Actor Ashwath Narayan in Trouble: ಹಿರಿಯ ನಟನಿಗೆ ಮಕ್ಕಳೇ ವಿಲನ್, ಮನಕಲಕುತ್ತದೆ ಕಣ್ಣೀರ ಕಹಾನಿ

Actor Ashwath Narayan in Trouble: ಹಿರಿಯ ನಟನಿಗೆ ಮಕ್ಕಳೇ ವಿಲನ್, ಮನಕಲಕುತ್ತದೆ ಕಣ್ಣೀರ ಕಹಾನಿ

Published : Dec 15, 2021, 01:39 PM IST

 ಇದು ಸ್ಯಾಂಡಲ್‌ವುಡ್  (Sandalwood) ಹಿರಿಯ ನಟರೊಬ್ಬರ ಕರುಣಾಜನಕ ಕಥೆ.  ಡಾ. ರಾಜ್ ಕುಮಾರ್ ಚಿತ್ರಗಳು ಸೇರಿದಂತೆ 300 ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದ ಕಲಾವಿದ ಅಶ್ವಥ್ ನಾರಾಯಣ್ (Ashwath Narayan) ಇದೀಗ ಸಂಕಷ್ಟಲ್ಲಿದ್ದಾರೆ.  

ಬೆಂಗಳೂರು (ಡಿ. 15): ಇದು ಸ್ಯಾಂಡಲ್‌ವುಡ್  (Sandalwood) ಹಿರಿಯ ನಟರೊಬ್ಬರ ಕರುಣಾಜನಕ ಕಥೆ.  ಡಾ. ರಾಜ್ ಕುಮಾರ್ ಚಿತ್ರಗಳು ಸೇರಿದಂತೆ 300 ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದ ಕಲಾವಿದ ಅಶ್ವಥ್ ನಾರಾಯಣ್ (Ashwath Narayan) ಇದೀಗ ಸಂಕಷ್ಟಲ್ಲಿದ್ದಾರೆ.  

ಆಸ್ತಿಗಾಗಿ ತಂದೆಯನ್ನೇ ಕೊಲೆ ಮಾಡುವ ಮಟ್ಟಕ್ಕಿಳಿದಿದ್ದಾರಂತೆ ಮಕ್ಕಳು. ರಾತ್ರೋರಾತ್ರಿ ಮನೆಯಿಂದ ತಪ್ಪಿಸಿಕೊಂಡು ಬಂದಿದ್ಧಾರೆ. ಮಗ, ಅಳಿಯನ ಆಸ್ತಿ ಆಟಕ್ಕೆ ಅಶ್ವಥ್ ನಾರಾಯಣ್ ಕಂಗಾಲಾಗಿದ್ದಾರೆ. ಇದೀಗ ಮಗ, ಮಗಳು, ಅಳಿಯನ ವಿರುದ್ಧ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. 

05:38ದರ್ಶನ್ ಜೈಲಿನಲ್ಲಿ.. 'ದಿ ಡೆವಿಲ್‌' ಗೆಲ್ಲಿಸ್ತಾರಾ ಪ್ಯಾನ್ಸ್‌..? ಮತ್ತೊಂದು 'ಸಾರಥಿ' ಆಗುತ್ತಾ ಈ ಸಿನಿಮಾ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
05:19ದರ್ಶನ್ ಕಷ್ಟಕ್ಕೆ ಕಾರಣ ಅದೇನಾ..? 'ಡೆವಿಲ್' ನೆಗೆಟಿವ್ ಟೈಟಲ್ ಸುದ್ದಿಗೆ ಬಿಗ್ ಟ್ವಿಸ್ಟ್; ಸೀಕ್ರೆಟ್ ಹೊರಬಂತು!
02:55ನಿಜವಾಗಿಯೂ ಬಿಗ್ ಬಾಸ್ ಒಳಗೆ ಏನ್ ನಡಿತಾ ಇದೆ? ಜಾಹ್ನವಿ ಹೇಳಿದ ದೊಡ್ಮನೆ ಸತ್ಯ ಕಥೆ ನೋಡಿ..!
04:11'ನಾನ್ ಬರ್ತಿದ್ದೀನಿ ಚಿನ್ನಾ'.. ದರ್ಶನ್ ವಾಯ್ಸ್ ಕೇಳಿ ಕುಣಿದು ಕುಪ್ಪಳಿಸುತ್ತಿರೋ ಫ್ಯಾನ್ಸ್; ಏನಾಗ್ತಿದೆ ಈಗ?
04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
05:43ರಣರಂಗವಾದ ದೊಡ್ಮನೆ.. ಜಾಲಿವುಡ್‌ಗೆ ಬಂದ ಅತಿಥಿಗಳ ಜೊತೆ ಗಲಾಟೆ ಮಾಡಿದ ಗಿಲ್ಲಿ!
02:58ವೈರಲ್ ಆಯ್ತು ಜೂನಿಯರ್ ದರ್ಶನ್ ಡ್ಯಾನ್ಸ್ ಧಮಾಕಾ! ಅಪ್ಪನ ಹಾಡಿಗೆ ನರ್ತಿಸಿದ ವಿನೀಶ್ ದರ್ಶನ್
05:37ಐದೇ ವಾರಕ್ಕೆ ಔಟ್ ಆದ ರಿಷಾ ಗೌಡ; ಬಿಗ್​ಬಾಸ್ ಟ್ರೋಫಿ ಗೊಲ್ಲೋರ ಸೀಕ್ರೆಟ್ ಹೇಳಿದ ನಟಿ!
05:26ಮರ್ಯಾದೆ ಪ್ರಶ್ನೆ..? ಅಶ್ವಿನಿ ‘ಬಿಗ್’​ಡ್ರಾಮಾ: ಕಣ್ಣೀರಿಟ್ಟು ಮನೆಯಿಂದ ಹೊರಟುನಿಂತ ಅಶ್ವಿನಿ..!
Read more