ಚಿಕ್ಕಬಳ್ಳಾಪುರ ಜನರ ಮನಸ್ಸೇ ನನಗೆ ಬಿಗ್‌ಬಾಸ್‌, ಶಾಸಕ ಪ್ರದೀಪ್‌ ಈಶ್ವರ್‌ ಕೌಂಟರ್‌!

ಚಿಕ್ಕಬಳ್ಳಾಪುರ ಜನರ ಮನಸ್ಸೇ ನನಗೆ ಬಿಗ್‌ಬಾಸ್‌, ಶಾಸಕ ಪ್ರದೀಪ್‌ ಈಶ್ವರ್‌ ಕೌಂಟರ್‌!

Published : Oct 10, 2023, 06:11 PM IST

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್‌ ಈಶ್ವರ್‌ ಬಿಗ್‌ ಬಾಸ್‌ ಮನೆಗೆ ಹೋಗಿದ್ದು ಈಗ ವಿವಾದಕ್ಕೆ ಕಾರಣವಾಗಿದೆ. ಆದರೆ, ಕೆಲ ಸಮಯವಷ್ಟೇ ಬಿಗ್‌ ಬಾಸ್‌ ಮನೆಯಲ್ಲಿದ್ದ ಅವರೀಗ ತಮ್ಮ ವಿರುದ್ಧ ಕೇಳಿ ಬಂದಿರುವ ಟೀಕೆಗೆ ಪ್ರತಿಕ್ರಿಯೆ ನೀಡಿದ್ದಾರೆ.
 

ಬೆಂಗಳೂರು (ಅ.10): ನನಗೆ ಬೇರೆ ಯಾವ ಬಿಗ್‌ ಬಾಸ್‌ ಮನೆಯೂ ಬೇಕಿಲ್ಲ. ಚಿಕ್ಕಬಳ್ಳಾಪುರದ ಜನರ ಮನಸ್ಸೇ ನನ್ನ ಪಾಲಿಗೆ ಬಿಗ್‌ ಬಾಸ್‌ ಎಂದು ಶಾಸಕ ಪ್ರದೀಪ್‌ ಈಶ್ವರ್‌ ತಮ್ಮ ವಿರುದ್ಧ ಕೇಳಿ ಬಂದಿರುವ ಟೀಕೆಗೆ ಪ್ರತಿಕ್ರಿಯಿಸಿದ್ದಾರೆ. ಜನರ ಪ್ರತಿನಿಧಿಯಾಗಿರುವ ವ್ಯಕ್ತಿ, ಬಿಗ್‌ ಬಾಸ್‌ ಮನೆಗೆ ಹೋಗಿರುವ ಬಗ್ಗೆ ಚಿಕ್ಕಬಳ್ಳಾಪುರ ಮಾಜಿ ಶಾಸಕ ಸುಧಾಕರ್‌ ಕಿಡಿಕಾರಿದ್ದರು.

ನಾನು ಜನರಿಗೆ ನೀಡಬೇಕಾದ ಸಮಯದಲ್ಲಿ ಬಿಗ್‌ ಬಾಸ್‌ ಮನೆಗೆ ಹೋಗಿಲ್ಲ. ನನ್ನ ವೈಯಕ್ತಿಕ ಸಮಯವನ್ನು ತ್ಯಾಗ ಮಾಡಿ ಬಿಗ್‌ ಬಾಸ್‌ ಮನೆಗೆ ಹೋಗಿದ್ದೇನೆ. ಜನರನ್ನು ತಲುಪೋಕೆ ಅದು ದೊಡ್ಡ ವೇದಿಕೆ ಎಂದು ಪ್ರದೀಪ್‌ ಈಶ್ವರ್‌ ಹೇಳಿದ್ದಾರೆ.

ಬಿಗ್​ಬಾಸ್​ ಮನೆಯಿಂದ ಹೊರಬಂದ ಶಾಸಕ ಪ್ರದೀಪ್​ ಈಶ್ವರ್​: ಕೊಟ್ಟ ಕಾರಣ ಕೇಳಿ ಟ್ರೋಲ್​ಗಳ ಸುರಿಮಳೆ!

ನಾನು ಈಗಾಗಲೇ ಕರ್ನಾಟಕದ ಜನರ ಮನಸ್ಸಿನಲ್ಲಿ ಬಿಲ್ಡ್‌ ಆಗಿದ್ದೇನೆ. ಮತ್ತೆ ನನಗೆ ಬಿಲ್ಡಪ್‌ ಬೇಕಿಲ್ಲ. ನಾನು ಪಂಚಾಯತಿಗಳಿಗೆ ಭೇಟಿ ನೀಡುತ್ತಿದ್ದೇನೆ. ನಮಸ್ತೆ ಚಿಕ್ಕಬಳ್ಳಾಪುರ ಮಾಡುತ್ತಿದ್ದೇನೆ. ಒಂದೇ ಜಯಂತಿ ಕಾರ್ಯಕ್ರಮವನ್ನು ಬೇರೆ ಬೇರೆ ಗುಂಪುಗಳು ಮಾಡಿದ್ದಾಗ ಅವುಗಳಿಗೆ ಹೋಗಿಲ್ಲ ಎಂದು ಹೇಳಿದ್ದಾರೆ

06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
Read more