Actor Ashwath Narayan in Trouble: ಹಿರಿಯ ನಟನಿಗೆ ಮಕ್ಕಳೇ ವಿಲನ್, ಮನಕಲಕುತ್ತದೆ ಕಣ್ಣೀರ ಕಹಾನಿ

Actor Ashwath Narayan in Trouble: ಹಿರಿಯ ನಟನಿಗೆ ಮಕ್ಕಳೇ ವಿಲನ್, ಮನಕಲಕುತ್ತದೆ ಕಣ್ಣೀರ ಕಹಾನಿ

Published : Dec 15, 2021, 01:39 PM IST

 ಇದು ಸ್ಯಾಂಡಲ್‌ವುಡ್  (Sandalwood) ಹಿರಿಯ ನಟರೊಬ್ಬರ ಕರುಣಾಜನಕ ಕಥೆ.  ಡಾ. ರಾಜ್ ಕುಮಾರ್ ಚಿತ್ರಗಳು ಸೇರಿದಂತೆ 300 ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದ ಕಲಾವಿದ ಅಶ್ವಥ್ ನಾರಾಯಣ್ (Ashwath Narayan) ಇದೀಗ ಸಂಕಷ್ಟಲ್ಲಿದ್ದಾರೆ.  

ಬೆಂಗಳೂರು (ಡಿ. 15): ಇದು ಸ್ಯಾಂಡಲ್‌ವುಡ್  (Sandalwood) ಹಿರಿಯ ನಟರೊಬ್ಬರ ಕರುಣಾಜನಕ ಕಥೆ.  ಡಾ. ರಾಜ್ ಕುಮಾರ್ ಚಿತ್ರಗಳು ಸೇರಿದಂತೆ 300 ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದ ಕಲಾವಿದ ಅಶ್ವಥ್ ನಾರಾಯಣ್ (Ashwath Narayan) ಇದೀಗ ಸಂಕಷ್ಟಲ್ಲಿದ್ದಾರೆ.  

ಆಸ್ತಿಗಾಗಿ ತಂದೆಯನ್ನೇ ಕೊಲೆ ಮಾಡುವ ಮಟ್ಟಕ್ಕಿಳಿದಿದ್ದಾರಂತೆ ಮಕ್ಕಳು. ರಾತ್ರೋರಾತ್ರಿ ಮನೆಯಿಂದ ತಪ್ಪಿಸಿಕೊಂಡು ಬಂದಿದ್ಧಾರೆ. ಮಗ, ಅಳಿಯನ ಆಸ್ತಿ ಆಟಕ್ಕೆ ಅಶ್ವಥ್ ನಾರಾಯಣ್ ಕಂಗಾಲಾಗಿದ್ದಾರೆ. ಇದೀಗ ಮಗ, ಮಗಳು, ಅಳಿಯನ ವಿರುದ್ಧ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
Read more