ಶೂಟಿಂಗ್‌ ಸೆಟ್‌ಗೆ ಹೋಗಿ ಜಗ್ಗೇಶ್ ಬೆವರಿಳಿಸಿದ ದರ್ಶನ್ ಫ್ಯಾನ್ಸ್!

ಶೂಟಿಂಗ್‌ ಸೆಟ್‌ಗೆ ಹೋಗಿ ಜಗ್ಗೇಶ್ ಬೆವರಿಳಿಸಿದ ದರ್ಶನ್ ಫ್ಯಾನ್ಸ್!

Suvarna News   | Asianet News
Published : Feb 22, 2021, 05:06 PM ISTUpdated : Feb 22, 2021, 05:40 PM IST

ಸಿನಿಮಾ ಜಾಹಿರಾತು ಕೊಡುವ ವಿಚಾರದ ಬಗ್ಗೆ ನಿರ್ದೇಶಕರ ಜೊತೆ ಮಾತನಾಡುವಾಗ, ದರ್ಶನ್ ಅಭಿಮಾನಿಗಳ ಥರದವರು ನಮ್ಮಲ್ಲಿಲ್ಲ ಎಂದು ತಗಲ್ಲಾಕ್ಕೊಂಡಿದ್ದಾರೆ. 

ಬೆಂಗಳೂರು (ಫೆ. 22): ಸಿನಿಮಾ ಜಾಹಿರಾತು ಕೊಡುವ ವಿಚಾರದ ಬಗ್ಗೆ ನಿರ್ದೇಶಕರ ಜೊತೆ ಮಾತನಾಡುವಾಗ, ದರ್ಶನ್ ಅಭಿಮಾನಿಗಳ ಥರದವರು ನಮ್ಮಲ್ಲಿಲ್ಲ ಎಂದು ತಗಲ್ಲಾಕ್ಕೊಂಡಿದ್ದಾರೆ. 

ಮೈಸೂರಿನಲ್ಲಿ ಸಿನಿಮಾ ಶೂಟಿಂಗ್‌ವೊಂದರಲ್ಲಿ ಜಗ್ಗೇಶ್ ಭಾಗಿಯಾಗಿದ್ದರು. ಶೂಟಿಂಗ್ ಸ್ಪಾಟ್‌ಗೆ ಬಂದ ದರ್ಶನ್ ಅಭಿಮಾನಿಗಳು ಕ್ಲಾಸ್ ತೆಗೆದುಕೊಂಡಿದ್ದಾರೆ. ಪರಿಸ್ಥಿತಿಯನ್ನು ಕೂಲ್ ಆಗಿ ಮ್ಯಾನೇಜ್ ನೋಡಲು ನೋಡಿದ್ದಾರೆ. ಆಯ್ತು, ಸುಮ್ಮನೇ ಇರ್ರೋ ಅಂದ್ರೂ ಅಭಿಮಾನಿಗಳು ಬಿಟ್ಟಿಲ್ಲ. ಕ್ಷಮೆ ಕೇಳಲೇಬೇಕೆಂದು ಒತ್ತಾಯಿಸಿದ್ದಾರೆ. 

05:06ಒಬ್ರು ಅಪರಾಧಿ, ಇನ್ನೊಬ್ರು ಆರೋಪಿ.. ಜೈಲಿನಲ್ಲಿ ಅಕ್ಕಪಕ್ಕದಲ್ಲೇ ವಾಸ; ದರ್ಶನ್‌ಗೆ ಢವಢವ!
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
04:06ಸಲ್ಲೂಗೆ ಮತ್ತೆ ಕಂಟಕ; ದೇಶಪ್ರೇಮ ತೋರಿಸ್ತೀನಿ ಅಂದ್ರೂ 'ಮಾತೃಭೂಮಿ'ಗೆ ಇದೆಂತಾ ಅಗ್ನಿ ಪರೀಕ್ಷೆ?
08:55ರಾಕಿ ಬಾಯ್ ಡ್ರೀಮ್ ಸಿನಿಮಾದಲ್ಲಿ ಏನೆಲ್ಲಾ ಇದೆ? 'ಟಾಕ್ಸಿಕ್'ನಲ್ಲಿ ಗ್ಯಾಂಗ್​ಸ್ಟರ್​ಮಾತ್ರವಲ್ಲ, ಬೇರೆಯದ್ದೇ ಸ್ಟೋರಿ ಇದೆ!
04:43ಆಲಿಯಾ in ಡ್ರ್ಯಾಗನ್.. ಸೌತ್ ಸಿನಿಇಂಡಸ್ಟ್ರಿಗೆ ಆಲಿಯಾ ಭಟ್ ಕಂಬ್ಯಾಕ್; ಮ್ಯಾನ್ ಆಫ್ ಮಾಸಸ್ ಜೋಡಿಯಾದ ಆಲಿಯಾ!
12:03ನೀರಿನಲ್ಲಿ ಹೋಮ ಆಯ್ತಾ 500 ಕೋಟಿ ಬಂಡವಾಳ? ಜನನಾಯಗನ್​'ಲೀಕ್' ಉದ್ದೇಶಪೂರ್ವಕವಾಗಿ ಮಾಡಿದ್ದಾ?
04:15ಭಾರತದ ಸಿನಿಮಾಗಳಲ್ಲಿ ಈ ರೀತಿಯ ಅದ್ಭುತ ಅನುಭವವನ್ನು ಎಂದಿಗೂ ಪಡೆದಿಲ್ಲ: ವಿರಾಟ್ ಕೊಹ್ಲಿ
04:15ಮೈಚಳಿ ಬಿಟ್ಟು ಕುಣಿಯುವ ಮೋಹಿನಿ, 'ಬಾಂಬೆ ಟೈಮ್ಸ್​ಫ್ಯಾಶನ್ ವೀಕ್' ಶೋನಲ್ಲಿ ಸಖತ್ ಮಿಂಚಿದ ದಿಶಾ ಪಟಾನಿ!
05:51ರಿಷಬ್ ನಟನೆಯ 'ಛತ್ರಪತಿ ಶಿವಾಜಿ' ಚಿತ್ರ ಬರಲ್ವಾ..? ರಿತೇಶ್ ದೇಶಮುಖ್ 'ರಾಜಾ ಶಿವಾಜಿ' ಆಗಿ ರಿಲೀಸ್​ಗೆ ರೆಡಿ!
25:41ನಟಿ ಸೌಮ್ಯಾ ಶೆಟ್ಟಿ ಗಂಡ ಕರಾವಳಿ ಉದ್ಯಮಿ ಸುದೀಪ್ ಶೆಟ್ಟಿ ಮದುವೆಯಾಗಿ ಒಂದೇ ತಿಂಗಳಲ್ಲಿ ಸತ್ತಿದ್ದು ಹೇಗೆ?