ಸಾಮಾನ್ಯರಂತೆ ಪತ್ನಿಯೊಂದಿಗೆ ಮಾರ್ಕೆಟ್ ಗೆ ಹೋಗಿ ಹಣ್ಣು-ತರಕಾರಿ ಕೊಂಡ ಮಹಾರಾಜ

ಸಾಮಾನ್ಯರಂತೆ ಪತ್ನಿಯೊಂದಿಗೆ ಮಾರ್ಕೆಟ್ ಗೆ ಹೋಗಿ ಹಣ್ಣು-ತರಕಾರಿ ಕೊಂಡ ಮಹಾರಾಜ

Published : Jun 16, 2019, 04:55 PM ISTUpdated : Jun 16, 2019, 05:35 PM IST

ಮೈಸೂರು ಮಹಾರಾಜ ಯದುವೀರ್ ಒಡೆಯರ್  ಮತ್ತು ತ್ರಿಷಿಕಾ ದಂಪತಿ ದೇವರಾಜ ಮಾರುಕಟ್ಟೆಗೆ ಭೇಟಿ ನೀಡಿ ಸಾಮಾನ್ಯರಂತೆ ಹಣ್ಣು-ಹಂಪಲು ಖರೀದಿ ಮಾಡಿದ್ದಾರೆ. ಮೈಸೂರು ಪಾಕ್, ನಂಜನಗೂಡು ಬಾಳೆಹಣ್ಣು , ಸೊಪ್ಪು ಹಾಗೂ ಮಾವಿನ ಹಣ್ಣು ಖರೀದಿ ಮಾಡಿದ್ದಾರೆ. ಮಹಾರಾಜ ದಂಪತಿ ಭೇಟಿ ವ್ಯಾಪಾರಿಗಳಿಗೆ ಒಂದು ಕ್ಷಣ ಅಚ್ಚರಿ ತಂದಿತು. ಕೆಲವರು ಮಹಾರಾಜರ ಆಶೀರ್ವಾದ ಪಡೆದುಕೊಂಡರು. ಪಾರಂಪರಿಕ ದೇವರಾಜ ಮಾರುಕಟ್ಟೆ ಕೆಡವಬೇಕು ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ, ಹೈಕೋರ್ಟ್ ಆದೇಶವನ್ನು ಹಲವರು ತಪ್ಪಾಗಿ ಭಾವಿಸಿರುವುದೇ ಇಂಥ ಸುದ್ದಿ ಹರಡಲು ಕಾರಣ. ಪಾರಂಪರಿಕ ಮಾರುಕಟ್ಟೆಯನ್ನು ಕಾಪಾಡಲು ಬದ್ಧನಿದ್ದೇನೆ ಎಂದು ಯದುವೀರ್ ತಮ್ಮ ಫೇಸ್ ಬುಕ್ ಪೇಜ್ ನಲ್ಲಿಯೂ ತಿಳಿಸಿದ್ದಾರೆ.

ಮೈಸೂರು ಮಹಾರಾಜ ಯದುವೀರ್ ಒಡೆಯರ್  ಮತ್ತು ತ್ರಿಷಿಕಾ ದಂಪತಿ ದೇವರಾಜ ಮಾರುಕಟ್ಟೆಗೆ ಭೇಟಿ ನೀಡಿ ಸಾಮಾನ್ಯರಂತೆ ಹಣ್ಣು-ಹಂಪಲು ಖರೀದಿ ಮಾಡಿದ್ದಾರೆ. ಮೈಸೂರು ಪಾಕ್, ನಂಜನಗೂಡು ಬಾಳೆಹಣ್ಣು , ಸೊಪ್ಪು ಹಾಗೂ ಮಾವಿನ ಹಣ್ಣು ಖರೀದಿ ಮಾಡಿದ್ದಾರೆ. ಮಹಾರಾಜ ದಂಪತಿ ಭೇಟಿ ವ್ಯಾಪಾರಿಗಳಿಗೆ ಒಂದು ಕ್ಷಣ ಅಚ್ಚರಿ ತಂದಿತು. ಕೆಲವರು ಮಹಾರಾಜರ ಆಶೀರ್ವಾದ ಪಡೆದುಕೊಂಡರು. ಪಾರಂಪರಿಕ ದೇವರಾಜ ಮಾರುಕಟ್ಟೆ ಕೆಡವಬೇಕು ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ, ಹೈಕೋರ್ಟ್ ಆದೇಶವನ್ನು ಹಲವರು ತಪ್ಪಾಗಿ ಭಾವಿಸಿರುವುದೇ ಇಂಥ ಸುದ್ದಿ ಹರಡಲು ಕಾರಣ. ಪಾರಂಪರಿಕ ಮಾರುಕಟ್ಟೆಯನ್ನು ಕಾಪಾಡಲು ಬದ್ಧನಿದ್ದೇನೆ ಎಂದು ಯದುವೀರ್ ತಮ್ಮ ಫೇಸ್ ಬುಕ್ ಪೇಜ್ ನಲ್ಲಿಯೂ ತಿಳಿಸಿದ್ದಾರೆ.

