ಚಿತ್ರರಂಗದ ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ ಚಿತ್ರಮಂದಿರಗಳಲ್ಲಿ ಹೌಸ್ಫುಲ್ಗೆ ಅಸ್ತು ಎಂದಿದೆ. ಸರ್ಕಾರದ ಈ ನಡೆಯನ್ನು ಚಿತ್ರರಂಗ ಸ್ವಾಗತಿಸಿದೆ. ಖುಷಿಯನ್ನು ವ್ಯಕ್ತಪಡಿಸಿದೆ.
ಬೆಂಗಳೂರು (ಫೆ. 04): ಚಿತ್ರರಂಗದ ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ ಚಿತ್ರಮಂದಿರಗಳಲ್ಲಿ ಹೌಸ್ಫುಲ್ಗೆ ಅಸ್ತು ಎಂದಿದೆ. ಸರ್ಕಾರದ ಈ ನಡೆಯನ್ನು ಚಿತ್ರರಂಗ ಸ್ವಾಗತಿಸಿದೆ. ಖುಷಿಯನ್ನು ವ್ಯಕ್ತಪಡಿಸಿದೆ. ನಾಳೆ ಇನ್ಸ್ಪೆಕ್ಟರ್ ವಿಕ್ರಂ, ಶ್ಯಾಡೋ ಹಾಗೂ ಮಂಗಳವಾರ ರಜಾದಿನ ಸಿನಿಮಾಗಳು ರಿಲೀಸ್ ಆಗಲಿವೆ. ಥಿಯೇಟರ್ಗಳು ಯಾವ ರೀತಿ ಇರಬೇಕು ಎಂದು ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಿದೆ.