUDA Case: ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ದೂರು ದಾಖಲಿಸಿದ ಸ್ನೇಹಮಯಿ ಕೃಷ್ಣ
01:38ಮೈಸೂರು ಜೈಲಿನಲ್ಲಿ 3 ಕೈದಿಗಳ ಸಾವು: ಸೇವಿಸಿದ್ದು ಎಸ್ಸೆನ್ಸಾ, ಮಾದಕ ವಸ್ತುನಾ?
11:11ನನ್ನ ಬದ್ಧತೆ ಬಗ್ಗೆ ಪ್ರಶ್ನೆ ಮಾಡಬೇಡಿ, ಮೋದಿ ಹೆಸರಲ್ಲಿ ರಾಜಕೀಯಕ್ಕೆ ಬಂದವನು ನಾನು: ಪ್ರತಾಪ್‌ ಸಿಂಹ
23:13ಇಬ್ಬರೂ ಜೀವದ ಗೆಳೆತಿಯರು, ಇಬ್ಬರಿಗೂ ಒಬ್ಬನೇ ಬಾಯ್‌ಫ್ರೆಂಡ್‌! ಗೆಳತಿ ಸತ್ತಳು ಅಂತ ಅವನೂ ಸತ್ತ!
06:26ಮುಡಾ ಕೇಸ್‌ಗೆ ಟ್ವಿಸ್ಟ್: ಸುವರ್ಣ ನ್ಯೂಸ್‌ನಲ್ಲಿ ಸ್ನೇಹಮಯಿ ಕೃಷ್ಣ ಸ್ಫೋಟಕ ಹೇಳಿಕೆ!
07:17ಚಾಮುಂಡಿಯ ಸೀರೆ ಕದ್ದವರನ್ನು ಬಯಲಿಗೆಳೆದ ಸ್ನೇಹಮಯಿ ಮೇಲೆಯೇ ರಿವೇಂಜ್‌ಗೆ ಇಳಿದ ಸರ್ಕಾರ!
18:49120 ನಿಮಿಷ ವಿಚಾರಣೆ, ಸಿದ್ದರಾಮಯ್ಯ 40 ವರ್ಷಗಳ ಕ್ಲೀನ್ ಇಮೇಜ್‌ಗೆ ಮುಡಾ ಕೊಳ್ಳಿ !
20:59ಮುಡಾ ಸಂಕಷ್ಟದಲ್ಲಿ ಸಿದ್ದರಾಮಯ್ಯ:ರಾಜೀನಾಮೆ ಕೊಟ್ಟು ಕಳಂಕದಿಂದ ಹೊರ ಬರಲಿ ಎಂದ ವರುಣಾ ಕ್ಷೇತ್ರದ ಜನ!