ವಿವಾದಗಳ ಸುಳಿಯಲ್ಲಿ ಆದಿಪುರುಷ್‌: ಸಿನಿಮಾದವರು ಕುರಾನ್, ಬೈಬಲ್‌ನಿಂದ ದೂರವಿರಿ ಅಂದಿದ್ದೇಕೆ ಕೋರ್ಟ್‌ ?

ವಿವಾದಗಳ ಸುಳಿಯಲ್ಲಿ ಆದಿಪುರುಷ್‌: ಸಿನಿಮಾದವರು ಕುರಾನ್, ಬೈಬಲ್‌ನಿಂದ ದೂರವಿರಿ ಅಂದಿದ್ದೇಕೆ ಕೋರ್ಟ್‌ ?

Published : Jun 30, 2023, 12:34 PM IST

ಆದಿಪುರುಷ ಚಿತ್ರತಂಡಕ್ಕೆ ಬೈದು ಬುದ್ಧಿ ಹೇಳಿದೆ ಹೈಕೋರ್ಟ್..? 
ಆದಿಪುರುಷ ನೋಡಿದವರೆಲ್ಲಾ  ಟೀಕಿಸುವಂಥದ್ದೇನಿದೆ ಸಿನಿಮಾದಲ್ಲಿ..? 
ಸಿನಿಮಾ ಶುರುವಾದಾಗಿಂದಲೂ ಎದುರಾಗಿವೆ ಟೀಕೆ.. ಕಟು ಟೀಕೆ!

ಸಾಮಾನ್ಯವಾಗಿ ಒಂದು ಸಿನಿಮಾದ ಬಗ್ಗೆ ಸಿನಿಮಾ ಅಭಿಮಾನಿಗಳು ಮಾತಾಡ್ತಾರೆ ಅಥವಾ ಆ ಸಿನಿಮಾ ತಂಡ ಮಾತಾಡುತ್ತೆ. ಆ ಇಬ್ಬರನ್ನ ಬಿಟ್ಟು, ರಾಜಕಾರಣಿಗಳು ಮಾತಾಡ್ತಾ ಇದಾರೆ ಅಂದ್ರೆ, ಅಲ್ಲೇನೋ, ಕಾಂಟ್ರವರ್ಸಿ ಇದೆ ಅಂತ ಅರ್ಥ. ಆದ್ರೆ, ಈ ಸಲ ಹೈಕೋರ್ಟೇ ಒಂದು ಸಿನಿಮಾಗೆ ಛೀಮಾರಿ ಹಾಕಿದೆ, ಬೈದು ಬುದ್ಧಿ ಹೇಳಿದೆ ಅಂದ್ರೆ, ಆ ಸಿನಿಮಾದಲ್ಲಿ, ಮಾಡಬಾರದ ಮಿಸ್ಟೇಕ್ ಇದೆ ಅಂತಲೇ ಅರ್ಥ. ಈಗ ಆದಿಪುರುಷ ಸಿನಿಮಾಗೆ ಅಲಹಾಬಾದ್ ಹೈಕೋರ್ಟ್ ಬೈದು, ಛೀಮಾರಿ ಹಾಕಿದೆ. ಬುದ್ಧಿವಾದದ ಜೊತೆಗೆ ಖಡಕ್ ಎಚ್ಚರಿಕೆಯನ್ನೂ ಕೊಟ್ಟಿದೆ. ಆದಿಪುರುಷ ಅನ್ನೋದು, ಭಾರತದ ಮಹಾಗ್ರಂಥ, ಹಿಂದೂಗಳ ಪರಮಪೂಜ್ಯ ಗ್ರಂಥ, ಭಾರತದ ಪ್ರತಿಯೊಬ್ಬರಿಗೂ ಆದರ್ಶಮಯವಾಗಿರೋ ರಾಮಾಯಣ ಕಥೆ ಆಧಾರವಾಗಿ ನಿರ್ಮಾಣವಾಗಿದ್ದ ಸಿನಿಮಾ.ಪದೇ ಪದೇ ಹಿಂದುಗಳ ತಾಳ್ಮೆಯನ್ನು ಅವರ ಸಹಿಷ್ಣುತೆಯ ಮಟ್ಟವನ್ನು ಪರೀಕ್ಷೆ ಯಾಕೆ ಮಾಡ್ತೀರಿ?. ಅದೃಷ್ಟವಶಾತ್‌ ಹಿಂದುಗಳು ಕಾನೂನು ಉಲ್ಲಂಘನೆ ಮಾಡಿಲ್ಲ. ಅದೇ ಪುಣ್ಯ. ಕುರಾನ್ ಬಗ್ಗೆ ಸಣ್ಣ ದೋವಿದ್ದ ಶಾರ್ಟ್ ಡಾಕ್ಯುಮೆಂಟರಿ ಮಾಡಿದ್ದಿದ್ದರೂ ಅದರ ಪರಿಣಾಮ ಏನಾಗುತ್ತೆ ಎಂಬುದು ನಿಮಗೆ ಅರ್ಥವಾಗುತ್ತಿತ್ತು ಎಂದು ಕೋರ್ಟ್‌ ಹೇಳಿದೆ.

ಇದನ್ನೂ ವೀಕ್ಷಿಸಿ: ಕಟೀಲ್ ವಾರ್ನಿಂಗ್ ಕೊಟ್ಟರೂ ರೇಣುಕಾ ರಾಂಗ್ ಆಗಿದ್ದೇಕೆ..?: ಆರದ ಕಿಚ್ಚು, ತೀರದ ಸಿಟ್ಟು, ಸಿಡಿದೆದ್ದ ಬಿಎಸ್‌ವೈ ಬಂಟ..!

04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
05:12Rishab Shetty: ಮಗನಿಗೆ ಯಕ್ಷಗಾನದ ಬಣ್ಣ; ಚಪ್ಪಾಳೆ ತಟ್ಟಿ ಪ್ರೋತ್ಸಾಹಿಸಿದ ರಿಷಬ್ ಶೆಟ್ಟಿ-ಪ್ರಗತಿ ಶೆಟ್ಟಿ ದಂಪತಿ!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
Read more