ಶೂಟಿಂಗ್‌ ಸೆಟ್‌ಗೆ ಹೋಗಿ ಜಗ್ಗೇಶ್ ಬೆವರಿಳಿಸಿದ ದರ್ಶನ್ ಫ್ಯಾನ್ಸ್!

ಶೂಟಿಂಗ್‌ ಸೆಟ್‌ಗೆ ಹೋಗಿ ಜಗ್ಗೇಶ್ ಬೆವರಿಳಿಸಿದ ದರ್ಶನ್ ಫ್ಯಾನ್ಸ್!

Suvarna News   | Asianet News
Published : Feb 22, 2021, 05:06 PM ISTUpdated : Feb 22, 2021, 05:40 PM IST

ಸಿನಿಮಾ ಜಾಹಿರಾತು ಕೊಡುವ ವಿಚಾರದ ಬಗ್ಗೆ ನಿರ್ದೇಶಕರ ಜೊತೆ ಮಾತನಾಡುವಾಗ, ದರ್ಶನ್ ಅಭಿಮಾನಿಗಳ ಥರದವರು ನಮ್ಮಲ್ಲಿಲ್ಲ ಎಂದು ತಗಲ್ಲಾಕ್ಕೊಂಡಿದ್ದಾರೆ. 

ಬೆಂಗಳೂರು (ಫೆ. 22): ಸಿನಿಮಾ ಜಾಹಿರಾತು ಕೊಡುವ ವಿಚಾರದ ಬಗ್ಗೆ ನಿರ್ದೇಶಕರ ಜೊತೆ ಮಾತನಾಡುವಾಗ, ದರ್ಶನ್ ಅಭಿಮಾನಿಗಳ ಥರದವರು ನಮ್ಮಲ್ಲಿಲ್ಲ ಎಂದು ತಗಲ್ಲಾಕ್ಕೊಂಡಿದ್ದಾರೆ. 

ಮೈಸೂರಿನಲ್ಲಿ ಸಿನಿಮಾ ಶೂಟಿಂಗ್‌ವೊಂದರಲ್ಲಿ ಜಗ್ಗೇಶ್ ಭಾಗಿಯಾಗಿದ್ದರು. ಶೂಟಿಂಗ್ ಸ್ಪಾಟ್‌ಗೆ ಬಂದ ದರ್ಶನ್ ಅಭಿಮಾನಿಗಳು ಕ್ಲಾಸ್ ತೆಗೆದುಕೊಂಡಿದ್ದಾರೆ. ಪರಿಸ್ಥಿತಿಯನ್ನು ಕೂಲ್ ಆಗಿ ಮ್ಯಾನೇಜ್ ನೋಡಲು ನೋಡಿದ್ದಾರೆ. ಆಯ್ತು, ಸುಮ್ಮನೇ ಇರ್ರೋ ಅಂದ್ರೂ ಅಭಿಮಾನಿಗಳು ಬಿಟ್ಟಿಲ್ಲ. ಕ್ಷಮೆ ಕೇಳಲೇಬೇಕೆಂದು ಒತ್ತಾಯಿಸಿದ್ದಾರೆ. 

05:51ರಿಷಬ್ ನಟನೆಯ 'ಛತ್ರಪತಿ ಶಿವಾಜಿ' ಚಿತ್ರ ಬರಲ್ವಾ..? ರಿತೇಶ್ ದೇಶಮುಖ್ 'ರಾಜಾ ಶಿವಾಜಿ' ಆಗಿ ರಿಲೀಸ್​ಗೆ ರೆಡಿ!
25:41ನಟಿ ಸೌಮ್ಯಾ ಶೆಟ್ಟಿ ಗಂಡ ಕರಾವಳಿ ಉದ್ಯಮಿ ಸುದೀಪ್ ಶೆಟ್ಟಿ ಮದುವೆಯಾಗಿ ಒಂದೇ ತಿಂಗಳಲ್ಲಿ ಸತ್ತಿದ್ದು ಹೇಗೆ?
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
07:48ನಟಿ ಸೌಮ್ಯಾ ಶೆಟ್ಟಿ ಗಂಡ ಸುದೀಪ್ ಶೆಟ್ಟಿ ಆತ್ಮ*ಹತ್ಯೆ ಪ್ರಕರಣ: ಪೊಲೀಸ್ ಠಾಣೆಗೆ ಕಂಪ್ಲೇಂಟ್ ಕೊಟ್ಟ ಮಾವ!
06:20'ಕಿಸ್' ಬ್ಯೂಟಿಗೆ ಬೆನ್ನುಬಿಡದ ಬ್ಯಾಡ್​ಲಕ್; ಶ್ರೀಲೀಲಾ ಕುಣಿದ ಸಾಂಗ್ಸ್ ಹಿಟ್, ಆದ್ರೆ ಸಿನಿಮಾಗಳೆಲ್ಲಾ ಫ್ಲಾಪ್..!
06:036 ದಿನ, 800 ಕೋಟಿ ಕ್ಲಬ್: ಮುಂದುವರಿದ ಧುರಂಧರ್ ಮ್ಯಾಜಿಕ್.. ರೀಲ್ಸ್ ಕಾಲದಲ್ಲೂ ಸುದೀರ್ಘ ಸಿನಿಮಾ ಮೆಚ್ಚಿದ ಜನ
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
06:50ತಾವಾಯ್ತು ತನ್ನ ಸಿನಿಮಾ ಆಯ್ತು ಅಂತ ಇರೋ Rocking Star Yash ಕಟ್ಟಿದ ಕೋಟೆಗೆ ತಲೆ ಬೇನೆ ಆಗ್ತಿರೋರು ಯಾರು?
04:21ಪ್ರಿಯತಮನ ಜೊತೆ ಹೊಸ ವರ್ಷ ಬರಮಾಡಿಕೊಂಡ ಮದುಮಗಳು Rashmika Mandanna; ಮಾರ್ಚ್‌ವೊಳಗಡೆ ಸಂಸಾರಿ!
07:10ಕಾಪಾಡು ಚಾಮುಂಡಿ..! ಶಕ್ತಿ ದೇವತೆ ಮೊರೆಹೋದ ಕಿಚ್ಚ ಸುದೀಪ್‌, ವಿಜಯಲಕ್ಷ್ಮೀ ದರ್ಶನ್!