ಬೆಂಗಳೂರು ರೇವ್ ಪಾರ್ಟಿ: ಟಾಲಿವುಡ್‌ ಸುಪ್ರಸಿದ್ಧ ನಟಿಯ ತಮ್ಮನಿಗೆ ಪೊಲೀಸರಿಂದ ಗಾಳ

ಬೆಂಗಳೂರು ರೇವ್ ಪಾರ್ಟಿ: ಟಾಲಿವುಡ್‌ ಸುಪ್ರಸಿದ್ಧ ನಟಿಯ ತಮ್ಮನಿಗೆ ಪೊಲೀಸರಿಂದ ಗಾಳ

Published : Jun 14, 2022, 03:32 PM ISTUpdated : Jun 15, 2022, 08:30 AM IST

ಇನ್ನು ರಾಜಧಾನಿಯ ಪಂಚತಾರಾ ಹೋಟೆಲ್‌ನ ಮೇಲೆ ದಾಳಿ ನಡೆಸಿ ವೀಕೆಂಡ್‌ ಪಾರ್ಟಿಯಲ್ಲಿ ಡ್ರಗ್ಸ್‌ ಸೇವಿಸಿದ ಆರೋಪದ ಮೇರೆಗೆ ಬಾಲಿವುಡ್‌ನ ಖ್ಯಾತ ಖಳನಟ ಶಕ್ತಿ ಕಪೂರ್‌ ಪುತ್ರ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ ಎಂಬುವುದು ಉಲ್ಲೇಖನೀಯ.

ಬೆಂಗಳೂರು(ಜೂ.14): ಬೆಂಗಳೂರು ಡ್ರಗ್ಸ್‌ ಕೆಸ್‌ನಲ್ಲಿ ಮತ್ತೊಬ್ಬ ಸೆಲೆಬ್ರಿಟಿಗೆ ಸಂಕಷ್ಟ ಬಂದೊದಗಿದೆ. ಬಾಲಿವುಡ್‌ನಿಂದ ಈ ಜಾಲ ಈಗ ಟಾಲಿವುಡ್‌ಗೂ ಹರಡಿರುವ ಶಂಕೆ ವ್ಯಕ್ತವಾಗಿದೆ. ಹೌದು ಟಾಲಿವುಡ್‌ನ ಸುಪ್ರಸಿದ್ಧ ನಟಿಯ ತಮ್ಮ ನಿಶಾಂತ್‌ಗಾಗಿ ಪೊಲೀಸರು ಶೋಧ ಆರಂಭವಾಗಿದೆ.

ಇನ್ನು ರಾಜಧಾನಿಯ ಪಂಚತಾರಾ ಹೋಟೆಲ್‌ನ ಮೇಲೆ ದಾಳಿ ನಡೆಸಿ ವೀಕೆಂಡ್‌ ಪಾರ್ಟಿಯಲ್ಲಿ ಡ್ರಗ್ಸ್‌ ಸೇವಿಸಿದ ಆರೋಪದ ಮೇರೆಗೆ ಬಾಲಿವುಡ್‌ನ ಖ್ಯಾತ ಖಳನಟ ಶಕ್ತಿ ಕಪೂರ್‌ ಪುತ್ರ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ ಎಂಬುವುದು ಉಲ್ಲೇಖನೀಯ.

ಬಾಲಿವುಡ್‌ನ ಹಿರಿಯ ನಟ ಶಕ್ತಿ ಕಪೂರ್‌ ಪುತ್ರ ಹಾಗೂ ನಟ ಸಿದ್ಧಾಂತ್‌ ಕಪೂರ್‌ (38), ಅಖಿಲ್‌ ಸೋನಿ (28), ಹರ್ಜೋತ್‌ ಸಿಂಗ್‌ (28), ಅಖಿಲ್‌ (23) ಹಾಗೂ ಹನಿ (25) ಬಂಧಿತರು. ಎಂ.ಜಿ.ರಸ್ತೆ ಟ್ರಿನಿಟಿ ವೃತ್ತ ಸಮೀಪದ ‘ದಿ ಪಾರ್ಕ್’ ಹೋಟೆಲ್‌ ಮೇಲೆ ಭಾನುವಾರ ತಡರಾತ್ರಿ ಪೊಲೀಸರು ದಾಳಿ ಮಾಡಿದ್ದಾರೆ. ದಾಳಿ ವೇಳೆ 2 ಪೊಟ್ಟಣ ಗಾಂಜಾ ಮತ್ತು 7 ಎಂಡಿಎಂಎ ಮಾತ್ರೆಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

