Actor Ashwath Narayan in Trouble: ಹಿರಿಯ ನಟನಿಗೆ ಮಕ್ಕಳೇ ವಿಲನ್, ಮನಕಲಕುತ್ತದೆ ಕಣ್ಣೀರ ಕಹಾನಿ

Actor Ashwath Narayan in Trouble: ಹಿರಿಯ ನಟನಿಗೆ ಮಕ್ಕಳೇ ವಿಲನ್, ಮನಕಲಕುತ್ತದೆ ಕಣ್ಣೀರ ಕಹಾನಿ

Published : Dec 15, 2021, 01:39 PM IST

 ಇದು ಸ್ಯಾಂಡಲ್‌ವುಡ್  (Sandalwood) ಹಿರಿಯ ನಟರೊಬ್ಬರ ಕರುಣಾಜನಕ ಕಥೆ.  ಡಾ. ರಾಜ್ ಕುಮಾರ್ ಚಿತ್ರಗಳು ಸೇರಿದಂತೆ 300 ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದ ಕಲಾವಿದ ಅಶ್ವಥ್ ನಾರಾಯಣ್ (Ashwath Narayan) ಇದೀಗ ಸಂಕಷ್ಟಲ್ಲಿದ್ದಾರೆ.  

ಬೆಂಗಳೂರು (ಡಿ. 15): ಇದು ಸ್ಯಾಂಡಲ್‌ವುಡ್  (Sandalwood) ಹಿರಿಯ ನಟರೊಬ್ಬರ ಕರುಣಾಜನಕ ಕಥೆ.  ಡಾ. ರಾಜ್ ಕುಮಾರ್ ಚಿತ್ರಗಳು ಸೇರಿದಂತೆ 300 ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದ ಕಲಾವಿದ ಅಶ್ವಥ್ ನಾರಾಯಣ್ (Ashwath Narayan) ಇದೀಗ ಸಂಕಷ್ಟಲ್ಲಿದ್ದಾರೆ.  

ಆಸ್ತಿಗಾಗಿ ತಂದೆಯನ್ನೇ ಕೊಲೆ ಮಾಡುವ ಮಟ್ಟಕ್ಕಿಳಿದಿದ್ದಾರಂತೆ ಮಕ್ಕಳು. ರಾತ್ರೋರಾತ್ರಿ ಮನೆಯಿಂದ ತಪ್ಪಿಸಿಕೊಂಡು ಬಂದಿದ್ಧಾರೆ. ಮಗ, ಅಳಿಯನ ಆಸ್ತಿ ಆಟಕ್ಕೆ ಅಶ್ವಥ್ ನಾರಾಯಣ್ ಕಂಗಾಲಾಗಿದ್ದಾರೆ. ಇದೀಗ ಮಗ, ಮಗಳು, ಅಳಿಯನ ವಿರುದ್ಧ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. 

06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
06:59ಜಿಮ್ ಮಾಡ್ತಿದ್ದ ದರ್ಶನ್ 'ಯೋಗ' ಮಾಡುವಂತಾಗಿದ್ದು ಹೀಗೆ.. ಅವರು ಹೇಳಿಲ್ಲಾ ಅಂದ್ರೆ ಇವರು ಮಾಡ್ತಿರ್ಲಿಲ್ಲ!?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
05:4622 ವರ್ಷಗಳ ಬಳಿಕ ಮತ್ತೆ ಬಂತು ಕಲಾಸಿಪಾಳ್ಯ; ಸಿನಿಮಾ ಮೂಲಕ ಫ್ಯಾನ್ಸ್‌ಗೆ 'ಕೆಂಚ'ನ 'ದರ್ಶನ'
13:34Darshan-Boss: ದರ್ಶನ್‌ಗೆ ಯಾಕೆ ಇಷ್ಟೊಂದು ಟೆನ್ಷನ್? 'ಬಾಸ್' ಸಿನಿಮಾದಲ್ಲಿ ಅಂಥದ್ದೇನಿದೆ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
04:28ಚಿನ್ನೇಗೌಡರ ಪತ್ನಿ ಜಯಮ್ಮ ವಿಧಿವಶ; ವಿಜಯ್ ರಾಘವೇಂದ್ರ, ಶ್ರೀಮುರುಳಿಗೆ ಮಾತೃವಿಯೋಗ
04:23ಅತೀ ಶೀಘ್ರದಲ್ಲೇ ಅಂತಿಮ ತೀರ್ಪು.. ದರ್ಶನ್‌ಗೆ ಸಿಗೋದು ಬೇಲಾ, ಪರ್ಮನೆಂಟ್ ಜೈಲಾ?
05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
Read more