ಮುದ್ದು ಮಗಳೇ ಶತ್ರುವಾದಳು, ತಂದೆ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ನಟ ಸತ್ಯಜಿತ್ ಮಗಳು

ಮುದ್ದು ಮಗಳೇ ಶತ್ರುವಾದಳು, ತಂದೆ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ನಟ ಸತ್ಯಜಿತ್ ಮಗಳು

Published : Feb 12, 2021, 06:21 PM ISTUpdated : Feb 12, 2021, 06:26 PM IST

ಹಿರಿಯ ನಟ ಸತ್ಯಜಿತ್ ವಿರುದ್ಧ ಮಗಳು  ಅಖ್ತರ್ ಸ್ವಲೇಹಾ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ನಮ್ಮ ತಂದೆ ಹಣಕ್ಕಾಗಿ ಪೀಡಿಸುತ್ತಿದ್ದಾರೆ. ಮನೆಗೆ ರೌಡಿಗಳನ್ನು ಬಿಟ್ಟು ಬೆದರಿಕೆ ಹಾಕಿಸುತ್ತಿದ್ದಾರೆ ಎಂದು ದೂರು ನೀಡಿದ್ದಾರೆ. 

ಬೆಂಗಳೂರು (ಫೆ. 12): ಹಿರಿಯ ನಟ ಸತ್ಯಜಿತ್ ವಿರುದ್ಧ ಮಗಳು  ಅಖ್ತರ್ ಸ್ವಲೇಹಾ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ನಮ್ಮ ತಂದೆ ಹಣಕ್ಕಾಗಿ ಪೀಡಿಸುತ್ತಿದ್ದಾರೆ. ಮನೆಗೆ ರೌಡಿಗಳನ್ನು ಬಿಟ್ಟು ಬೆದರಿಕೆ ಹಾಕಿಸುತ್ತಿದ್ದಾರೆ. ನಾವು ತಿಂಗಳಿಗೆ 1 ಲಕ್ಷ ರೂ ಕೊಟ್ಟರೂ, ಇನ್ನಷ್ಟು ಹಣಕ್ಕೆ ಡಿಮ್ಯಾಂಡ್ ಇಟ್ಟಿದ್ದಾರೆ ಎಂದು ಮಗಳು ಸ್ವಲೇಹಾ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 

ಸತ್ಯಜಿತ್ ಹಾಗೂ ಮಗಳು ಸ್ವಲೇಹರನ್ನು ಕರೆಸಿ ಮಾತನಾಡಿದ್ದಾರೆ.  ಇನ್ನು ಮುಂದೆ ಗಲಾಟೆ ಮಾಡಿಕೊಳ್ಳಲ್ಲ ಎಂದು ಪೊಲೀಸರ ಮುಂದೆ ರಾಜಿಯಾಗಿದ್ದಾರೆ.  ಸತ್ಯಜಿತ್ ಅವರು ಗ್ಯಾಂಗ್ರೀನ್‌ನಿಂದ ಕಾಲು ಕಳೆದುಕೊಂಡಿದ್ದಾರೆ. ಹಾಗಾಗಿ ಶೂಟಿಂಗ್‌ಗಳಿಗೆ ಹೋಗುತ್ತಿಲ್ಲ. ಆರ್ಥಿಕ ಸಂಕಷ್ಟದಲ್ಲಿ ಜೀವನ ನಡೆಸುತ್ತಿದ್ದಾರೆ. ತಂದೆ ಮಗಳ ನಡುವೆ ಮನಸ್ತಾಪ ಇದೇ ಮೊದಲೇನಲ್ಲ. ಈಗ ಈ ಮನಸ್ತಾಪ ಇನ್ನಷ್ಟು ಹೆಚ್ಚಾಗಿದೆ.ಈ ಬಗ್ಗೆ ಇನ್ನಷ್ಟು ಅಪ್‌ಡೇಟ್ಸ್ ಇಲ್ಲಿದೆ ನೋಡಿ 
 

05:51ರಿಷಬ್ ನಟನೆಯ 'ಛತ್ರಪತಿ ಶಿವಾಜಿ' ಚಿತ್ರ ಬರಲ್ವಾ..? ರಿತೇಶ್ ದೇಶಮುಖ್ 'ರಾಜಾ ಶಿವಾಜಿ' ಆಗಿ ರಿಲೀಸ್​ಗೆ ರೆಡಿ!
25:41ನಟಿ ಸೌಮ್ಯಾ ಶೆಟ್ಟಿ ಗಂಡ ಕರಾವಳಿ ಉದ್ಯಮಿ ಸುದೀಪ್ ಶೆಟ್ಟಿ ಮದುವೆಯಾಗಿ ಒಂದೇ ತಿಂಗಳಲ್ಲಿ ಸತ್ತಿದ್ದು ಹೇಗೆ?
02:29ಎರಡನೇ ಬಾರಿ ತಾಯಿ ಆದ ಸೋನಂ ಕಪೂರ್: 'ಪೀಟರ್'​ ಬಿಡುಗಡೆಗೆ ಮಹೂರ್ತ ಫಿಕ್ಸ್
07:48ನಟಿ ಸೌಮ್ಯಾ ಶೆಟ್ಟಿ ಗಂಡ ಸುದೀಪ್ ಶೆಟ್ಟಿ ಆತ್ಮ*ಹತ್ಯೆ ಪ್ರಕರಣ: ಪೊಲೀಸ್ ಠಾಣೆಗೆ ಕಂಪ್ಲೇಂಟ್ ಕೊಟ್ಟ ಮಾವ!
06:20'ಕಿಸ್' ಬ್ಯೂಟಿಗೆ ಬೆನ್ನುಬಿಡದ ಬ್ಯಾಡ್​ಲಕ್; ಶ್ರೀಲೀಲಾ ಕುಣಿದ ಸಾಂಗ್ಸ್ ಹಿಟ್, ಆದ್ರೆ ಸಿನಿಮಾಗಳೆಲ್ಲಾ ಫ್ಲಾಪ್..!
06:036 ದಿನ, 800 ಕೋಟಿ ಕ್ಲಬ್: ಮುಂದುವರಿದ ಧುರಂಧರ್ ಮ್ಯಾಜಿಕ್.. ರೀಲ್ಸ್ ಕಾಲದಲ್ಲೂ ಸುದೀರ್ಘ ಸಿನಿಮಾ ಮೆಚ್ಚಿದ ಜನ
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
06:50ತಾವಾಯ್ತು ತನ್ನ ಸಿನಿಮಾ ಆಯ್ತು ಅಂತ ಇರೋ Rocking Star Yash ಕಟ್ಟಿದ ಕೋಟೆಗೆ ತಲೆ ಬೇನೆ ಆಗ್ತಿರೋರು ಯಾರು?
04:21ಪ್ರಿಯತಮನ ಜೊತೆ ಹೊಸ ವರ್ಷ ಬರಮಾಡಿಕೊಂಡ ಮದುಮಗಳು Rashmika Mandanna; ಮಾರ್ಚ್‌ವೊಳಗಡೆ ಸಂಸಾರಿ!
07:10ಕಾಪಾಡು ಚಾಮುಂಡಿ..! ಶಕ್ತಿ ದೇವತೆ ಮೊರೆಹೋದ ಕಿಚ್ಚ ಸುದೀಪ್‌, ವಿಜಯಲಕ್ಷ್ಮೀ ದರ್ಶನ್!