04:15ಭಾರತದ ಸಿನಿಮಾಗಳಲ್ಲಿ ಈ ರೀತಿಯ ಅದ್ಭುತ ಅನುಭವವನ್ನು ಎಂದಿಗೂ ಪಡೆದಿಲ್ಲ: ವಿರಾಟ್ ಕೊಹ್ಲಿ
04:15ಮೈಚಳಿ ಬಿಟ್ಟು ಕುಣಿಯುವ ಮೋಹಿನಿ, 'ಬಾಂಬೆ ಟೈಮ್ಸ್​ಫ್ಯಾಶನ್ ವೀಕ್' ಶೋನಲ್ಲಿ ಸಖತ್ ಮಿಂಚಿದ ದಿಶಾ ಪಟಾನಿ!
05:51ರಿಷಬ್ ನಟನೆಯ 'ಛತ್ರಪತಿ ಶಿವಾಜಿ' ಚಿತ್ರ ಬರಲ್ವಾ..? ರಿತೇಶ್ ದೇಶಮುಖ್ 'ರಾಜಾ ಶಿವಾಜಿ' ಆಗಿ ರಿಲೀಸ್​ಗೆ ರೆಡಿ!
25:41ನಟಿ ಸೌಮ್ಯಾ ಶೆಟ್ಟಿ ಗಂಡ ಕರಾವಳಿ ಉದ್ಯಮಿ ಸುದೀಪ್ ಶೆಟ್ಟಿ ಮದುವೆಯಾಗಿ ಒಂದೇ ತಿಂಗಳಲ್ಲಿ ಸತ್ತಿದ್ದು ಹೇಗೆ?
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
07:48ನಟಿ ಸೌಮ್ಯಾ ಶೆಟ್ಟಿ ಗಂಡ ಸುದೀಪ್ ಶೆಟ್ಟಿ ಆತ್ಮ*ಹತ್ಯೆ ಪ್ರಕರಣ: ಪೊಲೀಸ್ ಠಾಣೆಗೆ ಕಂಪ್ಲೇಂಟ್ ಕೊಟ್ಟ ಮಾವ!
06:20'ಕಿಸ್' ಬ್ಯೂಟಿಗೆ ಬೆನ್ನುಬಿಡದ ಬ್ಯಾಡ್​ಲಕ್; ಶ್ರೀಲೀಲಾ ಕುಣಿದ ಸಾಂಗ್ಸ್ ಹಿಟ್, ಆದ್ರೆ ಸಿನಿಮಾಗಳೆಲ್ಲಾ ಫ್ಲಾಪ್..!
06:036 ದಿನ, 800 ಕೋಟಿ ಕ್ಲಬ್: ಮುಂದುವರಿದ ಧುರಂಧರ್ ಮ್ಯಾಜಿಕ್.. ರೀಲ್ಸ್ ಕಾಲದಲ್ಲೂ ಸುದೀರ್ಘ ಸಿನಿಮಾ ಮೆಚ್ಚಿದ ಜನ
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
06:50ತಾವಾಯ್ತು ತನ್ನ ಸಿನಿಮಾ ಆಯ್ತು ಅಂತ ಇರೋ Rocking Star Yash ಕಟ್ಟಿದ ಕೋಟೆಗೆ ತಲೆ ಬೇನೆ ಆಗ್ತಿರೋರು ಯಾರು?
Read more