ಚಿಕ್ಕಬಳ್ಳಾಪುರ ಜನರ ಮನಸ್ಸೇ ನನಗೆ ಬಿಗ್‌ಬಾಸ್‌, ಶಾಸಕ ಪ್ರದೀಪ್‌ ಈಶ್ವರ್‌ ಕೌಂಟರ್‌!

ಚಿಕ್ಕಬಳ್ಳಾಪುರ ಜನರ ಮನಸ್ಸೇ ನನಗೆ ಬಿಗ್‌ಬಾಸ್‌, ಶಾಸಕ ಪ್ರದೀಪ್‌ ಈಶ್ವರ್‌ ಕೌಂಟರ್‌!

Published : Oct 10, 2023, 06:11 PM IST

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್‌ ಈಶ್ವರ್‌ ಬಿಗ್‌ ಬಾಸ್‌ ಮನೆಗೆ ಹೋಗಿದ್ದು ಈಗ ವಿವಾದಕ್ಕೆ ಕಾರಣವಾಗಿದೆ. ಆದರೆ, ಕೆಲ ಸಮಯವಷ್ಟೇ ಬಿಗ್‌ ಬಾಸ್‌ ಮನೆಯಲ್ಲಿದ್ದ ಅವರೀಗ ತಮ್ಮ ವಿರುದ್ಧ ಕೇಳಿ ಬಂದಿರುವ ಟೀಕೆಗೆ ಪ್ರತಿಕ್ರಿಯೆ ನೀಡಿದ್ದಾರೆ.
 

ಬೆಂಗಳೂರು (ಅ.10): ನನಗೆ ಬೇರೆ ಯಾವ ಬಿಗ್‌ ಬಾಸ್‌ ಮನೆಯೂ ಬೇಕಿಲ್ಲ. ಚಿಕ್ಕಬಳ್ಳಾಪುರದ ಜನರ ಮನಸ್ಸೇ ನನ್ನ ಪಾಲಿಗೆ ಬಿಗ್‌ ಬಾಸ್‌ ಎಂದು ಶಾಸಕ ಪ್ರದೀಪ್‌ ಈಶ್ವರ್‌ ತಮ್ಮ ವಿರುದ್ಧ ಕೇಳಿ ಬಂದಿರುವ ಟೀಕೆಗೆ ಪ್ರತಿಕ್ರಿಯಿಸಿದ್ದಾರೆ. ಜನರ ಪ್ರತಿನಿಧಿಯಾಗಿರುವ ವ್ಯಕ್ತಿ, ಬಿಗ್‌ ಬಾಸ್‌ ಮನೆಗೆ ಹೋಗಿರುವ ಬಗ್ಗೆ ಚಿಕ್ಕಬಳ್ಳಾಪುರ ಮಾಜಿ ಶಾಸಕ ಸುಧಾಕರ್‌ ಕಿಡಿಕಾರಿದ್ದರು.

ನಾನು ಜನರಿಗೆ ನೀಡಬೇಕಾದ ಸಮಯದಲ್ಲಿ ಬಿಗ್‌ ಬಾಸ್‌ ಮನೆಗೆ ಹೋಗಿಲ್ಲ. ನನ್ನ ವೈಯಕ್ತಿಕ ಸಮಯವನ್ನು ತ್ಯಾಗ ಮಾಡಿ ಬಿಗ್‌ ಬಾಸ್‌ ಮನೆಗೆ ಹೋಗಿದ್ದೇನೆ. ಜನರನ್ನು ತಲುಪೋಕೆ ಅದು ದೊಡ್ಡ ವೇದಿಕೆ ಎಂದು ಪ್ರದೀಪ್‌ ಈಶ್ವರ್‌ ಹೇಳಿದ್ದಾರೆ.

ಬಿಗ್​ಬಾಸ್​ ಮನೆಯಿಂದ ಹೊರಬಂದ ಶಾಸಕ ಪ್ರದೀಪ್​ ಈಶ್ವರ್​: ಕೊಟ್ಟ ಕಾರಣ ಕೇಳಿ ಟ್ರೋಲ್​ಗಳ ಸುರಿಮಳೆ!

ನಾನು ಈಗಾಗಲೇ ಕರ್ನಾಟಕದ ಜನರ ಮನಸ್ಸಿನಲ್ಲಿ ಬಿಲ್ಡ್‌ ಆಗಿದ್ದೇನೆ. ಮತ್ತೆ ನನಗೆ ಬಿಲ್ಡಪ್‌ ಬೇಕಿಲ್ಲ. ನಾನು ಪಂಚಾಯತಿಗಳಿಗೆ ಭೇಟಿ ನೀಡುತ್ತಿದ್ದೇನೆ. ನಮಸ್ತೆ ಚಿಕ್ಕಬಳ್ಳಾಪುರ ಮಾಡುತ್ತಿದ್ದೇನೆ. ಒಂದೇ ಜಯಂತಿ ಕಾರ್ಯಕ್ರಮವನ್ನು ಬೇರೆ ಬೇರೆ ಗುಂಪುಗಳು ಮಾಡಿದ್ದಾಗ ಅವುಗಳಿಗೆ ಹೋಗಿಲ್ಲ ಎಂದು ಹೇಳಿದ್ದಾರೆ

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
05:43ರಣರಂಗವಾದ ದೊಡ್ಮನೆ.. ಜಾಲಿವುಡ್‌ಗೆ ಬಂದ ಅತಿಥಿಗಳ ಜೊತೆ ಗಲಾಟೆ ಮಾಡಿದ ಗಿಲ್ಲಿ!
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!
06:26ಇಲ್ಲಿದೆ ನೋಡಿ 'ಡೆವಿಲ್' ಸಿನಿಮಾದ ಸ್ಟೋರಿ ಸೀಕ್ರೆಟ್.. ದರ್ಶನ್ ಚಿತ್ರದಲ್ಲಿನ ಕಥೆ ಬಟಾಬಯಲು!
Read more