22:25ಹೆಂಡತಿ ಬಡಿಸೋ ಊಟದಲ್ಲಿ ವಿಷ, ಗಂಡ ಮಟಾಷ್‌: ಹೆಣದ ಮೇಲೆ ಹುಲಿ ಕಥೆ ಕಟ್ಟಿದ ಪತ್ನಿ!
45:49ಮೈಸೂರಿನ ಉದಯಗಿರಿ ಗಲಭೆ ಪೂರ್ವನಿಯೋಜಿತ ಕೃತ್ಯ?
04:48MUDA Case: ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ದೂರು ದಾಖಲಿಸಿದ ಸ್ನೇಹಮಯಿ ಕೃಷ್ಣ
01:38ಮೈಸೂರು ಜೈಲಿನಲ್ಲಿ 3 ಕೈದಿಗಳ ಸಾವು: ಸೇವಿಸಿದ್ದು ಎಸ್ಸೆನ್ಸಾ, ಮಾದಕ ವಸ್ತುನಾ?
11:11ನನ್ನ ಬದ್ಧತೆ ಬಗ್ಗೆ ಪ್ರಶ್ನೆ ಮಾಡಬೇಡಿ, ಮೋದಿ ಹೆಸರಲ್ಲಿ ರಾಜಕೀಯಕ್ಕೆ ಬಂದವನು ನಾನು: ಪ್ರತಾಪ್‌ ಸಿಂಹ
23:13ಇಬ್ಬರೂ ಜೀವದ ಗೆಳೆತಿಯರು, ಇಬ್ಬರಿಗೂ ಒಬ್ಬನೇ ಬಾಯ್‌ಫ್ರೆಂಡ್‌! ಗೆಳತಿ ಸತ್ತಳು ಅಂತ ಅವನೂ ಸತ್ತ!
06:26ಮುಡಾ ಕೇಸ್‌ಗೆ ಟ್ವಿಸ್ಟ್: ಸುವರ್ಣ ನ್ಯೂಸ್‌ನಲ್ಲಿ ಸ್ನೇಹಮಯಿ ಕೃಷ್ಣ ಸ್ಫೋಟಕ ಹೇಳಿಕೆ!
07:17ಚಾಮುಂಡಿಯ ಸೀರೆ ಕದ್ದವರನ್ನು ಬಯಲಿಗೆಳೆದ ಸ್ನೇಹಮಯಿ ಮೇಲೆಯೇ ರಿವೇಂಜ್‌ಗೆ ಇಳಿದ ಸರ್ಕಾರ!
18:49120 ನಿಮಿಷ ವಿಚಾರಣೆ, ಸಿದ್ದರಾಮಯ್ಯ 40 ವರ್ಷಗಳ ಕ್ಲೀನ್ ಇಮೇಜ್‌ಗೆ ಮುಡಾ ಕೊಳ್ಳಿ !
20:59ಮುಡಾ ಸಂಕಷ್ಟದಲ್ಲಿ ಸಿದ್ದರಾಮಯ್ಯ:ರಾಜೀನಾಮೆ ಕೊಟ್ಟು ಕಳಂಕದಿಂದ ಹೊರ ಬರಲಿ ಎಂದ ವರುಣಾ ಕ್ಷೇತ್ರದ ಜನ!