ವಿವಾದಗಳ ಸುಳಿಯಲ್ಲಿ ಆದಿಪುರುಷ್‌: ಸಿನಿಮಾದವರು ಕುರಾನ್, ಬೈಬಲ್‌ನಿಂದ ದೂರವಿರಿ ಅಂದಿದ್ದೇಕೆ ಕೋರ್ಟ್‌ ?

ವಿವಾದಗಳ ಸುಳಿಯಲ್ಲಿ ಆದಿಪುರುಷ್‌: ಸಿನಿಮಾದವರು ಕುರಾನ್, ಬೈಬಲ್‌ನಿಂದ ದೂರವಿರಿ ಅಂದಿದ್ದೇಕೆ ಕೋರ್ಟ್‌ ?

Published : Jun 30, 2023, 12:34 PM IST

ಆದಿಪುರುಷ ಚಿತ್ರತಂಡಕ್ಕೆ ಬೈದು ಬುದ್ಧಿ ಹೇಳಿದೆ ಹೈಕೋರ್ಟ್..? 
ಆದಿಪುರುಷ ನೋಡಿದವರೆಲ್ಲಾ  ಟೀಕಿಸುವಂಥದ್ದೇನಿದೆ ಸಿನಿಮಾದಲ್ಲಿ..? 
ಸಿನಿಮಾ ಶುರುವಾದಾಗಿಂದಲೂ ಎದುರಾಗಿವೆ ಟೀಕೆ.. ಕಟು ಟೀಕೆ!

ಸಾಮಾನ್ಯವಾಗಿ ಒಂದು ಸಿನಿಮಾದ ಬಗ್ಗೆ ಸಿನಿಮಾ ಅಭಿಮಾನಿಗಳು ಮಾತಾಡ್ತಾರೆ ಅಥವಾ ಆ ಸಿನಿಮಾ ತಂಡ ಮಾತಾಡುತ್ತೆ. ಆ ಇಬ್ಬರನ್ನ ಬಿಟ್ಟು, ರಾಜಕಾರಣಿಗಳು ಮಾತಾಡ್ತಾ ಇದಾರೆ ಅಂದ್ರೆ, ಅಲ್ಲೇನೋ, ಕಾಂಟ್ರವರ್ಸಿ ಇದೆ ಅಂತ ಅರ್ಥ. ಆದ್ರೆ, ಈ ಸಲ ಹೈಕೋರ್ಟೇ ಒಂದು ಸಿನಿಮಾಗೆ ಛೀಮಾರಿ ಹಾಕಿದೆ, ಬೈದು ಬುದ್ಧಿ ಹೇಳಿದೆ ಅಂದ್ರೆ, ಆ ಸಿನಿಮಾದಲ್ಲಿ, ಮಾಡಬಾರದ ಮಿಸ್ಟೇಕ್ ಇದೆ ಅಂತಲೇ ಅರ್ಥ. ಈಗ ಆದಿಪುರುಷ ಸಿನಿಮಾಗೆ ಅಲಹಾಬಾದ್ ಹೈಕೋರ್ಟ್ ಬೈದು, ಛೀಮಾರಿ ಹಾಕಿದೆ. ಬುದ್ಧಿವಾದದ ಜೊತೆಗೆ ಖಡಕ್ ಎಚ್ಚರಿಕೆಯನ್ನೂ ಕೊಟ್ಟಿದೆ. ಆದಿಪುರುಷ ಅನ್ನೋದು, ಭಾರತದ ಮಹಾಗ್ರಂಥ, ಹಿಂದೂಗಳ ಪರಮಪೂಜ್ಯ ಗ್ರಂಥ, ಭಾರತದ ಪ್ರತಿಯೊಬ್ಬರಿಗೂ ಆದರ್ಶಮಯವಾಗಿರೋ ರಾಮಾಯಣ ಕಥೆ ಆಧಾರವಾಗಿ ನಿರ್ಮಾಣವಾಗಿದ್ದ ಸಿನಿಮಾ.ಪದೇ ಪದೇ ಹಿಂದುಗಳ ತಾಳ್ಮೆಯನ್ನು ಅವರ ಸಹಿಷ್ಣುತೆಯ ಮಟ್ಟವನ್ನು ಪರೀಕ್ಷೆ ಯಾಕೆ ಮಾಡ್ತೀರಿ?. ಅದೃಷ್ಟವಶಾತ್‌ ಹಿಂದುಗಳು ಕಾನೂನು ಉಲ್ಲಂಘನೆ ಮಾಡಿಲ್ಲ. ಅದೇ ಪುಣ್ಯ. ಕುರಾನ್ ಬಗ್ಗೆ ಸಣ್ಣ ದೋವಿದ್ದ ಶಾರ್ಟ್ ಡಾಕ್ಯುಮೆಂಟರಿ ಮಾಡಿದ್ದಿದ್ದರೂ ಅದರ ಪರಿಣಾಮ ಏನಾಗುತ್ತೆ ಎಂಬುದು ನಿಮಗೆ ಅರ್ಥವಾಗುತ್ತಿತ್ತು ಎಂದು ಕೋರ್ಟ್‌ ಹೇಳಿದೆ.

ಇದನ್ನೂ ವೀಕ್ಷಿಸಿ: ಕಟೀಲ್ ವಾರ್ನಿಂಗ್ ಕೊಟ್ಟರೂ ರೇಣುಕಾ ರಾಂಗ್ ಆಗಿದ್ದೇಕೆ..?: ಆರದ ಕಿಚ್ಚು, ತೀರದ ಸಿಟ್ಟು, ಸಿಡಿದೆದ್ದ ಬಿಎಸ್‌ವೈ ಬಂಟ..!

02:59ಜಯಪ್ರಕಾಶ್ ಶೆಟ್ಟಿ ನಟನೆ, ಕನ್ನಡ-ತುಳು ಭಾಷೆಯ 'ಬನ' ರಿಲೀಸ್ ಡೇಟ್ ಅನೌನ್ಸ್!
05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
Read more