ಶೂಟಿಂಗ್‌ ಸೆಟ್‌ಗೆ ಹೋಗಿ ಜಗ್ಗೇಶ್ ಬೆವರಿಳಿಸಿದ ದರ್ಶನ್ ಫ್ಯಾನ್ಸ್!

ಶೂಟಿಂಗ್‌ ಸೆಟ್‌ಗೆ ಹೋಗಿ ಜಗ್ಗೇಶ್ ಬೆವರಿಳಿಸಿದ ದರ್ಶನ್ ಫ್ಯಾನ್ಸ್!

Suvarna News   | Asianet News
Published : Feb 22, 2021, 05:06 PM ISTUpdated : Feb 22, 2021, 05:40 PM IST

ಸಿನಿಮಾ ಜಾಹಿರಾತು ಕೊಡುವ ವಿಚಾರದ ಬಗ್ಗೆ ನಿರ್ದೇಶಕರ ಜೊತೆ ಮಾತನಾಡುವಾಗ, ದರ್ಶನ್ ಅಭಿಮಾನಿಗಳ ಥರದವರು ನಮ್ಮಲ್ಲಿಲ್ಲ ಎಂದು ತಗಲ್ಲಾಕ್ಕೊಂಡಿದ್ದಾರೆ. 

ಬೆಂಗಳೂರು (ಫೆ. 22): ಸಿನಿಮಾ ಜಾಹಿರಾತು ಕೊಡುವ ವಿಚಾರದ ಬಗ್ಗೆ ನಿರ್ದೇಶಕರ ಜೊತೆ ಮಾತನಾಡುವಾಗ, ದರ್ಶನ್ ಅಭಿಮಾನಿಗಳ ಥರದವರು ನಮ್ಮಲ್ಲಿಲ್ಲ ಎಂದು ತಗಲ್ಲಾಕ್ಕೊಂಡಿದ್ದಾರೆ. 

ಮೈಸೂರಿನಲ್ಲಿ ಸಿನಿಮಾ ಶೂಟಿಂಗ್‌ವೊಂದರಲ್ಲಿ ಜಗ್ಗೇಶ್ ಭಾಗಿಯಾಗಿದ್ದರು. ಶೂಟಿಂಗ್ ಸ್ಪಾಟ್‌ಗೆ ಬಂದ ದರ್ಶನ್ ಅಭಿಮಾನಿಗಳು ಕ್ಲಾಸ್ ತೆಗೆದುಕೊಂಡಿದ್ದಾರೆ. ಪರಿಸ್ಥಿತಿಯನ್ನು ಕೂಲ್ ಆಗಿ ಮ್ಯಾನೇಜ್ ನೋಡಲು ನೋಡಿದ್ದಾರೆ. ಆಯ್ತು, ಸುಮ್ಮನೇ ಇರ್ರೋ ಅಂದ್ರೂ ಅಭಿಮಾನಿಗಳು ಬಿಟ್ಟಿಲ್ಲ. ಕ್ಷಮೆ ಕೇಳಲೇಬೇಕೆಂದು ಒತ್ತಾಯಿಸಿದ್ದಾರೆ. 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
04:57ಅಪ್ಪನ ಆಸೆ.. ಮಗಳ ಕನಸು.. ಅಪ್ಪ ಇಟ್ಟ ಹೆಸರಲ್ಲೇ ಬಿಜಿನೆಸ್​ಶುರು ಮಾಡಿದ ಅಪ್ಪು ಪುತ್ರಿ ವಂದಿತಾ..!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
02:35ಬೆಳ್ಳಿತೆರೆ ಮೇಲೆ ಲಾರ್ಡ್ಸ್ ಅಂಗಳದ ಅಧಿಪತಿ, ‘ದಾದಾ’ಗಿರಿಯ ದಿನಗಳು! Sourav Ganguly ಬಯೋಪಿಕ್‌ ಫಸ್ಟ್ ಲುಕ್ ಔಟ್
08:02Toxic Movie: ಲಸ್ಟ್ ಸ್ಟೋರೀಸ್, ಕಬೀರ್ ಸಿಂಗ್ ಆಯ್ತು; ಮದುವೆಯಾಗಿ ಮಗು ಆದ್ರೂ ಕಮ್ಮಿಯಾಗಿಲ್ಲ Kiara Advani ಬ್ಯೂಟಿ
09:56Yash Toxic Movie Tabaahi Song: ಯಶ್‌, ಕಿಯಾರಾ ಅಡ್ವಾಣಿ ಕೆಮಿಸ್ಟ್ರಿಗೆ ದಂಗಾದ ಇಂಟರ್‌ನೆಟ್‌ ಜಗತ್ತು!
04:04ಶಿವಣ್ಣ-ಧನಂಜಯ್ ಮತ್ತೊಮ್ಮೆ ಜೊತೆಯಾಟ.. ಹೇಮಂತ್ ರಾವ್ ನಿರ್ದೇಶನದಲ್ಲಿ '...ಡ್ರೀಮ್ ಥಿಯೇಟರ್..!
09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!