ಭಾನುವಾರದ ಬಾಡೂಟ, ಮೈಸೂರಿನಲ್ಲಿ ಕೊಳೆತ ಚಿಕನ್ ಮಾರಾಟ!

ಭಾನುವಾರದ ಬಾಡೂಟ, ಮೈಸೂರಿನಲ್ಲಿ ಕೊಳೆತ ಚಿಕನ್ ಮಾರಾಟ!

Suvarna News   | Asianet News
Published : Apr 05, 2020, 07:28 PM IST

ಕೊರೋನಾ ವೈರಸ್ ಲಾಕ್‌ಡೌನ್ ಕಾರಣ ಇದೀಗ ಚಿಕನ್, ಮಟನ್, ಮೀನು ಸಿಗುತ್ತಿಲ್ಲ. ಮಾಂಸದ ಅಂಗಡಿ ತೆರೆದರೆ ಸಾಕ ಜನ ಮುಗಿ ಬೀಳತ್ತಿದ್ದಾರೆ. ಇದನ್ನೇ ಬಂಡವಾಳ ಮಾಡಿಕೊಂಡ ಮೈಸೂರಿನ ತಸ್ಕಿನ್ ಮಾಂಸದ ಅಂಗಡಿಯಲ್ಲಿ ಕೊಳಕು ಚಿಕನ್ ಹಾಗೂ ಮಾಂಸ ಮಾರಾಟ ಮಾಡಿದ್ದಾರೆ. ಅಧಿಕಾರಿಗಳು ದಾಳಿ ನಡೆಸಿ ಕೊಳಕು ವ್ಯವಹಾರ ಬಂದ್ ಮಾಡಿಸಿದ್ದಾರೆ. 

ಮೈಸೂರು(ಏ.05): ಕೊರೋನಾ ವೈರಸ್ ಲಾಕ್‌ಡೌನ್ ಕಾರಣ ಇದೀಗ ಚಿಕನ್, ಮಟನ್, ಮೀನು ಸಿಗುತ್ತಿಲ್ಲ. ಮಾಂಸದ ಅಂಗಡಿ ತೆರೆದರೆ ಸಾಕ ಜನ ಮುಗಿ ಬೀಳತ್ತಿದ್ದಾರೆ. ಇದನ್ನೇ ಬಂಡವಾಳ ಮಾಡಿಕೊಂಡ ಮೈಸೂರಿನ ತಸ್ಕಿನ್ ಮಾಂಸದ ಅಂಗಡಿಯಲ್ಲಿ ಕೊಳಕು ಚಿಕನ್ ಹಾಗೂ ಮಾಂಸ ಮಾರಾಟ ಮಾಡಿದ್ದಾರೆ. ಅಧಿಕಾರಿಗಳು ದಾಳಿ ನಡೆಸಿ ಕೊಳಕು ವ್ಯವಹಾರ ಬಂದ್ ಮಾಡಿಸಿದ್ದಾರೆ. 

22:25ಹೆಂಡತಿ ಬಡಿಸೋ ಊಟದಲ್ಲಿ ವಿಷ, ಗಂಡ ಮಟಾಷ್‌: ಹೆಣದ ಮೇಲೆ ಹುಲಿ ಕಥೆ ಕಟ್ಟಿದ ಪತ್ನಿ!
45:49ಮೈಸೂರಿನ ಉದಯಗಿರಿ ಗಲಭೆ ಪೂರ್ವನಿಯೋಜಿತ ಕೃತ್ಯ?
04:48MUDA Case: ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ದೂರು ದಾಖಲಿಸಿದ ಸ್ನೇಹಮಯಿ ಕೃಷ್ಣ
01:38ಮೈಸೂರು ಜೈಲಿನಲ್ಲಿ 3 ಕೈದಿಗಳ ಸಾವು: ಸೇವಿಸಿದ್ದು ಎಸ್ಸೆನ್ಸಾ, ಮಾದಕ ವಸ್ತುನಾ?
11:11ನನ್ನ ಬದ್ಧತೆ ಬಗ್ಗೆ ಪ್ರಶ್ನೆ ಮಾಡಬೇಡಿ, ಮೋದಿ ಹೆಸರಲ್ಲಿ ರಾಜಕೀಯಕ್ಕೆ ಬಂದವನು ನಾನು: ಪ್ರತಾಪ್‌ ಸಿಂಹ
23:13ಇಬ್ಬರೂ ಜೀವದ ಗೆಳೆತಿಯರು, ಇಬ್ಬರಿಗೂ ಒಬ್ಬನೇ ಬಾಯ್‌ಫ್ರೆಂಡ್‌! ಗೆಳತಿ ಸತ್ತಳು ಅಂತ ಅವನೂ ಸತ್ತ!
06:26ಮುಡಾ ಕೇಸ್‌ಗೆ ಟ್ವಿಸ್ಟ್: ಸುವರ್ಣ ನ್ಯೂಸ್‌ನಲ್ಲಿ ಸ್ನೇಹಮಯಿ ಕೃಷ್ಣ ಸ್ಫೋಟಕ ಹೇಳಿಕೆ!
07:17ಚಾಮುಂಡಿಯ ಸೀರೆ ಕದ್ದವರನ್ನು ಬಯಲಿಗೆಳೆದ ಸ್ನೇಹಮಯಿ ಮೇಲೆಯೇ ರಿವೇಂಜ್‌ಗೆ ಇಳಿದ ಸರ್ಕಾರ!
18:49120 ನಿಮಿಷ ವಿಚಾರಣೆ, ಸಿದ್ದರಾಮಯ್ಯ 40 ವರ್ಷಗಳ ಕ್ಲೀನ್ ಇಮೇಜ್‌ಗೆ ಮುಡಾ ಕೊಳ್ಳಿ !
20:59ಮುಡಾ ಸಂಕಷ್ಟದಲ್ಲಿ ಸಿದ್ದರಾಮಯ್ಯ:ರಾಜೀನಾಮೆ ಕೊಟ್ಟು ಕಳಂಕದಿಂದ ಹೊರ ಬರಲಿ ಎಂದ ವರುಣಾ ಕ್ಷೇತ್ರದ ಜನ!