ಬೆಂಗಳೂರು ರೇವ್ ಪಾರ್ಟಿ: ಟಾಲಿವುಡ್‌ ಸುಪ್ರಸಿದ್ಧ ನಟಿಯ ತಮ್ಮನಿಗೆ ಪೊಲೀಸರಿಂದ ಗಾಳ

ಬೆಂಗಳೂರು ರೇವ್ ಪಾರ್ಟಿ: ಟಾಲಿವುಡ್‌ ಸುಪ್ರಸಿದ್ಧ ನಟಿಯ ತಮ್ಮನಿಗೆ ಪೊಲೀಸರಿಂದ ಗಾಳ

Published : Jun 14, 2022, 03:32 PM ISTUpdated : Jun 15, 2022, 08:30 AM IST

ಇನ್ನು ರಾಜಧಾನಿಯ ಪಂಚತಾರಾ ಹೋಟೆಲ್‌ನ ಮೇಲೆ ದಾಳಿ ನಡೆಸಿ ವೀಕೆಂಡ್‌ ಪಾರ್ಟಿಯಲ್ಲಿ ಡ್ರಗ್ಸ್‌ ಸೇವಿಸಿದ ಆರೋಪದ ಮೇರೆಗೆ ಬಾಲಿವುಡ್‌ನ ಖ್ಯಾತ ಖಳನಟ ಶಕ್ತಿ ಕಪೂರ್‌ ಪುತ್ರ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ ಎಂಬುವುದು ಉಲ್ಲೇಖನೀಯ.

ಬೆಂಗಳೂರು(ಜೂ.14): ಬೆಂಗಳೂರು ಡ್ರಗ್ಸ್‌ ಕೆಸ್‌ನಲ್ಲಿ ಮತ್ತೊಬ್ಬ ಸೆಲೆಬ್ರಿಟಿಗೆ ಸಂಕಷ್ಟ ಬಂದೊದಗಿದೆ. ಬಾಲಿವುಡ್‌ನಿಂದ ಈ ಜಾಲ ಈಗ ಟಾಲಿವುಡ್‌ಗೂ ಹರಡಿರುವ ಶಂಕೆ ವ್ಯಕ್ತವಾಗಿದೆ. ಹೌದು ಟಾಲಿವುಡ್‌ನ ಸುಪ್ರಸಿದ್ಧ ನಟಿಯ ತಮ್ಮ ನಿಶಾಂತ್‌ಗಾಗಿ ಪೊಲೀಸರು ಶೋಧ ಆರಂಭವಾಗಿದೆ.

ಇನ್ನು ರಾಜಧಾನಿಯ ಪಂಚತಾರಾ ಹೋಟೆಲ್‌ನ ಮೇಲೆ ದಾಳಿ ನಡೆಸಿ ವೀಕೆಂಡ್‌ ಪಾರ್ಟಿಯಲ್ಲಿ ಡ್ರಗ್ಸ್‌ ಸೇವಿಸಿದ ಆರೋಪದ ಮೇರೆಗೆ ಬಾಲಿವುಡ್‌ನ ಖ್ಯಾತ ಖಳನಟ ಶಕ್ತಿ ಕಪೂರ್‌ ಪುತ್ರ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ ಎಂಬುವುದು ಉಲ್ಲೇಖನೀಯ.

ಬಾಲಿವುಡ್‌ನ ಹಿರಿಯ ನಟ ಶಕ್ತಿ ಕಪೂರ್‌ ಪುತ್ರ ಹಾಗೂ ನಟ ಸಿದ್ಧಾಂತ್‌ ಕಪೂರ್‌ (38), ಅಖಿಲ್‌ ಸೋನಿ (28), ಹರ್ಜೋತ್‌ ಸಿಂಗ್‌ (28), ಅಖಿಲ್‌ (23) ಹಾಗೂ ಹನಿ (25) ಬಂಧಿತರು. ಎಂ.ಜಿ.ರಸ್ತೆ ಟ್ರಿನಿಟಿ ವೃತ್ತ ಸಮೀಪದ ‘ದಿ ಪಾರ್ಕ್’ ಹೋಟೆಲ್‌ ಮೇಲೆ ಭಾನುವಾರ ತಡರಾತ್ರಿ ಪೊಲೀಸರು ದಾಳಿ ಮಾಡಿದ್ದಾರೆ. ದಾಳಿ ವೇಳೆ 2 ಪೊಟ್ಟಣ ಗಾಂಜಾ ಮತ್ತು 7 ಎಂಡಿಎಂಎ ಮಾತ್ರೆಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
Read more