ವಿವಾದಗಳ ಸುಳಿಯಲ್ಲಿ ಆದಿಪುರುಷ್‌: ಸಿನಿಮಾದವರು ಕುರಾನ್, ಬೈಬಲ್‌ನಿಂದ ದೂರವಿರಿ ಅಂದಿದ್ದೇಕೆ ಕೋರ್ಟ್‌ ?

ವಿವಾದಗಳ ಸುಳಿಯಲ್ಲಿ ಆದಿಪುರುಷ್‌: ಸಿನಿಮಾದವರು ಕುರಾನ್, ಬೈಬಲ್‌ನಿಂದ ದೂರವಿರಿ ಅಂದಿದ್ದೇಕೆ ಕೋರ್ಟ್‌ ?

Published : Jun 30, 2023, 12:34 PM IST

ಆದಿಪುರುಷ ಚಿತ್ರತಂಡಕ್ಕೆ ಬೈದು ಬುದ್ಧಿ ಹೇಳಿದೆ ಹೈಕೋರ್ಟ್..? 
ಆದಿಪುರುಷ ನೋಡಿದವರೆಲ್ಲಾ  ಟೀಕಿಸುವಂಥದ್ದೇನಿದೆ ಸಿನಿಮಾದಲ್ಲಿ..? 
ಸಿನಿಮಾ ಶುರುವಾದಾಗಿಂದಲೂ ಎದುರಾಗಿವೆ ಟೀಕೆ.. ಕಟು ಟೀಕೆ!

ಸಾಮಾನ್ಯವಾಗಿ ಒಂದು ಸಿನಿಮಾದ ಬಗ್ಗೆ ಸಿನಿಮಾ ಅಭಿಮಾನಿಗಳು ಮಾತಾಡ್ತಾರೆ ಅಥವಾ ಆ ಸಿನಿಮಾ ತಂಡ ಮಾತಾಡುತ್ತೆ. ಆ ಇಬ್ಬರನ್ನ ಬಿಟ್ಟು, ರಾಜಕಾರಣಿಗಳು ಮಾತಾಡ್ತಾ ಇದಾರೆ ಅಂದ್ರೆ, ಅಲ್ಲೇನೋ, ಕಾಂಟ್ರವರ್ಸಿ ಇದೆ ಅಂತ ಅರ್ಥ. ಆದ್ರೆ, ಈ ಸಲ ಹೈಕೋರ್ಟೇ ಒಂದು ಸಿನಿಮಾಗೆ ಛೀಮಾರಿ ಹಾಕಿದೆ, ಬೈದು ಬುದ್ಧಿ ಹೇಳಿದೆ ಅಂದ್ರೆ, ಆ ಸಿನಿಮಾದಲ್ಲಿ, ಮಾಡಬಾರದ ಮಿಸ್ಟೇಕ್ ಇದೆ ಅಂತಲೇ ಅರ್ಥ. ಈಗ ಆದಿಪುರುಷ ಸಿನಿಮಾಗೆ ಅಲಹಾಬಾದ್ ಹೈಕೋರ್ಟ್ ಬೈದು, ಛೀಮಾರಿ ಹಾಕಿದೆ. ಬುದ್ಧಿವಾದದ ಜೊತೆಗೆ ಖಡಕ್ ಎಚ್ಚರಿಕೆಯನ್ನೂ ಕೊಟ್ಟಿದೆ. ಆದಿಪುರುಷ ಅನ್ನೋದು, ಭಾರತದ ಮಹಾಗ್ರಂಥ, ಹಿಂದೂಗಳ ಪರಮಪೂಜ್ಯ ಗ್ರಂಥ, ಭಾರತದ ಪ್ರತಿಯೊಬ್ಬರಿಗೂ ಆದರ್ಶಮಯವಾಗಿರೋ ರಾಮಾಯಣ ಕಥೆ ಆಧಾರವಾಗಿ ನಿರ್ಮಾಣವಾಗಿದ್ದ ಸಿನಿಮಾ.ಪದೇ ಪದೇ ಹಿಂದುಗಳ ತಾಳ್ಮೆಯನ್ನು ಅವರ ಸಹಿಷ್ಣುತೆಯ ಮಟ್ಟವನ್ನು ಪರೀಕ್ಷೆ ಯಾಕೆ ಮಾಡ್ತೀರಿ?. ಅದೃಷ್ಟವಶಾತ್‌ ಹಿಂದುಗಳು ಕಾನೂನು ಉಲ್ಲಂಘನೆ ಮಾಡಿಲ್ಲ. ಅದೇ ಪುಣ್ಯ. ಕುರಾನ್ ಬಗ್ಗೆ ಸಣ್ಣ ದೋವಿದ್ದ ಶಾರ್ಟ್ ಡಾಕ್ಯುಮೆಂಟರಿ ಮಾಡಿದ್ದಿದ್ದರೂ ಅದರ ಪರಿಣಾಮ ಏನಾಗುತ್ತೆ ಎಂಬುದು ನಿಮಗೆ ಅರ್ಥವಾಗುತ್ತಿತ್ತು ಎಂದು ಕೋರ್ಟ್‌ ಹೇಳಿದೆ.

