ಚಿಕ್ಕಬಳ್ಳಾಪುರ ಜನರ ಮನಸ್ಸೇ ನನಗೆ ಬಿಗ್‌ಬಾಸ್‌, ಶಾಸಕ ಪ್ರದೀಪ್‌ ಈಶ್ವರ್‌ ಕೌಂಟರ್‌!

ಚಿಕ್ಕಬಳ್ಳಾಪುರ ಜನರ ಮನಸ್ಸೇ ನನಗೆ ಬಿಗ್‌ಬಾಸ್‌, ಶಾಸಕ ಪ್ರದೀಪ್‌ ಈಶ್ವರ್‌ ಕೌಂಟರ್‌!

Published : Oct 10, 2023, 06:11 PM IST

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್‌ ಈಶ್ವರ್‌ ಬಿಗ್‌ ಬಾಸ್‌ ಮನೆಗೆ ಹೋಗಿದ್ದು ಈಗ ವಿವಾದಕ್ಕೆ ಕಾರಣವಾಗಿದೆ. ಆದರೆ, ಕೆಲ ಸಮಯವಷ್ಟೇ ಬಿಗ್‌ ಬಾಸ್‌ ಮನೆಯಲ್ಲಿದ್ದ ಅವರೀಗ ತಮ್ಮ ವಿರುದ್ಧ ಕೇಳಿ ಬಂದಿರುವ ಟೀಕೆಗೆ ಪ್ರತಿಕ್ರಿಯೆ ನೀಡಿದ್ದಾರೆ.
 

ಬೆಂಗಳೂರು (ಅ.10): ನನಗೆ ಬೇರೆ ಯಾವ ಬಿಗ್‌ ಬಾಸ್‌ ಮನೆಯೂ ಬೇಕಿಲ್ಲ. ಚಿಕ್ಕಬಳ್ಳಾಪುರದ ಜನರ ಮನಸ್ಸೇ ನನ್ನ ಪಾಲಿಗೆ ಬಿಗ್‌ ಬಾಸ್‌ ಎಂದು ಶಾಸಕ ಪ್ರದೀಪ್‌ ಈಶ್ವರ್‌ ತಮ್ಮ ವಿರುದ್ಧ ಕೇಳಿ ಬಂದಿರುವ ಟೀಕೆಗೆ ಪ್ರತಿಕ್ರಿಯಿಸಿದ್ದಾರೆ. ಜನರ ಪ್ರತಿನಿಧಿಯಾಗಿರುವ ವ್ಯಕ್ತಿ, ಬಿಗ್‌ ಬಾಸ್‌ ಮನೆಗೆ ಹೋಗಿರುವ ಬಗ್ಗೆ ಚಿಕ್ಕಬಳ್ಳಾಪುರ ಮಾಜಿ ಶಾಸಕ ಸುಧಾಕರ್‌ ಕಿಡಿಕಾರಿದ್ದರು.

ನಾನು ಜನರಿಗೆ ನೀಡಬೇಕಾದ ಸಮಯದಲ್ಲಿ ಬಿಗ್‌ ಬಾಸ್‌ ಮನೆಗೆ ಹೋಗಿಲ್ಲ. ನನ್ನ ವೈಯಕ್ತಿಕ ಸಮಯವನ್ನು ತ್ಯಾಗ ಮಾಡಿ ಬಿಗ್‌ ಬಾಸ್‌ ಮನೆಗೆ ಹೋಗಿದ್ದೇನೆ. ಜನರನ್ನು ತಲುಪೋಕೆ ಅದು ದೊಡ್ಡ ವೇದಿಕೆ ಎಂದು ಪ್ರದೀಪ್‌ ಈಶ್ವರ್‌ ಹೇಳಿದ್ದಾರೆ.

ಬಿಗ್​ಬಾಸ್​ ಮನೆಯಿಂದ ಹೊರಬಂದ ಶಾಸಕ ಪ್ರದೀಪ್​ ಈಶ್ವರ್​: ಕೊಟ್ಟ ಕಾರಣ ಕೇಳಿ ಟ್ರೋಲ್​ಗಳ ಸುರಿಮಳೆ!

