Actor Ashwath Narayan in Trouble: ಹಿರಿಯ ನಟನಿಗೆ ಮಕ್ಕಳೇ ವಿಲನ್, ಮನಕಲಕುತ್ತದೆ ಕಣ್ಣೀರ ಕಹಾನಿ

Actor Ashwath Narayan in Trouble: ಹಿರಿಯ ನಟನಿಗೆ ಮಕ್ಕಳೇ ವಿಲನ್, ಮನಕಲಕುತ್ತದೆ ಕಣ್ಣೀರ ಕಹಾನಿ

Published : Dec 15, 2021, 01:39 PM IST

 ಇದು ಸ್ಯಾಂಡಲ್‌ವುಡ್  (Sandalwood) ಹಿರಿಯ ನಟರೊಬ್ಬರ ಕರುಣಾಜನಕ ಕಥೆ.  ಡಾ. ರಾಜ್ ಕುಮಾರ್ ಚಿತ್ರಗಳು ಸೇರಿದಂತೆ 300 ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದ ಕಲಾವಿದ ಅಶ್ವಥ್ ನಾರಾಯಣ್ (Ashwath Narayan) ಇದೀಗ ಸಂಕಷ್ಟಲ್ಲಿದ್ದಾರೆ.  

ಬೆಂಗಳೂರು (ಡಿ. 15): ಇದು ಸ್ಯಾಂಡಲ್‌ವುಡ್  (Sandalwood) ಹಿರಿಯ ನಟರೊಬ್ಬರ ಕರುಣಾಜನಕ ಕಥೆ.  ಡಾ. ರಾಜ್ ಕುಮಾರ್ ಚಿತ್ರಗಳು ಸೇರಿದಂತೆ 300 ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದ ಕಲಾವಿದ ಅಶ್ವಥ್ ನಾರಾಯಣ್ (Ashwath Narayan) ಇದೀಗ ಸಂಕಷ್ಟಲ್ಲಿದ್ದಾರೆ.  

ಆಸ್ತಿಗಾಗಿ ತಂದೆಯನ್ನೇ ಕೊಲೆ ಮಾಡುವ ಮಟ್ಟಕ್ಕಿಳಿದಿದ್ದಾರಂತೆ ಮಕ್ಕಳು. ರಾತ್ರೋರಾತ್ರಿ ಮನೆಯಿಂದ ತಪ್ಪಿಸಿಕೊಂಡು ಬಂದಿದ್ಧಾರೆ. ಮಗ, ಅಳಿಯನ ಆಸ್ತಿ ಆಟಕ್ಕೆ ಅಶ್ವಥ್ ನಾರಾಯಣ್ ಕಂಗಾಲಾಗಿದ್ದಾರೆ. ಇದೀಗ ಮಗ, ಮಗಳು, ಅಳಿಯನ ವಿರುದ್ಧ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. 

05:51ರಿಷಬ್ ನಟನೆಯ 'ಛತ್ರಪತಿ ಶಿವಾಜಿ' ಚಿತ್ರ ಬರಲ್ವಾ..? ರಿತೇಶ್ ದೇಶಮುಖ್ 'ರಾಜಾ ಶಿವಾಜಿ' ಆಗಿ ರಿಲೀಸ್​ಗೆ ರೆಡಿ!
25:41ನಟಿ ಸೌಮ್ಯಾ ಶೆಟ್ಟಿ ಗಂಡ ಕರಾವಳಿ ಉದ್ಯಮಿ ಸುದೀಪ್ ಶೆಟ್ಟಿ ಮದುವೆಯಾಗಿ ಒಂದೇ ತಿಂಗಳಲ್ಲಿ ಸತ್ತಿದ್ದು ಹೇಗೆ?
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
07:48ನಟಿ ಸೌಮ್ಯಾ ಶೆಟ್ಟಿ ಗಂಡ ಸುದೀಪ್ ಶೆಟ್ಟಿ ಆತ್ಮ*ಹತ್ಯೆ ಪ್ರಕರಣ: ಪೊಲೀಸ್ ಠಾಣೆಗೆ ಕಂಪ್ಲೇಂಟ್ ಕೊಟ್ಟ ಮಾವ!
06:20'ಕಿಸ್' ಬ್ಯೂಟಿಗೆ ಬೆನ್ನುಬಿಡದ ಬ್ಯಾಡ್​ಲಕ್; ಶ್ರೀಲೀಲಾ ಕುಣಿದ ಸಾಂಗ್ಸ್ ಹಿಟ್, ಆದ್ರೆ ಸಿನಿಮಾಗಳೆಲ್ಲಾ ಫ್ಲಾಪ್..!
06:036 ದಿನ, 800 ಕೋಟಿ ಕ್ಲಬ್: ಮುಂದುವರಿದ ಧುರಂಧರ್ ಮ್ಯಾಜಿಕ್.. ರೀಲ್ಸ್ ಕಾಲದಲ್ಲೂ ಸುದೀರ್ಘ ಸಿನಿಮಾ ಮೆಚ್ಚಿದ ಜನ
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
06:50ತಾವಾಯ್ತು ತನ್ನ ಸಿನಿಮಾ ಆಯ್ತು ಅಂತ ಇರೋ Rocking Star Yash ಕಟ್ಟಿದ ಕೋಟೆಗೆ ತಲೆ ಬೇನೆ ಆಗ್ತಿರೋರು ಯಾರು?
04:21ಪ್ರಿಯತಮನ ಜೊತೆ ಹೊಸ ವರ್ಷ ಬರಮಾಡಿಕೊಂಡ ಮದುಮಗಳು Rashmika Mandanna; ಮಾರ್ಚ್‌ವೊಳಗಡೆ ಸಂಸಾರಿ!
07:10ಕಾಪಾಡು ಚಾಮುಂಡಿ..! ಶಕ್ತಿ ದೇವತೆ ಮೊರೆಹೋದ ಕಿಚ್ಚ ಸುದೀಪ್‌, ವಿಜಯಲಕ್ಷ್ಮೀ ದರ್ಶನ್!
Read more