ಇದನ್ನೂ ವೀಕ್ಷಿಸಿ: ಕಟೀಲ್ ವಾರ್ನಿಂಗ್ ಕೊಟ್ಟರೂ ರೇಣುಕಾ ರಾಂಗ್ ಆಗಿದ್ದೇಕೆ..?: ಆರದ ಕಿಚ್ಚು, ತೀರದ ಸಿಟ್ಟು, ಸಿಡಿದೆದ್ದ ಬಿಎಸ್‌ವೈ ಬಂಟ..!

05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
04:06ಸಲ್ಲೂಗೆ ಮತ್ತೆ ಕಂಟಕ; ದೇಶಪ್ರೇಮ ತೋರಿಸ್ತೀನಿ ಅಂದ್ರೂ 'ಮಾತೃಭೂಮಿ'ಗೆ ಇದೆಂತಾ ಅಗ್ನಿ ಪರೀಕ್ಷೆ?
08:55ರಾಕಿ ಬಾಯ್ ಡ್ರೀಮ್ ಸಿನಿಮಾದಲ್ಲಿ ಏನೆಲ್ಲಾ ಇದೆ? 'ಟಾಕ್ಸಿಕ್'ನಲ್ಲಿ ಗ್ಯಾಂಗ್​ಸ್ಟರ್​ಮಾತ್ರವಲ್ಲ, ಬೇರೆಯದ್ದೇ ಸ್ಟೋರಿ ಇದೆ!
04:43ಆಲಿಯಾ in ಡ್ರ್ಯಾಗನ್.. ಸೌತ್ ಸಿನಿಇಂಡಸ್ಟ್ರಿಗೆ ಆಲಿಯಾ ಭಟ್ ಕಂಬ್ಯಾಕ್; ಮ್ಯಾನ್ ಆಫ್ ಮಾಸಸ್ ಜೋಡಿಯಾದ ಆಲಿಯಾ!
12:03ನೀರಿನಲ್ಲಿ ಹೋಮ ಆಯ್ತಾ 500 ಕೋಟಿ ಬಂಡವಾಳ? ಜನನಾಯಗನ್​'ಲೀಕ್' ಉದ್ದೇಶಪೂರ್ವಕವಾಗಿ ಮಾಡಿದ್ದಾ?
04:15ಭಾರತದ ಸಿನಿಮಾಗಳಲ್ಲಿ ಈ ರೀತಿಯ ಅದ್ಭುತ ಅನುಭವವನ್ನು ಎಂದಿಗೂ ಪಡೆದಿಲ್ಲ: ವಿರಾಟ್ ಕೊಹ್ಲಿ
04:15ಮೈಚಳಿ ಬಿಟ್ಟು ಕುಣಿಯುವ ಮೋಹಿನಿ, 'ಬಾಂಬೆ ಟೈಮ್ಸ್​ಫ್ಯಾಶನ್ ವೀಕ್' ಶೋನಲ್ಲಿ ಸಖತ್ ಮಿಂಚಿದ ದಿಶಾ ಪಟಾನಿ!
05:51ರಿಷಬ್ ನಟನೆಯ 'ಛತ್ರಪತಿ ಶಿವಾಜಿ' ಚಿತ್ರ ಬರಲ್ವಾ..? ರಿತೇಶ್ ದೇಶಮುಖ್ 'ರಾಜಾ ಶಿವಾಜಿ' ಆಗಿ ರಿಲೀಸ್​ಗೆ ರೆಡಿ!
25:41ನಟಿ ಸೌಮ್ಯಾ ಶೆಟ್ಟಿ ಗಂಡ ಕರಾವಳಿ ಉದ್ಯಮಿ ಸುದೀಪ್ ಶೆಟ್ಟಿ ಮದುವೆಯಾಗಿ ಒಂದೇ ತಿಂಗಳಲ್ಲಿ ಸತ್ತಿದ್ದು ಹೇಗೆ?
Read more