ನಾನು ಈಗಾಗಲೇ ಕರ್ನಾಟಕದ ಜನರ ಮನಸ್ಸಿನಲ್ಲಿ ಬಿಲ್ಡ್‌ ಆಗಿದ್ದೇನೆ. ಮತ್ತೆ ನನಗೆ ಬಿಲ್ಡಪ್‌ ಬೇಕಿಲ್ಲ. ನಾನು ಪಂಚಾಯತಿಗಳಿಗೆ ಭೇಟಿ ನೀಡುತ್ತಿದ್ದೇನೆ. ನಮಸ್ತೆ ಚಿಕ್ಕಬಳ್ಳಾಪುರ ಮಾಡುತ್ತಿದ್ದೇನೆ. ಒಂದೇ ಜಯಂತಿ ಕಾರ್ಯಕ್ರಮವನ್ನು ಬೇರೆ ಬೇರೆ ಗುಂಪುಗಳು ಮಾಡಿದ್ದಾಗ ಅವುಗಳಿಗೆ ಹೋಗಿಲ್ಲ ಎಂದು ಹೇಳಿದ್ದಾರೆ

05:51ರಿಷಬ್ ನಟನೆಯ 'ಛತ್ರಪತಿ ಶಿವಾಜಿ' ಚಿತ್ರ ಬರಲ್ವಾ..? ರಿತೇಶ್ ದೇಶಮುಖ್ 'ರಾಜಾ ಶಿವಾಜಿ' ಆಗಿ ರಿಲೀಸ್​ಗೆ ರೆಡಿ!
25:41ನಟಿ ಸೌಮ್ಯಾ ಶೆಟ್ಟಿ ಗಂಡ ಕರಾವಳಿ ಉದ್ಯಮಿ ಸುದೀಪ್ ಶೆಟ್ಟಿ ಮದುವೆಯಾಗಿ ಒಂದೇ ತಿಂಗಳಲ್ಲಿ ಸತ್ತಿದ್ದು ಹೇಗೆ?
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
07:48ನಟಿ ಸೌಮ್ಯಾ ಶೆಟ್ಟಿ ಗಂಡ ಸುದೀಪ್ ಶೆಟ್ಟಿ ಆತ್ಮ*ಹತ್ಯೆ ಪ್ರಕರಣ: ಪೊಲೀಸ್ ಠಾಣೆಗೆ ಕಂಪ್ಲೇಂಟ್ ಕೊಟ್ಟ ಮಾವ!
06:20'ಕಿಸ್' ಬ್ಯೂಟಿಗೆ ಬೆನ್ನುಬಿಡದ ಬ್ಯಾಡ್​ಲಕ್; ಶ್ರೀಲೀಲಾ ಕುಣಿದ ಸಾಂಗ್ಸ್ ಹಿಟ್, ಆದ್ರೆ ಸಿನಿಮಾಗಳೆಲ್ಲಾ ಫ್ಲಾಪ್..!
06:036 ದಿನ, 800 ಕೋಟಿ ಕ್ಲಬ್: ಮುಂದುವರಿದ ಧುರಂಧರ್ ಮ್ಯಾಜಿಕ್.. ರೀಲ್ಸ್ ಕಾಲದಲ್ಲೂ ಸುದೀರ್ಘ ಸಿನಿಮಾ ಮೆಚ್ಚಿದ ಜನ
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
06:50ತಾವಾಯ್ತು ತನ್ನ ಸಿನಿಮಾ ಆಯ್ತು ಅಂತ ಇರೋ Rocking Star Yash ಕಟ್ಟಿದ ಕೋಟೆಗೆ ತಲೆ ಬೇನೆ ಆಗ್ತಿರೋರು ಯಾರು?
04:21ಪ್ರಿಯತಮನ ಜೊತೆ ಹೊಸ ವರ್ಷ ಬರಮಾಡಿಕೊಂಡ ಮದುಮಗಳು Rashmika Mandanna; ಮಾರ್ಚ್‌ವೊಳಗಡೆ ಸಂಸಾರಿ!
07:10ಕಾಪಾಡು ಚಾಮುಂಡಿ..! ಶಕ್ತಿ ದೇವತೆ ಮೊರೆಹೋದ ಕಿಚ್ಚ ಸುದೀಪ್‌, ವಿಜಯಲಕ್ಷ್ಮೀ ದರ್ಶನ್!
Read more